ಮನೆ ಮೇಲೆ ಕಲ್ಲು ತೂರಾಟ, ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಹೇಳಿಕೆಯ 5 ಪಾಯಿಂಟ್ ಇಲ್ಲಿದೆ
SHIVAMOGGA LIVE NEWS | 27 MARCH 2023 BENGALURU : ತಮ್ಮ ಮನೆ ಮೇಲೆ ಕಲ್ಲು ತೂರಾಟದ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ (Reaction) ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಅವರು ಹೇಳಿದ ಐದು ಪ್ರಮುಖ ಸಂಗತಿ ಇಲ್ಲಿದೆ. ಐದು ಪ್ರಮುಖ ವಿಚಾರ ಬಂಜಾರ ಸಮುದಾಯದವರ ಸಹಕಾರದಿಂದ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ನಾಳೆ, ನಾಡಿದ್ದು ಶಿಕಾರಿಪುರಕ್ಕೆ ತೆರಳಿ ಅವರೆಲ್ಲರನ್ನು ಕರೆಯಿಸಿ ಮಾತನಾಡುತ್ತೇನೆ. ಸಮಾಜದ ಮುಖಂಡರೊಂದಿಗೆ ಘಟನೆಗೆ ಕಾರಣವೇನು, ಹಿನ್ನಲೆ … Read more