Shivamogga City Corporation Employees Begin Indefinite Strike

Shimoga-Mahanagara-Palike-ambedkar-statue

Shivamogga: Employees of the Shivamogga City Corporation, including sanitation workers, have launched an indefinite strike starting today, July 8, 2025. This action, led by the Shivamogga City Corporation Employees’ Association, will involve various staff members such as loaders, drivers, gardeners, and drainage cleaners, causing significant disruption to city services, especially cleanliness and public-facing operations. The … Read more

ಪ್ರಯಾಣಿಕರೆ ಗಮನಿಸಿ, ಡಿ.31ರಿಂದ ರಸ್ತೆಗಿಳಿಲ್ಲ KSRTC ಬಸ್, ಕಾರಣವೇನು?

281224 KSRTC workers to go on a strike

SHIVAMOGGA LIVE NEWS | 28 DECEMBER 2024 ಶಿವಮೊಗ್ಗ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ನೌಕರರು ಡಿಸೆಂಬರ್‌ 31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಮುಷ್ಕರ ಆರಂಭಕ್ಕು ಮುನ್ನ ಸರ್ಕಾರ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ KSRTC ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಈ ಸಂದರ್ಭ ಮುಖಂಡರು ಮುಷ್ಕರಕ್ಕೆ ಮೂರು ಪ್ರಮುಖ ಕಾರಣ ವಿವರಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕೈಗಾರಿಕಾ … Read more

ಮುಷ್ಕರದ ಎಫೆಕ್ಟ್, ಶಿವಮೊಗ್ಗದ ಸರ್ಕಾರಿ ಕಚೇರಿಗಳಲ್ಲಿ ನೀರವ ಮೌನ, ಎಲ್ಲೆಲ್ಲಿ ಹೇಗಿತ್ತು ಪರಿಸ್ಥಿತಿ?

Government-Offices-During-Workers-Strike-in-Shimoga

SHIVAMOGGA LIVE NEWS | 1 MARCH 2023 SHIMOGA : 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು (Employees) ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಜನರಿಲ್ಲದೆ ಬಿಕೋ ಅನ್ನುತ್ತಿದ್ದವು. ಈ ನಡುವೆ ಸರ್ಕಾರ ವೇತನ ಹೆಚ್ಚಳ ಕುರಿತು ಆದೇಶ ಹೊರಡಿಸಿದ್ದು, ಮುಷ್ಕರ ಕೈ ಬಿಡುವುದಾಗಿ ಸರ್ಕಾರಿ ನೌಕರರ (Employees) ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೌನ ಸದಾ ಅಧಿಕಾರಿಗಳು, ಜನ ಜಂಗುಳಿಯಿಂದ … Read more

BREAKING NEWS | ಶಿವಮೊಗ್ಗ ಕೆಎಸ್ಆರ್​​ಟಿಸಿ ನೌಕರರಿಗೆ ವರ್ಗಾವಣೆ ಶಿಕ್ಷೆ, 10 ಮಂದಿಗೆ ಟ್ರಾನ್ಸ್​​ಫರ್​

070412 Private Buses in Shimoga KSRTC Bus Stand 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 APRIL 2021 ಮುಷ್ಕರದ ಬೆನ್ನಿಗೆ ಕೆಎಸ್‍ಆರ್​ಟಿಸಿ ನೌಕರರಿಗೆ ಸರ್ಕಾರ ವರ್ಗಾವಣೆ ಶಿಕ್ಷೆ ನೀಡಿದೆ. ಶಿವಮೊಗ್ಗ ಜಿಲ್ಲೆಯ 10 ನೌಕರರನ್ನು ವರ್ಗಾಯಿಸಲಾಗಿದೆ. ಶಿವಮೊಗ್ಗ ವಿಭಾಗದ ಕೆಎಸ್‍ಆರ್​​ಟಿಸಿ ನೌಕರರನ್ನು ರಾಮನಗರಕ್ಕೆ ವರ್ಗಾಯಿಸಲಾಗಿದೆ. ಭದ್ರಾವತಿ ಡಿಪೋದ ಮೆಕಾನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು, ಎಂಟು ಮಂದಿ ಚಾಲಕ ಮತ್ತು ನಿರ್ವಾಹಕರನ್ನು ವರ್ಗಾಯಿಸಲಾಗಿದೆ. ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರದಲ್ಲಿ ಭಾಗವಹಿಸದ ಹಿನ್ನೆಲೆ ಹತ್ತು ಮಂದಿಯನ್ನು ವರ್ಗಾಯಿಸಲಾಗಿದೆ. ಸರ್ಕಾರದ ಈ ನಡೆಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. … Read more

ಶಿವಮೊಗ್ಗ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇವತ್ತು ಖಾಸಗಿ ಬಸ್‌ಗಳದ್ದೇ ದರ್ಬಾರ್

070412 Private Buses in Shimoga KSRTC Bus Stand 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021 ಕೆಎಸ್‍ಆರ್‍ಟಿಸಿ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ಸಂಕಷ್ಟ ಆಗಬಾರದು ಎಂದು ರಾಜ್ಯ ಸರ್ಕಾರ ಖಾಸಗಿ ಬಸ್‍ಗಳಿಗೆ ಮುಕ್ತ ಪರ್ಮಿಟ್ ನೀಡಿದೆ. ಸರ್ಕಾರಿ ಮಾರ್ಗದಲ್ಲೂ ಖಾಸಗಿ ಬಸ್‍ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ದೂರದ ಊರುಗಳಿಗೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಲ್ಲಿ ಖಾಸಗಿ ಬಸ್‍ಗಳು ರಸ್ತೆಗಿಳಿದಿವೆ. ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದಲೇ ಖಾಸಗಿ ಬಸ್‍ಗಳು ಸಂಚರಿಸುತ್ತಿವೆ. ನಿಲ್ದಾಣದೊಳಗೆ ಖಾಸಗಿ ಬಸ್ ನಿಲ್ಲಲು ಅವಕಾಶವಿಲ್ಲ. ಆದರೆ ಹೊರಾಂಗಣದಲ್ಲಿ ಬಸ್ಸುಗಳನ್ನು ನಿಲ್ಲಿಸಲಾಗಿದೆ. ಇದನ್ನೂ … Read more

KSRTC ನೌಕರರ ಮುಷ್ಕರ, ಶಿವಮೊಗ್ಗದಲ್ಲಿ ಹೇಗಿದೆ ಪರಿಸ್ಥಿತಿ?

060421 Bus Strike In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021 ಆರನೆ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿ, ಕೆಎಸ್‌ಆರ್‌ಟಿಸಿ ನೌಕರರು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ನಡುವೆ ಇವತ್ತಿಂದಲೇ ಮುಷ್ಕರದ ಬಿಸಿ ತಟ್ಟಲು ಆರಂಭವಾಗಿದೆ. ಮುಷ್ಕರದ ಮುನ್ನಾ ದಿನವೇ ಶಿವಮೊಗ್ಗದಲ್ಲಿ ಶೇ.50ರಷ್ಟು ಬಸ್ ಸಂಚಾರ ಕಡಿತವಾಗಿದೆ ಶಿವಮೊಗ್ಗ ವಿಭಾಗದ ನಾಲ್ಕು ಘಟಕಗಳಿಂದ 205 ಬಸ್ಸುಗಳ ಪೈಕಿ  ಈತನಕ 107 ಬಸ್ಸುಗಳು ಮಾತ್ರ ಹೊರ ಊರುಗಳಿಗೆ ಸಂಚರಿಸಿವೆ ಎಂದು ಹೇಳಲಾಗುತ್ತಿದೆ. … Read more

ನೌಕರರ ಮುಷ್ಕರ ಅಂತ್ಯ, ಶಿವಮೊಗ್ಗದಿಂದ ಹೊರಡಲು ಸಿದ್ಧವಾದವು ಸರ್ಕಾರಿ ಬಸ್ಸುಗಳು

131220 KSRTC Bus Operation Starts in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದೆ. ಸರ್ಕಾರದ ಜೊತೆಗೆ ನೌಕರರ ಸಂಘ ನಡೆಸಿದ ಸಭೆಯಲ್ಲಿ ಮುಷ್ಕರ ಹಿಂಪಡೆಯುವುದಾಗಿ ನೌಕರರು ತಿಳಿಸಿದ್ದಾರೆ. ಅದರಂತೆ ಶಿವಮೊಗ್ಗ ಬಸ್ ನಿಲ್ದಾಣದಿಂದಲೂ ಬಸ್ ಸಂಚಾರ ಆರಂಭವಾಗುತ್ತಿದೆ. ಇದನ್ನೂ ಓದಿ | ಶಿವಮೊಗ್ಗ – ಭದ್ರಾವತಿ ಕೆಎಸ್ಆರ್‌ಟಿಸಿ ಬಸ್‌ಗಳಿಗೆ ಜೀಪ್‌ನಲ್ಲಿ ಎಸ್ಕಾರ್ಟ್, ಏನಿದು ಎಸ್ಕಾರ್ಟ್? ಕಾರಣವೇನು? ನಿಲ್ದಾಣಕ್ಕೆ ಬಂದ ಬಸ್ಸುಗಳು ಮುಷ್ಕರ ಹಿಂಪಡೆಯುತ್ತಿದ್ದಂತೆ ನೌಕರರು ಕೆಲಸಕ್ಕೆ ಮರಳುತ್ತಿದ್ದಾರೆ. ಬೆಳಗ್ಗೆಯಿಂದ ಖಾಲಿ ಇದ್ದ ನಿಲ್ದಾಣಕ್ಕೆ ಬಸ್ಸುಗಳು … Read more

ಸರ್ಕಾರಿ ಬಸ್ ಬಂದ್, ಶಿವಮೊಗ್ಗದಿಂದ ವಿವಿಧೆಡೆಗೆ ಖಾಸಗಿ ಬಸ್ ಸಂಚಾರ ಶುರು, ಎಲ್ಲಿಗೆಲ್ಲ ತೆರಳುತ್ತಿವೆ ಬಸ್ಸುಗಳು?

131220 Private Buses Starts Operation in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಸಾರಿಗೆ ನೌಕರರ ಮುಷ್ಕರದಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೂರದ ಊರುಗಳಿಗೆ ತೆರಳಲು ಕಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ ಶಿವಮೊಗ್ಗದಿಂದ ಖಾಸಗಿ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ. ಬೆಂಗಳೂರು, ಮೈಸೂರಿಗೆ ಬಸ್‍ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ ಪ್ರಮುಖ ಜಿಲ್ಲೆಗಳಿಗೆ ಶಿವಮೊಗ್ಗದಿಂದ ಬಸ್ ಬಿಡಲಾಗಿದೆ. ಸುಮಾರು 40 ಖಾಸಗಿ ಬಸ್‍ಗಳು ಬೆಳಗ್ಗೆಯಿಂದ ಪ್ರಯಾಣ ಆರಂಭಿಸಿವೆ. ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ಪ್ರಯಾಣಿಕರ ಸಂಖ್ಯೆ … Read more

ಶಿವಮೊಗ್ಗದಲ್ಲಿ ಇವತ್ತು ರಸ್ತೆಗಿಳಿಯಲಿಲ್ಲ ಕೆಎಸ್‌ಆರ್‌ಟಿಸಿ ಬಸ್ಸುಗಳು

KSRTC-Bus-Strike-News

ಶಿವಮೊಗ್ಗ ಲೈವ್.ಕಾಂ |SHIMOGA NEWS | 12 DECEMBER 2020 ನೌಕರರ ಮುಷ್ಕರದ ಹಿನ್ನೆಲೆ ಶಿವಮೊಗ್ಗದಲ್ಲೂ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತವಾಗಿದೆ. ಮುಷ್ಕರದ ಎರಡನೇ ದಿನ ಬೆರಳೆಣಿಕೆಯಷ್ಟು ಬಸ್ಸುಗಳು ಮಾತ್ರ ನಿಲ್ದಾಣದಲ್ಲಿ ಇದ್ದವು. ಸಾರಿಗೆ ಇಲಾಖೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ಇಲಾಖೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಇವತ್ತು ಬೆರಳೆಣಿಕೆಯಷ್ಟು ಬಸ್ಸುಗಳು ಮಾತ್ರ ಇದ್ದವು. ಸಿಬ್ಬಂದಿಗಳ ಸಂಖ್ಯೆಯು ಕಡಿಮೆ ಇತ್ತು. ಕೆಲವು … Read more

ಶಿವಮೊಗ್ಗಕ್ಕೆ ಕೇಂದ್ರ ರಕ್ಷಣಾ ಸಚಿವೆ, ಸೆಲ್ಫಿಗೆ ಮುಗಿಬಿದ್ರು ಬಿಜೆಪಿ ಕಾರ್ಯಕರ್ತರು, ಸಮಾವೇಶದಲ್ಲಿ ಏನೆಲ್ಲ ಹೇಳಿದ್ರು ಗೊತ್ತಾ ಮಿನಿಸ್ಟರ್?

ಶಿವಮೊಗ್ಗ ಲೈವ್.ಕಾಂ | 15 ಏಪ್ರಿಲ್ 2019 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಪ್ರಚಾರ ನಡೆಸಲು, ರಕ್ಷಣ ಸಚಿವೆ ನಿರ್ಮಲಾ ಸೀತಾರಾಮನ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಎನ್ಇಎಸ್ ಮೈದಾನದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಅವರು ಪಾಲ್ಗೊಂಡಿದ್ದರು. ಇಂದಿರಾ ಕಾಲದಿಂದಲೂ ಗರೀಭಿ ಹಠಾವೋ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಮೋದಿ ಅವರಂತಹ ಅಪರೂಪದ ಮಾಣಿಕ್ಯ ನಮಗೆ ಸಿಕ್ಕಿದೆ. ಅವರು ತಮ್ಮನ್ನು ಪ್ರಧಾನ ಮಂತ್ರಿ ಅನ್ನದೆ, ಪ್ರಧಾನ ಸೇವಕ ಎಂದು ಹೇಳಿಕೊಳ್ಳುತ್ತಿದ್ದಾರೆ. ಅಂತಹ ಮಾಣಿಕ್ಯವನ್ನು ಪ್ರಧಾನ ಮಂತ್ರಿಯಾಗಿ ಉಳಿಸಿಕೊಳ್ಳಬೇಕಿದೆ … Read more