ಮನೆ ಮೇಲೆ ಕಲ್ಲು ತೂರಾಟ, ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಹೇಳಿಕೆಯ 5 ಪಾಯಿಂಟ್ ಇಲ್ಲಿದೆ

BS-Yedyurappa-Reaction-on-his-house-attack-at-Shikaripura

SHIVAMOGGA LIVE NEWS | 27 MARCH 2023 BENGALURU : ತಮ್ಮ ಮನೆ ಮೇಲೆ ಕಲ್ಲು ತೂರಾಟದ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ (Reaction) ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಅವರು ಹೇಳಿದ ಐದು ಪ್ರಮುಖ ಸಂಗತಿ ಇಲ್ಲಿದೆ. ಐದು ಪ್ರಮುಖ ವಿಚಾರ ಬಂಜಾರ ಸಮುದಾಯದವರ ಸಹಕಾರದಿಂದ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ನಾಳೆ, ನಾಡಿದ್ದು ಶಿಕಾರಿಪುರಕ್ಕೆ ತೆರಳಿ ಅವರೆಲ್ಲರನ್ನು ಕರೆಯಿಸಿ ಮಾತನಾಡುತ್ತೇನೆ. ಸಮಾಜದ ಮುಖಂಡರೊಂದಿಗೆ ಘಟನೆಗೆ ಕಾರಣವೇನು, ಹಿನ್ನಲೆ … Read more

BREAKING NEWS – ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ, ಬ್ಯಾನರ್, ಸೀರೆಗೆ ಬೆಂಕಿ, ಲಾಠಿ ಚಾರ್ಜ್

Stone pelting on yedyurappa house

SHIVAMOGGA LIVE NEWS | 27 MARCH 2023 SHIKARIPURA : ಮೀಸಲಾತಿ ಕಡಿತ ಖಂಡಿಸಿ ಹೋರಾಟ ತೀವ್ರ ಸ್ವರೂಪ ಪಡೆದಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಯತ್ತ ಕಲ್ಲು ತೂರಾಟ (stone pelting) ಮಾಡಲಾಗಿದೆ. ಅಲ್ಲದೆ ಪಟ್ಟಣದಲ್ಲಿ ಅಳವಡಿಸಿದ್ದ ಬ್ಯಾನರ್‌ಗಳನ್ನು ಹರಿದು ಹಾಕಲಾಗಿದೆ. ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಶಿಕಾರಿಪುರ ಪಟ್ಟಣದಲ್ಲಿ ಬಂಜಾರ ಸೇರಿದಂತೆ ವಿವಿಧ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕಲ್ಲು ತೂರಾಟ (stone pelting), ಟೈರ್‌ಗೆ ಬೆಂಕಿ ಹಚ್ಚಲಾಗಿದೆ. … Read more

ಕಲ್ಲು ಹೊಡೆದ ಆರೋಪಿಗಳ ಫೋಟೊ ರಿಲೀಸ್, ಈವರೆಗು ಏನೇನಾಯ್ತು? ಇಲ್ಲಿದೆ 10 ಪಾಯಿಂಟ್

Photos-released-of-three-accused-in-stone-pelting

SHIMOGA | ಶಿವಮೊಗ್ಗ ಪೊಲೀಸರು ನಗರದಲ್ಲಿ ಮತ್ತೆ ಶಾಂತಿ ಕದಡುವ ಪ್ರಯತ್ನ ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಲಾಗಿದೆ. ಭರ್ಮಪ್ಪ ನಗರದಲ್ಲಿ ಯುವಕನ ತಲೆಗೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ ಪ್ರಕರಣ ಸಂಬಂಧ ಮೂವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಅವರ ಫೋಟೊಗಳನ್ನು ಬಿಡುಗಡೆ ಮಾಡಲಾಗಿದೆ. (3 ARREST) ಸೋಮವಾರ ರಾತ್ರಿ ಸೀಗೆಹಟ್ಟಿ, ಭರ್ಮಪ್ಪ ನಗರದಲ್ಲಿ ಘಟನೆ ಸಂಭವಿಸಿದೆ. ಆ ಬಳಿಕ ಏನೆಲ್ಲ ಬೆಳವಣಿಗೆಗಳಾದವು. ಅದರ ಟಾಪ್ ಪಾಯಿಂಟ್ ಇಲ್ಲಿದೆ. ಸೋಮವಾರ ರಾತ್ರಿ ಸೀಗೆಹಟ್ಟಿ, ಭರ್ಮಪ್ಪ ನಗರದಲ್ಲಿ ಕೆಲವು ದುಷ್ಕರ್ಮಿಗಳು ಅವಾಚ್ಯ … Read more

BREAKING NEWS | ಕಲ್ಲು ಹೊಡೆದು, ಅವಾಚ್ಯವಾಗಿ ಕೂಗುತ್ತ ಹೋದ ಮೂವರು ಅರೆಸ್ಟ್, ಯಾರದು, ಕಾರಣವೇನು?

Shimoga-Police-Nabbed-Three-in-Bharmappa-Road-case

SHIMOGA | ಕಳೆದ ರಾತ್ರಿ ಭರ್ಮಪ್ಪ ನಗರದಲ್ಲಿ ಯುವಕನ ತಲೆಗೆ ಕಲ್ಲು ಹೊಡೆದು, ಅವಾಚ್ಯ ಶಬ್ದಗಳನ್ನು ಕೂಗುತ್ತ ಬೈಕಿನಲ್ಲಿ ಸಾಗಿದ ಮೂವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ತಲೆ ಮರೆಸಿಕೊಂಡಿದ್ದು ಅವರ ಪತ್ತೆ ಕಾರ್ಯ ನಡೆಯುತ್ತಿದೆ. (THREE ARREST) ಮಾರ್ಕೆಟ್ ಫೌಜಾನ್, ಅಜರ್ ಅಲಿಯಾಸ್ ಅಜ್ಜು, ಫರಾಜ್ ಪೊಲೀಸ್ ಬಂಧಿತರು. ಘಟನೆ ಬೆನ್ನಿಗೆ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. (THREE ARREST) (THREE ARREST) ಪ್ರಕಾಶ್ ತಲೆಗೆ ಕಲ್ಲು ಹೊಡೆದಿದ್ದೇಕೆ? ಭರ್ಮಪ್ಪ … Read more

ಸೂಳೆಬೈಲ್ ಮುಖ್ಯರಸ್ತೆಯಲ್ಲಿ ಗೃಹ ಸಚಿವರಿಂದ ವಾರ್ನಿಂಗ್, ಏನಂದರು ಹೋಂ ಮಿನಿಸ್ಟರ್?

Home-Minister-Araga-Jnanendra-Warning-at-Sulebailu

SHIVAMOGGA LIVE NEWS | HOME MINISTER | 07 ಮೇ 2022 ಶಿವಮೊಗ್ಗದ ಸೂಳೆಬೈಲಿನಲ್ಲಿ ಕಾರಿನ ಮೇಲೆ ದಾಳಿ ಪ್ರಕರಣದ ಹಿನ್ನೆಲೆ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸ್ಥಳೀಯರೊಬ್ಬರಿಗೆ ವಾರ್ನಿಂಗ್ ನೀಡಿದ್ದಾರೆ. ಇಲ್ಲಿರುವ ಹುಡುಗರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಮತ್ತೂರು ಗ್ರಾಮಕ್ಕೆ ತೆರಳಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಸೂಳೆಬೈಲು ಮೂಲಕ ಶಿವಮೊಗ್ಗಕ್ಕೆ ಆಗಮಿಸಿದರು. ಈ ಸಂದರ್ಭ ಕಾರಿನ ಮೇಲೆ ದಾಳಿಯಾದ ಸ್ಥಳಕ್ಕೆ ಭೇಟಿ … Read more