ಚುನಾವಣೆಗು ಮೊದಲೆ ಆಪರೇಷನ್ ಆರಂಭಿಸಿದ ಬಿಜೆಪಿ, ಭದ್ರಕೋಟೆ ಉಳಿಸಿಕೊಳ್ಳಲು ಪ್ಲಾನ್ ರೆಡಿ
SHIVAMOGGA LIVE NEWS | 4 DECEMBER 2022 ಶಿವಮೊಗ್ಗ : ಚುನಾವಣೆಗು ಮೊದಲೆ ಜಿಲ್ಲಾ ಬಿಜೆಪಿ ಆಪರೇಷನ್ ಆರಂಭಿಸಿದೆ. ಅಳೆದು ತೂಗಿ ಕೆಲವು ನಾಯಕರನ್ನು ಪಕ್ಷಕ್ಕೆ ಕರೆತರಲಾಗುತ್ತಿದೆ. ಈ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳಲಾಗುತ್ತಿದೆ. ಮುಂದಿನ ವರ್ಷ ನಡೆಯುವ ಸಾಲು ಸಾಲು ಚುನಾವಣೆಗೆ ಈಗಿನಿಂದಲೆ ರಣತಂತ್ರ (bjp plan) ರೂಪಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯನ್ನು ತನ್ನ ಭದ್ರ ಕೋಟೆಯಾಗಿ ಉಳಿಸಿಕೊಳ್ಳಲು ಬಿಜೆಪಿ ತರಹೇವಾರಿ ತಂತ್ರಗಳನ್ನು ಹೆಣೆಯಲು ಆರಂಭಿಸಿದೆ. ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಪುನಃ … Read more