ಕಲ್ಲು ತೂರಿ, ಗಾಜು ಪುಡಿಗೈದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ, ಶಿವಮೊಗ್ಗದಲ್ಲಿ ಆಕ್ರೋಶ

halumatha-mahasabha-protest-in-Shimoga.

SHIVAMOGGA LIVE NEWS | 2 FEBRUARY 2024 SHIMOGA : ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಲುಮತ ಮಹಾಸಭಾದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕಲ್ಲು ತೂರಾಟ ಆಗಿದ್ದೆಲ್ಲಿ? ಇತ್ತೀಚೆಗೆ ಮಂಡ್ಯ ನಗರದ ಮೈಸೂರು – ಬೆಂಗಳೂರು ರಸ್ತೆಯ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರು. ಕಿಟಕಿಯ ಗಾಜು ಒಡೆದು ವಸ್ತುಗಳನ್ನು ಧ್ವಂಸ ಮಾಡಿದ್ದರು. ಭಕ್ತ ಕನಕದಾಸ ಮತ್ತು … Read more

BREAKING NEWS-ರಾಗಿಗುಡ್ಡಕ್ಕೆ ಆಂತರಿಕ ಭದ್ರತಾ ವಿಭಾಗದ ಟೀಮ್, ಏನೆಲ್ಲ ಮಾಹಿತಿ ಪಡೆಯುತ್ತಿದ್ದಾರೆ?

041023 ISD team visit Ragigudda

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡದಲ್ಲಿ (ragigudda) ಕಲ್ಲು ತೂರಾಟ ಪ್ರಕರಣ ಸಂಬಂಧ ತನಿಖೆಗೆ ಆಂತರಿಕ ಭದ್ರತಾ (Internal Security) ವಿಭಾಗದ (ಐಎಸ್‌ಡಿ) ಅಧಿಕಾರಿಗಳು ಭೇಟಿ ನೀಡಿದ್ದಾರೆ. ಘಟನೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡ ಇದೆಯೆ ಎಂದು ಪರಿಶೀಲಿಸಲಾಗುತ್ತಿದೆ. ಐಎಸ್‌ಡಿಯ ದಾವಣಗೆರೆ ವಿಭಾಗದ ಡಿವೈಎಸ್‌ಪಿ ನಾಗೇಶ್ ಐತಾಳ್ ನೇತೃತ್ವದ ತಂಡ ರಾಗಿಗುಡ್ಡಕ್ಕೆ ಭೇಟಿ ನೀಡಿದೆ. ಕಲ್ಲು ತೂರಾಟದಿಂದ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗುತ್ತಿದೆ. ಇದನ್ನೂ ಓದಿ- ರಾಗಿಗುಡ್ಡದಲ್ಲಿ ಇನ್ನೂ ಮುಂದುವರೆದ … Read more

ಕಲ್ಲು ತೂರಾಟ ವೇಳೆ ರಾಗಿಗುಡ್ಡಕ್ಕೆ ಬಂದಿದ್ದ ಎರಡು ಓಮ್ನಿ ಕಾರು ಪತ್ತೆ, ವಿಚಾರಣೆ ಬಳಿಕ ಕಾರಿನಲ್ಲಿದ್ದವರಿಗೆ ರಿಲೀಫ್‌

SP Mithun Kumar

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣದ ಹೊತ್ತಿಗೆ ಸ್ಥಳಕ್ಕೆ ಆಗಮಿಸಿದ್ದ ಎರಡು ಓಮ್ನಿ ಕಾರುಗಳ (Omni car) ಕುರಿತು ಅನುಮಾನ ವ್ಯಕ್ತವಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿಯು ವರದಿಯಾಗಿತ್ತು. ಕೂಡಲೆ ಓಮ್ನಿ ಕಾರುಗಳನ್ನು ಪತ್ತೆ ಹಚ್ಚಿದ ಪೊಲೀಸರು ಯುವಕರ ವಿಚಾರಣೆ ನಡೆಸಿದ್ದಾರೆ. ಓಮ್ನಿ ಕಾರಿನಲ್ಲಿದ್ದವರು ದಾವಣಗೆರೆ ಜಿಲ್ಲೆಯ ನ್ಯಾಮತಿ ಮೂಲಕದವರು ಎಂದು ತಿಳಿದು ಬಂದಿದೆ. ಶಿವಮೊಗ್ಗದಿಂದ ತಮ್ಮ ಊರಿಗೆ ತೆರಳುವ ಮಾರ್ಗ ಮಧ್ಯೆ ಮೆರವಣಿಗೆ ನೋಡಲು ರಾಗಿಗುಡ್ಡಕ್ಕೆ ಬಂದಿದ್ದರು … Read more

ರಾಗಿಗುಡ್ಡ ಘಟನೆ ಬಗ್ಗೆ ವಾಟ್ಸಪ್‌ನಲ್ಲಿ ಫೋಟೊ, ವಿಡಿಯೋ ಷೇರ್‌ ಮಾಡುವಾಗ ಹುಷಾರ್‌, ಒಬ್ಬನ ವಿರುದ್ಧ ದಾಖಲಾಯ್ತು ಕೇಸ್‌

whatsapp-general-image

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡದಲ್ಲಿನ ಕಲ್ಲು ತೂರಾಟ ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ (Whatsapp) ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಪೊಲೀಸ್‌ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಎನ್‌ಕೌಂಟರ್‌ ಕುರಿತು ಸುಳ್ಳು ಮೆಸೇಜ್‌ ಕಳುಹಿಸಿದ ಒಬ್ಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಎನ್‌ಕೌಂಟರ್‌ ಅಂತಾ ಸುಳ್ಳು ಸುದ್ದಿ ರಾಗಿಗುಡ್ಡದಲ್ಲಿ ಪೊಲೀಸ್‌ ಎನ್‌ಕೌಂಟರ್‌ಗೆ ಯುವಕ ಬಲಿ ಎಂದು ವಾಟ್ಸಪ್‌ ಗ್ರೂಪ್‌ ಒಂದರಲ್ಲಿ ವ್ಯಕ್ತಿಯೊಬ್ಬ ಮೆಸೇಜ್‌ ಕಳುಹಿಸಿದ್ದ. ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸ್‌ ಇಲಾಖೆ ಅಲರ್ಟ್‌ … Read more

ರಾಗಿಗುಡ್ಡ ಈಗ ಖಾಕಿ ಕೋಟೆ, ಏರಿಯಾದ ಒಳ, ಹೊರ ಹೋಗಲು ಬೇಕು ಪರ್ಮಿಷನ್‌, ಹೇಗಿದೆ ಸದ್ಯದ ಪರಿಸ್ಥಿತಿ?

021023 Heavy Police deployed in Shanthi Nagara in Shimoga.webp

SHIVAMOGGA LIVE NEWS | 2 OCTOBER 2023 SHIMOGA : ಕಲ್ಲು ತೂರಾಟ (Stone Pelting) ಪ್ರಕರಣದ ಬಳಿಕ ರಾಗಿಗುಡ್ಡ ಖಾಕಿ ಭದ್ರ ಕೋಟೆಯಾಗಿದೆ. ನಿಷೇಧಾಜ್ಞೆ ಜಾರಿಯಾಗಿರುವುದರಿಂದ ಜನ ಗುಂಪುಗೂಡದಂತೆ ಎಚ್ಚರ ವಹಿಸಲಾಗಿದೆ. ಬಡಾವಣೆಯ ಒಳ ಮತ್ತು ಹೊರ ಹೋಗಲು ಸ್ಪಷ್ಟ ಕಾರಣ ತಿಳಿಸಬೇಕಾಗಿದೆ. ಶನಿವಾರ ಸಂಜೆ ಈದ್‌ ಮಿಲಾದ್‌ ಮೆರವಣಿಗೆ ವೇಳೆ ರಾಗಿಗುಡ್ಡದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ (Stone Pelting) ನಡೆಸಿದ್ದರು. ಈ ಘಟನೆ ಬೆನ್ನಿಗೆ ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇನ್ನೊಂದೆಡೆ ಜನ ಗುಂಪುಗೂಡದಂತೆ ತಡೆಯಲು … Read more

ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಕಾವು, ವಾಸ್ತವದಲ್ಲಿ ಹೇಗಿದೆ ಗೊತ್ತಾ ನಮ್ಮೂರು?

021023 Nehru Road During 144 Section

SHIVAMOGGA LIVE NEWS | 02 OCTOBER 2023 SHIMOGA : ರಾಗಿಗುಡ್ಡದಲ್ಲಿ (ragi gudda) ಕಲ್ಲು ತೂರಾಟ ಪ್ರಕರಣದ ಹಿನ್ನಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿಯಿಂದ ನಗರದಲ್ಲಿ ಗೊಂದಲದ ಸ್ಥಿತಿ ನಿರ್ಮಾಣವಾಗಿದೆ. ವಾಸ್ತವದಲ್ಲಿ ಹೇಗಿದೆ ನಮ್ಮೂರು? ಬಸ್, ಆಟೋ, ಟ್ರ್ಯಾಕ್ಸ್ ಸಂಚಾರ ಶಿವಮೊಗ್ಗ ನಗರದ ರಾಗಿಗುಡ್ಡ (ragi gudda) ಹೊರತು ಉಳಿದೆಲ್ಲೆಡೆ ನಗರ ಶಾಂತವಾಗಿದೆ. ಜನಜೀವನ ಎಂದಿನಂತೆಯೆ ಇದೆ. ಕೆಎಸ್‌ಆರ್‌ಟಿಸಿ, ಖಾಸಗಿ ಮತ್ತು ಸಿಟಿ ಬಸ್ಸುಗಳು ಎಂದಿನಂತೆ ಸಂಚರಿಸುತ್ತಿವೆ. ಪ್ರಯಾಣಿಕರ ಸಂಖ್ಯೆಯು ಸಾಮಾನ್ಯವಾಗಿದೆ. … Read more

ಶಿವಮೊಗ್ಗದಲ್ಲಿ ನಿಷೇಧಾಜ್ಞೆಗೆ ವರ್ತಕರು ಗರಂ, ಗಾಂಧಿ ಬಜಾರ್‌ ಬಂದ್‌ಗೆ ಆಕ್ರೋಶ

021023 Mathura Gopinath press meet

SHIVAMOGGA LIVE NEWS | 02 OCTOBER 2023 SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಟ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ‌. ಇದರಿಂದ ನಗರದ ವಾಣಿಜ್ಯ ಉದ್ಯಮಕ್ಕೆ ತೊಂದರೆ ಉಂಟಾಗಿದೆ. ನಿಷೇಧಾಜ್ಞೆಯನ್ನು ರಾಗಿಗುಡ್ಡಕ್ಕೆ (ragi gudda) ಸೀಮಿತಗೊಳಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗಿಗುಡ್ಡದಲ್ಲಿ (ragi gudda) ಘಟನೆ ಸಂಭವಿಸಿದೆ. ಆದರೆ ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಅಂಗಡಿ – ಮುಂಗಟ್ಟು … Read more

ಶಿವಮೊಗ್ಗದ ಗಾಂಧಿ ಬಜಾರ್, ನೆಹರೂ ರಸ್ತೆ ಬಂದ್, ವ್ಯಾಪಾರ, ವಹಿವಾಟು ಸ್ಥಗಿತ

Gandhi Bazaar closed

SHIVAMOGGA LIVE NEWS | 02 OCTOBER 2023 SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ (Prohibitory) ಜಾರಿಗೊಳಿಸಲಾಗಿದೆ. ಈ ಮಧ್ಯೆ ಮುನ್ನೆಚ್ಚರಿಕೆ ಕ್ರಮವಾಗಿ ಗಾಂಧಿ ಬಜಾರ್‌ನಲ್ಲಿ (Gandhi Bazaar) ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗಿದೆ. ಗಾಂಧಿ ಬಜಾರ್‌ನಲ್ಲಿ (Gandhi Bazaar) ಎಂದಿನಂತೆ ಬೆಳಗ್ಗೆಯಿಂದ ವ್ಯಾಪಾರ, ವಹಿವಾಟು ಆರಂಭವಾಗಿತ್ತು. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದರು. ಪೊಲೀಸ್ ವಾಹನಗಳಲ್ಲಿ ಮೈಕ್ … Read more

ರಾಗಿಗುಡ್ಡದಲ್ಲಿ ಕಲ್ಲು ತೂರಿ ಅಡಗಿ ಕುಳಿತಿದ್ದವರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದ ಪೊಲೀಸರು

stone-pelted-at-house-in-ragigudda-in-Shimoga

SHIVAMOGGA LIVE NEWS | 1 OCTOBER 2023 SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣ ಸಂಬಂಧ ಏಳು ಮಂದಿಯನ್ನು ಪೊಲೀಸರು ವಶಕ್ಕೆ (Taken To Custody) ಪಡೆದಿದ್ದಾರೆ. ಕಲ್ಲು ತೂರಾಟ ನಡೆಸಿದ ಬಳಿಕ ದುಷ್ಕರ್ಮಿಗಳು ಮನೆಯೊಳಗೆ ಅವಿತಿದ್ದರು ಎಂದು ತಿಳಿದು ಬಂದಿದೆ. ಕಲ್ಲು ತೂರಿದ್ದವರನ್ನು ಪತ್ತೆ ಹಚ್ಚಿದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ, 144 ಸೆಕ್ಷನ್‌ ಜಾರಿ ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭ ಇಂದು ಸಂಜೆ ರಾಗಿಗುಡ್ಡದಲ್ಲಿ ಕಲ್ಲು … Read more

ತಾಂಡಾಗಳ ಮುಂದೆ ಎಚ್ಚರಿಕೆಯ ಫ್ಲೆಕ್ಸ್ ಪ್ರತ್ಯಕ್ಷ, ಏನಿದೆ? ಎಚ್ಚರಿಕೆ ಯಾರಿಗೆ?

Banjara-Banner-in-shikaripura-tanda.jpg

SHIVAMOGGA LIVE NEWS | 27 MARCH 2023 SHIKARIPURA : ಒಳ ಮೀಸಲಾತಿ ವಿರೋಧಿಸಿ ಬಂಜಾರ (Banjara) ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಮತ್ತೊಂದು ತಿರುವು ಪಡೆದಿದೆ. ಶಿಕಾರಿಪುರದ ತಾಂಡಗಳಲ್ಲಿ ರಾಜಕಾರಣಿಗಳಿಗೆ ಎಚ್ಚರಿಕೆ ನೀಡುವ ಬ್ಯಾನರ್‌ಗಳು ಪ್ರತ್ಯಕ್ಷವಾಗಿವೆ. ಶಿಕಾರಿಪುರ ತಾಲೂಕಿನಲ್ಲಿ 69 ತಾಂಡಗಳಿವೆ. ಈ ಪೈಕಿ ಹಲವು ತಾಂಡಗಳಲ್ಲಿ ಫ್ಲೆಕ್ಸ್ ಪ್ರತ್ಯಕ್ಷವಾಗಿವೆ. ಊರಿನ ಮುಂಭಾಗ ಎಚ್ಚರಿಕೆಯ ಸಂದೇಶಗಳಿರುವ ಫ್ಲೆಕ್ಸ್ ಕಟ್ಟಲಾಗಿದೆ. ಫ್ಲೆಕ್ಸ್‌ನಲ್ಲಿ ಏನಿದೆ? ತಾಂಡಾಗಳ ಮುಂಭಾಗ ಫ್ಲೆಕ್ಸ್ ಹಾಕಲಾಗಿದೆ. ‘ನಮ್ಮ ತಾಂಡ, ನಮ್ಮ ರಾಜ್ಯ’ ಎಂದು ಘೋಷಿಸಲಾಗಿದೆ. … Read more