ಶಿವಮೊಗ್ಗ ಜನಶತಾಬ್ದಿ ರೈಲಿಗೆ ಹೊಸ ಸ್ಟಾಪ್‌ ಸೇರ್ಪಡೆ

shimoga-to-bangalore-jan-shatabdi-train-railway.webp

RAILWAY NEWS, 19 OCTOBER 2024 : ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ (Jan Shatabdi) ಮತ್ತು ಹುಬ್ಬಳ್ಳಿ – ಬೆಂಗಳೂರು ಜನ ಶತಾಬ್ದಿ ರೈಲುಗಳು ಇನ್ಮುಂದೆ ತಿಪಟೂರು ನಿಲ್ದಾಣದಲ್ಲಿಯು ನಿಲುಗಡೆ ನೀಡಲಿವೆ. ಈ ಕುರಿತು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಟ್ವೀಟ್‌ ಮಾಡಿದ್ದಾರೆ. ಇದರಿಂದ ಇವರೆಡೂ ರೈಲುಗಳಿಗೆ ಹೊಸತೊಂದು ಸ್ಟಾಪ್‌ ಸೇರಿಸಿದಂತಾಗಿದೆ. ಈ ಜನ ಶತಾಬ್ದಿ ರೈಲುಗಳಿಗೆ ತಿಪಟೂರಿನಲ್ಲಿ ನಿಲುಗಡೆ ನೀಡಬೇಕೆಂಬುದು ತಿಪಟೂರು ಜನತೆಯ ಬಹುದಿನದ ಬೇಡಿಕೆಯಾಗಿತ್ತು. ಇದೀಗ ಈ ಬೇಡಿಕೆಯನ್ನು ಈಡೇರಿಸಲಾಗಿದ್ದು, … Read more

ಇನ್ಮುಂದೆ ಕುಂಸಿ, ಅರಸಾಳು ನಿಲ್ದಾಣಗಳಲ್ಲಿ ಸ್ಟಾಪ್‌ ಕೊಡಲಿವೆ 4 ಎಕ್ಸ್‌ಪ್ರೆಸ್‌ ರೈಲುಗಳು, ಯಾವ ರೈಲು? ಟೈಮಿಂಗ್‌ ಏನು?

Kumsi-and-Arasalu-Railway-Station-in-Shimoga-taluk

SHIVAMOGGA LIVE NEWS | 22 AUGUST 2023 SHIMOGA : ಕುಂಸಿ (Kumsi)  ಮತ್ತು ಅರಸಾಳು (Arasalu) ನಿಲ್ದಾಣಗಳಲ್ಲಿ ಎರಡು ಎಕ್ಸ್‌ಪ್ರೆಸ್‌ ರೈಲುಗಳ (Express Trains) ನಿಲುಗಡೆಗೆ ನೈಋತ್ಯ ರೈಲ್ವೆ ಒಪ್ಪಿಗೆ ನೀಡಿದೆ. ಆ.24ರಿಂದ ರೈಲುಗಳು ಈ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ. ಸದ್ಯದಲ್ಲೆ ರೈಲ್ವೆ ಇಲಾಖೆ ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವ್ಯಾವ ರೈಲುಗಳ ನಿಲುಗಡೆ? ರೈಲು ಸಂಖ್ಯೆ 16205 : ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ … Read more

ಹರಾಜಿಗೆ ಉತ್ಸಾಹ, ನಿರ್ಮಾಣಕ್ಕೆ ತಾತ್ಸಾರ, ಮಕ್ಕಳಿಗಾಗಿ ‘ಟಾರ್ಪಲ್ ಬಸ್ ಸ್ಟಾಪ್’, ಯಾಕಿಂಗೆ?

Yedavatti-Tarpal-Bus-Stand-in-Thirthahalli

SHIVAMOGGA LIVE NEWS | THIRTHAHALLI | 8 ಜುಲೈ 2022 ಗ್ರಾಮ ಪಂಚಾಯಿತಿ ನಿರ್ಲಕ್ಷ್ಯದಿಂದ ಬೇಸತ್ತು, ಗ್ರಾಮಸ್ಥರೆ ಟಾರ್ಪಲ್ ಹೊದಿಕೆಯ ಬಸ್ ನಿಲ್ದಾಣ ನಿರ್ಮಿಸಿಕೊಂಡಿದ್ದಾರೆ. ಮಳೆಗಾಲದಲ್ಲಿ ಮಕ್ಕಳು, ಹಿರಿಯರು ಮಳೆಯಲ್ಲಿ ನಿಂತು ಬಸ್ಸಿಗೆ ಕಾಯುವುದನ್ನು ತಪ್ಪಿಸಲು ಈ ಕ್ರಮ ಕೈಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಕನ್ನಂಗಿ (KANNANGI) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವತ್ತಿ (YEDAVATTI) ಗ್ರಾಮದ ಜನರು, ಟಾರ್ಪಲ್ ಹೊದಿಕೆಯ ಬಸ್ ನಿಲ್ದಾಣ ನಿರ್ಮಿಸಿಕೊಂಡಿದ್ದಾರೆ. ಬಸ್ ನಿಲ್ದಾಣ ನಿರ್ಮಿಸಿಕೊಡಲು ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ವಹಿಸಿದೆ. ಈ ಹಿನ್ನೆಲೆ … Read more

ಶಿವಮೊಗ್ಗ ಹೊಳೆ ಬಸ್ ಸ್ಟಾಪ್’ನಲ್ಲಿ ಅನುಮಾನಾಸ್ಪದ ವರ್ತನೆ, ಆಟೋ ಚಾಲಕ ಅರೆಸ್ಟ್, ಕಾರಣವೇನು?

Arrest News Graphics

SHIVAMOGGA LIVE NEWS | GANJA | 17 ಮೇ 2022 ಶಿವಮೊಗ್ಗದ ಹೊಳೆ ಬಸ್ ಸ್ಟಾಪ್ ಬಳಿ ಅಮಲಿನಲ್ಲಿರುವ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ ಆತನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ – ಬಸ್ ಹತ್ತುವಾಗ ಹೀಗೂ ನಡೆಯುತ್ತೆ ಕಳ್ಳತನ, ಶಿವಮೊಗ್ಗದಲ್ಲಿ ಮಹಿಳೆಯಿಂದ ದೂರು ದಾಖಲು ಆಟೋ ಚಾಲಕ ಪ್ರಕಾಶ್ ಕುಮಾರ್ ಬಂಧಿತ ಆರೋಪಿ. ಭಾನುವಾರ ಮಧ್ಯಾಹ್ನ ಪ್ರಕಾಶ್ ಕುಮಾರ್ ಶಿವಮೊಗ್ಗದ ಹೊಳೆ … Read more

ಹಾಳು ಕೊಂಪೆಯಾಗಿದ್ದ ಬಸ್ ಸ್ಟಾಪ್’ಗೆ ಹೊಸ ರೂಪ ನೀಡಿದ ಯುವಕರು

Bus-Stop-Cleaned-by-ARMY-Club-Anandapuram

SHIVAMOGGA LIVE NEWS | 14 ಮಾರ್ಚ್ 2022 ಯುವಕರ ತಂಡವೊಂದು ಊರಿನ ಬಸ್ ತಂಗುದಾಣಕ್ಕೆ ಹೊಸ ರೂಪ ನೀಡಿದ್ದಾರೆ. ಕಳೆಗಿಡಗಳನ್ನು ಸ್ವಚ್ಛಗೊಳಿಸಿ, ಬಸ್ ತಂಗುದಾಣಕ್ಕೆ ಬಣ್ಣ ಬಳಿದು ಕಂಗೊಳಿಸುವಂತೆ ಮಾಡಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ ಯಡೆಹಳ್ಳಿಯ ಗೇರುಬಿಸು ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದ ಬಸ್ ತಂಗುದಾಣ ಹಾಳು ಕೊಂಪೆಯಾಗಿತ್ತು. ಪಂಚಾಯಿತಿ ವತಿಯಿಂದ ನಿರ್ಮಾಣವಾಗಿದ್ದ ತುಂಗುದಾಣದಲ್ಲಿ ನಿಲ್ಲಲು ಜನ ಹೆದರುವಂತಿತ್ತು. ಭಾನುವಾರದ ಶ್ರಮದಾನ ARMY ಕ್ಲಬ್ ವತಿಯಿಂದ ಯುವಕರ ತಂಡ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿದೆ. ಭಾನುವಾರ … Read more

ಹೊಳೆ ಬಸ್ ಸ್ಟಾಪ್ ಬಳಿ ಬಾರ್ ಮುಂದೆ ವ್ಯಕ್ತಿ ಮೃತದೇಹ ಪತ್ತೆ

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ಬಾರ್ ಮುಂದೆ ಮಲಗಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಗುರುತು ಪತ್ತೆಯಾಗಿಲ್ಲ. ಪೊಲೀಸರು ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಳೆ ಬಸ್ ಸ್ಟಾಪ್ ಬಳಿ ಶಂಕರ ಮಠ ಹಿಂಭಾಗದ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಬಾರ್ ಒಂದರ ಮುಂದೆ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಆತನ ಗುರುತು ಪತ್ತೆಯಾಗಿಲ್ಲ. ವ್ಯಕ್ತಿ ಮೃತಪಟ್ಟಿರುವ ಶಂಕೆ ಮೇರೆಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ … Read more

ಶಿವಮೊಗ್ಗದ ಹೊಳೆ ಬಸ್ ಸ್ಟಾಪ್ ಬಳಿ ಮೊಬೈಲ್ ಕಳ್ಳತನ, ಕೃತ್ಯದ ಹಿಂದಿದ್ದಾರಾ ಬೈಕ್ನಲ್ಲಿ ಬಂದ ಮೂವರು?

Kote Police Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021 ಶಿವಮೊಗ್ಗ ನಗರದಲ್ಲಿ ಮೊಬೈಲ್ ಕಳ್ಳತನದ ಮತ್ತೊಂದು ಪ್ರಕರಣ ವರದಿಯಾಗಿದೆ. ನಗರದ ಹೊಳೆ ಬಸ್ ಸ್ಟಾಪ್ ಬಳಿ ಖಾಸಗಿ ಕಂಪನಿಯೊಂದರ ಉದ್ಯೋಗಿಯ ಮೊಬೈಲ್ ಕಳವು ಮಾಡಲಾಗಿದೆ. ಗೌತಮ್ ಎಂಬುವವರಿಗೆ ಸೇರಿದ ಮೊಬೈಲನ್ನು ಖದೀಮರು ಕದ್ದೊಯ್ದಿದ್ದಾರೆ. ಕೆಲಸ ಮುಗಿಸಿಕೊಂಡು ರಾತ್ರಿ 9.30ರ ಹೊತ್ತಿಗೆ ಹೊಳೆ ಬಸ್ ಸ್ಟಾಪ್ ಬಳಿ ಬಂದಿದ್ದಾರೆ. ಈ ಸಂದರ್ಭ ಕರೆ ಬಂದಿದ್ದರಿಂದ ಮೊಬೈಲ್ನಲ್ಲಿ ಮಾತನಾಡಿದ್ದಾರೆ. ನಂತರ ತಮ್ಮ ಬ್ಯಾಗ್ನಲ್ಲಿ ಮೊಬೈಲ್ ಇರಿಸಿ, ಮನೆ … Read more