ವಿಷ ಕುಡಿದು ಮಹಿಳೆ ಸಾವು, ವಿಜ್ಞಾನಿ, ಎಂಜಿನಿಯರ್, ಟೀಚರ್ ವಿರುದ್ಧ ಕೇಸ್, ವಿಷ ಸೇವಿಸಲು ಕಾರಣವೇನು?
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 14 ಜೂನ್ 2020 ಜಮೀನು ವಿಚಾರವಾಗಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ವಿಜ್ಞಾನಿ, ಎಂಜಿನಿಯರ್ ಮತ್ತು ಟೀಚರ್ ವಿರುದ್ಧ ಕೇಸ್ ದಾಖಲಾಗಿದೆ. ಶಿಕಾರಿಪುರ ತಾಲೂಕು ಕಾಗಿನೆಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಗಿನೆಲ್ಲಿ ಗ್ರಾಮದ ಸುಶೀಲಮ್ಮ(43) ವಿಷ ಸೇವಿಸಿ ಮೃತರಾಗಿದ್ದಾರೆ. ಸುಶೀಲಮ್ಮ ಅವರು ಶನಿವಾರ ವಿಷ ಸೇವಿಸಿದ್ದಾರೆ. ಕೂಡಲೇ ಅವರನ್ನು ಶಿಕಾರಿಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ … Read more