ಶಿವಮೊಗ್ಗದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

200123 Police Jeep With Light jpg

SHIVAMOGGA LIVE NEWS | 21 FEBRUARY 2024 SHIMOGA : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರ ಹತ್ಯೆಗೆ ಯತ್ನಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಕೋಟೆ ಗಂಗೂರಿನ ಹಸಿರುಗಿಡಿದ ಮಾರಿಯಮ್ಮ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಗಣೇಶಪ್ಪ (65) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಾಚ್‌ ಮನ್‌ ಕೆಲಸ ಮಾಡುತ್ತಿದ್ದ ಗಣೇಶಪ್ಪ ಅವರು ಭಾನುವಾರ ಸಂಜೆ ಮನೆಯಿಂದ ಹೊರಗೆ ಹೋಗಿದ್ದರು. ಮರುದಿನ ಬೆಳಗಿನ … Read more

ಬಾವಿ ತೆಗೆಯುವಾಗ ತಲೆ ಮೇಲೆ ಕಲ್ಲು ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು, ಹೇಗಾಯ್ತು ಘಟನೆ?

sagara graphics

SHIVAMOGGA LIVE NEWS | 8 SEPTEMBER 2023 SAGARA : ಬಾವಿ (Well) ತೆಗೆಯುವ ಕಾಮಗಾರಿ ವೇಳೆ ಕಾರ್ಮಿಕ ಮೃತಪಟ್ಟಿರುವ ಘಟನೆ ಸಾಗರದ ನೆಹರೂ ನಗರ ಬಡಾವಣೆಯಲ್ಲಿ ನಡೆದಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕ್‌ ಓಡಿಸಿ ಸಿಕ್ಕಿಬಿದ್ದ ಮಗ, ಅಪ್ಪನಿಗೆ 25 ಸಾವಿರ ರೂ. ದಂಡ, ಏನಿದು ಕೇಸ್‌? ಮೋಹನ (55) ಮೃತ ಕಾರ್ಮಿಕ. ಮೂವರು ಕಾರ್ಮಿಕರು ನಿರ್ಮಾಣ ಹಂತದಲ್ಲಿದ್ದ ಬಾವಿಯಲ್ಲಿ ಇಳಿದು ಕೆಲಸ ಮಾಡುತ್ತಿದ್ದರು. ಬಾವಿಯ ಮೇಲ್ಬಾದಿಂದ ಕಲ್ಲು ಉರುಳಿ ಮೋಹನ್ ಅವರ ತಲೆ … Read more

ರಾತ್ರಿ ಹೊತ್ತು ಮನೆಗಳ ಮೇಲೆ ಬೀಳುತ್ತಿವೆ ಕಲ್ಲು, ಕೋರ್ಟ್ ಮೊರೆ ಹೋದ ಮಹಿಳೆ

Crime-News-General-Image

SHIVAMOGGA LIVE NEWS | 17 MAY 2023 SHIMOGA : ಕತ್ತಲಾಗುತ್ತಿದ್ದಂತೆ ಕಿಡಿಗೇಡಿಗಳ ಮನೆಗಳ ಮೇಲೆ ಕಲ್ಲು (Stone) ತೂರಾಟ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ದೂರು ನೀಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಸೂಕ್ತ ತನಿಖೆಗೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿದೆ. WATCH VIDEO ಶಿವಮೊಗ್ಗದ ಮಾರ್ನಮಿಬೈಲ್‌ನ ಜೆ.ಸಿ.ನಗರದಲ್ಲಿ ಕತ್ತಲಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲು (Stone) ತೂರಲಾಗುತ್ತಿದೆ. ಇದರಿಂದ ಹಲವು ಮನೆಗಳ ಹೆಂಚು, ಶೀಟ್‌ ಹಾನಿಯಾಗಿದೆ. ರಿಪೇರಿ ಮಾಡಿಸಿ ಮನೆಯವರು ಹೈರಾಣಾಗಿದ್ದಾರೆ. ಕಲ್ಲು ತೂರಾಟದಿಂದಾಗಿ … Read more

ಕಲ್ಲು ತೂರಾಟ, ಈತನಕ ಎಷ್ಟು ಪ್ರಕರಣ ದಾಖಲಾಗಿದೆ? ಅರೆಸ್ಟ್ ಆದವರೆಷ್ಟು?

Stone-Pelting-and-Lati-Charge-in-Shikaripura-Yedyurappa-house

SHIVAMOGGA LIVE NEWS | 27 MARCH 2023 SHIKARIPURA : ಒಳ ಮೀಸಲಾತಿ ವಿರೋಧಿ ಹೋರಾಟದ ವೇಳೆ ಕಲ್ಲು ತೂರಾಟ ಸೇರಿ ಅಹಿತರ ಘಟನೆಗಳ ಕುರಿತು, ಪೊಲೀಸ್ ಇಲಾಖೆ (Police) ತನಿಖೆ ತೀವ್ರಗೊಳಿಸಿದೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ (Police) ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ‘ಶಿಕಾರಿಪುರದಲ್ಲಿನ ಘಟನೆ ಕುರಿತು ಈವರೆಗೆ 4 ಪ್ರಕರಣ ದಾಖಲು ಮಾಡಲಾಗಿದೆ. ಮೂವರನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು. ಇದನ್ನೂ ಓದಿ – ತಾಂಡಾಗಳ ಮುಂದೆ ಎಚ್ಚರಿಕೆಯ … Read more

ಶಿಕಾರಿಪುರದಲ್ಲಿ ಈಗ ಹೇಗಿದೆ ಪರಿಸ್ಥಿತಿ? ಸೆಕ್ಷನ್ 144 ಜಾರಿ ಬಗ್ಗೆ ಪೊಲೀಸ್ ಇಲಾಖೆ ಹೇಳಿದ್ದೇನು?

Stone-Pelting-and-Lati-Charge-in-Shikaripura-Yedyurappa-house

SHIVAMOGGA LIVE NEWS | 27 MARCH 2023 SHIKARIPURA : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ (Stone Pelting) ಮಾಡಿದ ಹಿನ್ನೆಲೆ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಪೊಲೀಸ್ ಇಲಾಖೆ ನಿಷೇಧಾಜ್ಞೆ ಜಾರಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮಧ್ಯೆ ಶಿಕಾರಿಪುರ ಪಟ್ಟಣದಲ್ಲಿ ವಾತಾವರಣ ಶಾಂತವಾಗಿದೆ. ಪರಿಶಿಷ್ಟ ಜಾತಿ, ಪಂಡಗದವರಿಗೆ ಮೀಸಲಾತಿ ಪ್ರಮಾಣ ಕಡಿಮೆ ಮಾಡಲಾಗಿದೆ ಎಂದು ಆರೋಪಿಸಿ ಶಿಕಾರಿಪುರದಲ್ಲಿ ಇವತ್ತು ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿತ್ತು. … Read more

ತಲೆ ಮೇಲೆ ಕಲ್ಲು ಹೊತ್ತು ಹಾಕಿ ಪೊಲೀಸ್ ಪೂರ್ಣೇಶ್ ಹತ್ಯೆ ಶಂಕೆ, ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ

Police-Purnesh-Case-thirthahalli-Police-Station

SHIVAMOGGA LIVE NEWS | 25 MARCH 2023 THIRTHAHALLI : ಮಾರುಕಟ್ಟೆಯಲ್ಲಿ (Market) ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಪೂರ್ಣೇಶ್ ಎಂಬುವವರ ತಲೆ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆಗೈಯ್ಯಲಾಗಿದೆ ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ (Market) ಘಟನೆ ಸಂಭವಿಸಿದೆ. ಮೃತನನ್ನು ಪೂರ್ಣೇಶ್ ಎಂದು ಗುರುತಿಸಲಾಗಿದೆ. ಪೂರ್ಣೇಶ್ ಅವರ ತಲೆ ಮೇಲೆ ಕಲ್ಲು ಹೊತ್ತು ಹಾಕಿರುವ ಶಂಕೆ ಇದೆ. ಮೃತದೇಹದ ಪಕ್ಕದಲ್ಲಿ ದೊಡ್ಡ ಕಲ್ಲು ಇದೆ. … Read more

ಶಿವಮೊಗ್ಗದಲ್ಲಿ ಆರೋಗ್ಯ ಭವನಕ್ಕೆ ಶಂಕುಸ್ಥಾಪನೆ, ಕೋವಿಡ್ ಸಂದರ್ಭ ಸೇವೆ ಸಲ್ಲಿಸಿದ ವೈದ್ಯರ ಸ್ಮರಣೆ

Foundation-Stone-for-Aroghya-Bhavana-in-Shimoga

SHIVAMOGGA LIVE NEWS | 3 NOVEMBER 2022 SHIMOGA | ಕೋವಿಡ್ ಸಂದರ್ಭ ಪ್ರಾಣದ ಹಂಗು ತೊರೆದು ಹಲವರ ರಕ್ಷಣೆ ಮಾಡಿದ ವೈದ್ಯರಿಗೆ (doctors service) ಆಭಾರಿಯಾಗಿದ್ದೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗದ ಸಾಗರ ರಸ್ತೆಯ ಪಿಇಎಸ್ ಕಾಲೇಜು ಮುಂಭಾಗದ ಶಕ್ತಿ ಧಾಮದಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಆರೋಗ್ಯ ಭವನ ಕಟ್ಟಡ ಶಂಕುಸ್ಥಾಪನೆ ನೆರವೇರಿ ಸಂಸದ ರಾಘವೇಂದ್ರ ಮಾತನಾಡಿದರು. ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಕೋವಿಡ್ ಸಂದರ್ಭ ಸಲ್ಲಿಸಿದ ಸೇವೆ (doctors service) … Read more

ಹೈವೇ ರಸ್ತೆಯಲ್ಲಿ ಉಪನ್ಯಾಸಕನ ಕಾರು ಅಡ್ಡಗಟ್ಟಲು ಯತ್ನ, ಹಿಂಬದಿ ಗಾಜಿಗೆ ಕಲ್ಲು ತೂರಾಟ

Sagara-Road-Gadikoppa-Shimoga-city

SHIMOGA | ಕಾರಿನಲ್ಲಿ ತೆರಳುತ್ತಿದ್ದ ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರನ್ನು ಹಿಂಬಾಲಿಸಿ, ಅಡ್ಡಗಟ್ಟಲು ಯತ್ನಿಸಿಲಾಗಿದೆ. ಅಲ್ಲದೆ ಅವರ ಕಾರಿನ ಹಿಂಬದಿ ಗಾಜಿಗೆ ಕಲ್ಲು (STONE PELT) ತೂರಲಾಗಿದೆ. ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರು ಕುಟುಂಬದೊಂದಿಗೆ ಶಿವಮೊಗ್ಗದ ಗಾಲ್ಫ್ ಕ್ಲಬ್’ನಿಂದ ಮನೆಗೆ ಮರಳುತ್ತಿದ್ದರು. ಸಾಗರ ರಸ್ತೆಯಲ್ಲಿ ಕೆಲವು ದುಷ್ಕರ್ಮಿಗಳು ಸ್ವಿಫ್ಟ್ ಕಾರಿನಲ್ಲಿ ಉಪನ್ಯಾಸಕರ ಕಾರನ್ನು ಹಿಂಬಾಲಿಸಿದ್ದಾರೆ. ಅಲ್ಲದೆ ಕಾರನ್ನು ಅಡ್ಡಗಟ್ಟಲು ಯತ್ನಿಸಿದರು. ಉಪನ್ಯಾಸಕ ತಮ್ಮ ಕಾರನ್ನು ವೇಗವಾಗಿ ಪೊಲೀಸ್ ಠಾಣೆಗೆ ಚಲಾಯಿಸಲು ಮುಂದಾಗಿದ್ದಾರೆ. ಆದರೆ ವಿನೋಬನಗರ ಮಾರುಕಟ್ಟೆ ಬಳಿ ಉಪನ್ಯಾಸಕರ ಕಾರು … Read more

ರಾತ್ರೋರಾತ್ರಿ ಆರೋಗ್ಯ ಕೇಂದ್ರದ ಕಿಟಕಿಗೆ ಕಲ್ಲು ತೂರಿದವನು ಅರೆಸ್ಟ್, ಕಲ್ಲು ಹೊಡೆದಿದ್ದೇಕೆ?

Stone-Pelting-on-Tumari-Hospital

SHIVAMOGGA LIVE NEWS | SAGARA | 3 ಜುಲೈ 2022 ಪ್ರಾಥಮಿಕ ಆರೋಗ್ಯ ಕೇಂದ್ರದ (HOSPITAL) ಮೇಲೆ ರಾತ್ರೋರಾತ್ರಿ ಕಲ್ಲು ತೂರಾಟ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಲು ತೂರಿದ್ದರಿಂದ ಕಿಟಕಿ ಗಾಜು ಪುಡಿಯಾಗಿತ್ತು. ಕರೂರು ಗ್ರಾಮದ ವರುಣ್ ಎಂಬಾತನನ್ನು ಬಂಧಿಸಲಾಗಿದೆ. ಜೂ.29ರಂದು ರಾತ್ರಿ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿಟಿಕಿ ಗಾಜಿಗೆ ವರುಣ್ ಕಲ್ಲು ತೂರಿದ್ದ. ಕಲ್ಲು ತೂರಲು ಕಾರಣವೇನು? ಅನಾರೋಗ್ಯದಿಂದ ಬಳಲುತ್ತಿದ್ದ ವರುಣ್ ಚಿಕಿತ್ಸೆಗೆಂದು ಜೂ.29ರಂದು ಚಿಕಿತ್ಸೆಗೆಂದು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ … Read more

ಸಿಗಂದೂರು ಸಮೀಪ ರಾತ್ರೋರಾತ್ರಿ ಆಸ್ಪತ್ರೆ ಮೇಲೆ ಕಲ್ಲು ತೂರಾಟ

Stone-Pelting-on-Tumari-Hospital

SHIVAMOGGA LIVE NEWS | SAGARA | 1 ಜುಲೈ 2022 ಪ್ರಾಥಮಿಕ ಆರೋಗ್ಯ ಕೇಂದ್ರದ (HOSPITAL) ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ರಾತ್ರಿ ಏಕಾಏಕಿ ಕಲ್ಲು ತೂರಲಾಗಿದೆ. ಸಾಗರ ತಾಲೂಕು ತುಮರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ (HOSPITAL) ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಆಸ್ಪತ್ರೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದೆ. ಕೇಂದ್ರದ ಒಳಗಿನ ಬೆಡ್ ಮೇಲೆ ಗಾಜು ಪುಡಿಯಾಗಿ ಬಿದ್ದಿವೆ. ಕಲ್ಲು ತೂರಲು ಕಾರಣವೇನು ಅನ್ನುವುದು ಈತನಕ ಗೊತ್ತಾಗಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಕಲ್ಲು … Read more