ಹಿಂದುಳಿದ, ಅಲೆಮಾರಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ‌, ಅವಧಿ ವಿಸ್ತರಣೆ

SHIMOGA-NEWS-UPDATE

ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳಿಗೆ ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿ.20 ರವರೆಗೆ  ವಿಸ್ತರಿಸಲಾಗಿದೆ. ಅರ್ಜಿಯನ್ನು https://ssp.postmatric.karnataka.gov.in ವೆಬ್‌ಸೈಟ್ ಮೂಲಕ … Read more

ಸ್ವಂತ ಹಣದಲ್ಲಿ ಹೆದ್ದಾರಿಯ ಅಪಾಯಕಾರಿ ಗುಂಡಿ ಮುಚ್ಚಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು

sahyadri-college-Students-Close-the-pot-hole-at-BH-Road

ಶಿವಮೊಗ್ಗ: ಸಾಲು ಸಾಲು ಅಪಘಾತಗಳು. ಬಿದ್ದು ಗಾಯಗೊಂಡವರ ನರಳಾಟ. ಜಸ್ಟ್‌ ಮಿಸ್‌ ಆದವರ ಆತಂಕದ ನುಡಿ. ಪ್ರತಿದಿನ ಇದನ್ನು ಗಮನಿಸುತ್ತಿದ್ದ ಸಹ್ಯಾದ್ರಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ತಮ್ಮದೇ ಖರ್ಚಿನಲ್ಲಿ ಸಿಮೆಂಟ್‌, ಜೆಲ್ಲಿ, ಮರಳು ತಂದು ಬೃಹತ್‌ ಗುಂಡಿ ಮುಚ್ಚಿದ್ದಾರೆ. ಬಿ.ಹೆಚ್‌.ರಸ್ತೆಯಲ್ಲಿ ಸಹ್ಯಾದ್ರಿ ಕಾಲೇಜು ಮುಂಭಾಗ ಬೃಹತ್‌ ಗುಂಡಿಯಾಗಿತ್ತು. ಇದರಿಂದಾಗಿ ಈ ಭಾಗದಲ್ಲಿ ಪ್ರತಿದಿನ ಅಪಘಾತ ಸಂಭವಿಸುತಿತ್ತು. ವಿದ್ಯಾರ್ಥಿಗಳ ಕಣ್ಮುಂದೆಯೇ ಇಂತಹ ಘಟನೆ ಸಂಭಿವಿಸಿದ್ದು ಅವರ ತಾಳ್ಮೆಯ ಕಟ್ಟೆ ಒಡೆಯುವಂತೆ ಮಾಡಿತು. ಸಿಮೆಂಟು, ಮರಳು, ಮೇಸ್ತ್ರಿಯ ನೆರವು ಸಹ್ಯಾದ್ರಿ … Read more

ಶಿವಮೊಗ್ಗದಲ್ಲಿ ರಸ್ತೆಗೆ ಅಡ್ಡ ಬಿತ್ತು ರೆಂಬೆ, ನಾಗರಿಕ ಪ್ರಜ್ಞೆ ಮೆರೆದ ವಿದ್ಯಾರ್ಥಿಗಳು, ತಪ್ಪಿತು ಟ್ರಾಫಿಕ್‌ ಜಾಮ್‌

ATNCC-NSS-Students-clear-road.

ಶಿವಮೊಗ್ಗ: ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದ ರೆಂಬೆಯನ್ನು ATNC ಕಾಲೇಜು ಎನ್‌ಎಸ್‌ಎಸ್‌ ಸ್ವಯಂ ಸೇವಕರು  (Students) ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟಿದ್ದಾರೆ. ಮಹಾವೀರ ವೃತ್ತದಿಂದ ಬಸವೇಶ್ವರ ಸರ್ಕಲ್‌ಗೆ ತೆರಳುವ ರಸ್ತೆಯಲ್ಲಿ ಮರದ ರೆಂಬೆ ತುಂಡಾಗಿ ಬಿದ್ದಿತು. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಒಂದು ಬದಿಯ ರಸ್ತೆ ಸಂಪೂರ್ಣ ಬಂದ್‌ ಆಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಶಾಲೆ, ಕಾಲೇಜು, ಕಚೇರಿಗಳಿಗೆ ತರಳುವವರಿಗೆ ಸಮಸ್ಯೆಯಾಗಿತ್ತು. ATNC ಕಾಲೇಜಿನ ಎನ್‌ಎಸ್‌ಎಸ್‌ ಸ್ವಯಂ ಸೇವಕರು, ಉಪನ್ಯಾಸಕರು ತುಂಡಾಗಿ ಬಿದ್ದಿದ್ದ ಮರದ ರೆಂಬೆ ತೆರವು … Read more

ವಿದ್ಯಾರ್ಥಿಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shimoga-News-update

ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು (Students) ಹಾಗೂ ಪ್ರವರ್ಗ-1ರ ಅಲೆಮಾರಿ, ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕಡೆಯ ದಿನಾಂಕವನ್ನು ನ.15ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಕ್ಕೆ ಇಲಾಖೆ ಸಹಾಯವಾಣಿ : 8050770005, ಈ ಮೇಲ್‌ – bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಅಥವಾ … Read more

ಸರ್ಕಾರಿ ಶಾಲೆ ಆವರಣದಲ್ಲಿ ಹೆಜ್ಜೇನು ದಾಳಿ, ವಿದ್ಯಾರ್ಥಿಗಳಿಗೆ ಗಾಯ

Baganakatte-students-at-government-hospital

ಶಿಕಾರಿಪುರ: ತಾಲೂಕಿನ ಬಗನಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು (Bee) ದಾಳಿ ನಡೆಸಿವೆ. ಘಟನೆಯಲ್ಲಿ ಒಟ್ಟು 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ‌ ಇಂದು ಬೆಳಗ್ಗೆ ಶಾಲೆ ಆರಂಭವಾಗುತ್ತಿದ್ದಂತೆ ಸಮೀಪದ ಮರದಲ್ಲಿ ಗೂಡು ಕಟ್ಟಿರುವ ಹೆಜ್ಜೇನುಗಳು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ. ವಿದ್ಯಾರ್ಥಿಗಳು ಮತ್ತು ಓರ್ವ ಮಹಿಳಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಕೂಡಲೆ ಗ್ರಾಮಸ್ಥರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ತೀವ್ರ ಗಾಯಗೊಂಡಿರುವ 6 ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ » ಖಾಸಗಿ … Read more

ರಸ್ತೆ ತಡೆಗೆ ಮುಂದಾಗ ವಿದ್ಯಾರ್ಥಿಗಳು, ಪೊಲೀಸರ ಮಧ್ಯೆ ಮಾತಿನ ಚಕಮಕಿ, ಡಿಸಿ ಕಚೇರಿ ಮುಂದೆ ಆಗಿದ್ದೇನು?

ABVP-protest-for-guest-lecturers-in-shimoga-city

ಶಿವಮೊಗ್ಗ: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದೇ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಹಾಳಾಗುತ್ತಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ (Students) ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಕಾಲೇಜು ಶಿಕ್ಷಣ ಇಲಾಖೆ ಅಡಿಯ 432 ಪದವಿ ಕಾಲೇಜುಗಳಲ್ಲಿನ 6,000 ಕಾಯಂ ಉಪನ್ಯಾಸಕರಲ್ಲಿ 3,000ಕ್ಕಿಂತ ಹೆಚ್ಚು ಜನ ಈಗಾಗಲೇ ನಿವೃತ್ತಿ ಪಡೆದಿದ್ದಾರೆ. ಅತಿಥಿ ಉಪನ್ಯಾಸಕರ ನೆರವಿನಿಂದ ಪದವಿ ತರಗತಿಗಳು … Read more

ಶಿವಮೊಗ್ಗದಲ್ಲಿ ATNCC ವಿದ್ಯಾರ್ಥಿಗಳಿಂದ ಪಥ ಸಂಚಲನ, ಯಾರೆಲ್ಲ ಇದ್ದರು? ಏನೆಲ್ಲ ಮಾತನಾಡಿದರು?

ATNCC-Students-rally-in-Shimoga-city.

ಶಿವಮೊಗ್ಗ: ಏಡ್ಸ್‌ ವಿರುದ್ಧ ಜಾಗೃತಿಗೆ ನಗರದ ATNCC ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ, ಬೀದಿ ನಾಟಕ ಮಾಡಿದರು. ಎಟಿಎನ್‌ಸಿ ಕಾಲೇಜು ಆವರಣದಿಂದ ಬಸವೇಶ್ವರ ವೃತ್ತದವರೆಗೆ ಪಥ ಸಂಚಲನ ಮಾಡಿದರು. ಗಾಂಧಿ ಪಾರ್ಕ್‌ ಮುಂಭಾಗ ಬಸವೇಶ್ವರ ಪ್ರತಿಮೆ ಎದುರು ಹೆಚ್‌ಐವಿ, ಏಡ್ಸ್‌ ಪೀಡಿತರ ವಿರುದ್ಧದ ತಾರತಮ್ಯ ತೊಡೆದು ಹೋಗುವುದಾಗಿ ಪ್ರಮಾಣವಚನ ಬೋಧಿಸಲಾಯಿತು. ಯಾರೆಲ್ಲ ಏನೆಲ್ಲ ಹೇಳಿದರು? ಹೆಚ್‌ಐವಿ, ಏಡ್ಸ್‌ಗೆ ಯುವಜನರು ಬಲಿ ಆಗುತ್ತಿದ್ದಾರೆ. ಇದು ಅತ್ಯಂತ ಕಳವಳಕಾರಿಯಾಗಿದೆ. ಜಾಗೃತಿಯಿಂದ ಮಾತ್ರ ಇದನ್ನು ತಡೆಯಲು ಸಾಧ್ಯ. ಸೊಳ್ಳೆ ಕಚ್ಚುವುದು, ಗಾಳಿ, … Read more

JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ, ಯಾರೆಲ್ಲ ಇದ್ದರು? ಏನೆಲ್ಲ ಹೇಳಿದರು?

JNN-College-orientation-programme-in-Shimoga.

ಶಿವಮೊಗ್ಗ: ವಿದ್ಯಾರ್ಥಿ (Students) ಜೀವನದಲ್ಲಿ ಕಲಿಯುವ ಪ್ರತಿಯೊಂದು ವಿಷಯಗಳಲ್ಲಿರುವ ವಾಸ್ತವ ಪ್ರಾಮುಖ್ಯತೆಯನ್ನು ಅರಿತು ಕಲಿಕೆ ಮುಂದುವರೆಸಿ ಎಂದು ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ (NISAR) ಮಿಷನ್ ಯೋಜನಾ ನಿರ್ದೇಶಕಿ ಚೈತ್ರಾ ರಾವ್ ಸಲಹೆ ನೀಡಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಪದವಿ ಹಂತದಲ್ಲಿ ಕಲಿಯುವ ಇನ್ಟಿಗ್ರೇಷನ್ ಮತ್ತು ಡಿಫರೆಸ್ನಿಯೇಷನ್ ವಿಷಯಗಳು ರಾಕೆಟ್ ವಿಜ್ಞಾನದಲ್ಲಿ ಬಳಸಲಾಗುತ್ತದೆ. ಅದೇ ರೀತಿ ಯಾವುದೇ ವಿಷಯಗಳನ್ನು ನಾವು … Read more

70 ಕಿ.ಮೀ ದೂರದಿಂದ ಬಂದು ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು, ಕಾರಣವೇನು?

Hosanagara-Students-protest-in-Shimoga

ಶಿವಮೊಗ್ಗ: ಕನ್ನಡ ಶಿಕ್ಷಕರನ್ನು ಒದಗಿಸಿ ಎಂದು ಆಗ್ರಹಿಸಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು (Students) 70 ಕಿ.ಮೀ ದೂರದಿಂದ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕನ್ನಡ, ಇಂಗ್ಲೀಷ್‌ ಬರೆಯಲು ಬಾರದ ಉರ್ದು ಶಿಕ್ಷಕರಿಂದ ಕನ್ನಡ ಪಾಠ ಮಾಡಿಸಲು ಮುಂದಾಗಿರುವ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೊಸನಗರದ ಜೂನಿಯರ್‌ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳ ಮನವಿಯಲ್ಲಿ ಏನಿದೆ? ಶಾಲೆಯಲ್ಲಿ 365 ವಿದ್ಯಾರ್ಥಿಗಳು ಇದ್ದೇವೆ. ಇಬ್ಬರು ಕನ್ನಡ … Read more

ಅಂಚೆ ಇಲಾಖೆಯಿಂದ ವಿದ್ಯಾರ್ಥಿ ವೇತನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್

India-Post-general-image.webp

ಶಿವಮೊಗ್ಗ: ಅಂಚೆ ಇಲಾಖೆಯಿಂದ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಕಲೆಯನ್ನು ಉತ್ತೇಜಿಸಲು ದೀನ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನ (Scholarship) ನೀಡಲು 6ನೇ ತರಗತಿಯಿಂದ 9ನೇ ತರಗತಿ  ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್‌ ಮಾಹಿತಿಗೆ www.indiapost.gov.in ಮತ್ತು www.karnatakapost.gov.in ಭೇಟಿ ನೀಡಬಹುದು ಎಂದು ಅಂಚೆ ವಿಭಾಗದ ಜಿಲ್ಲಾ ಅಧೀಕ್ಷಕ ಜಯರಾಮ ಶೆಟ್ಟಿ ತಿಳಿಸಿದ್ದಾರೆ. Postal department Scholarship