ಗಾಜನೂರು ಜವಾಹರ ನವೋದಯ ಶಾಲೆ 9, 11ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

191023 Gajanuru Jawahar Navodaya School.webp

SHIVAMOGGA LIVE NEWS | 19 OCTOBER 2023 SHIMOGA : ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ 9 ಮತ್ತು 11ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಪ್ರವೇಶ ಪರೀಕ್ಷೆಗಳ ಮೂಲಕ ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2023-24ನೇ ಸಾಲಿನಲ್ಲಿ ಸರ್ಕಾರಿ ಅಥವಾ ಸರ್ಕಾರೇತರ ಶಾಲೆಗಳಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 9ನೇ ತರಗತಿಯ ಪ್ರವೇಶಕ್ಕೆ ಜಾಲತಾಣ https://cbseitms.nic.in/2023/nvsix ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ. ಪ್ರವೇಶಕ್ಕೆ ಜಾಲತಾಣ https://cbseitems.nic.in/2023/nvsix_11 ಮೂಲಕ … Read more

ಅವಮಾನ ಮೀರಿ ನಿಂತಾಗ ಸನ್ಮಾನ, ಓರಿಯಂಟೇಷನ್‌ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಲಹೆ

Orientation-programme-of-SRNM-College-in-Shimoga

SHIVAMOGGA LIVE NEWS | 11 OCTOBER 2023 SHIMOGA : ಬದುಕಿನಲ್ಲಿ ಎದುರಾಗುವ ಪ್ರತಿ ಅವಮಾನವನ್ನು ಮೀರಿ ನಿಲ್ಲುವ ಆತ್ಮವಿಶ್ವಾಸ ನಿಮ್ಮದಾಗಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಎಸ್.ಎಂ.ಗೋಪಿನಾಥ ಅಭಿಪ್ರಾಯಪಟ್ಟರು. ಮಂಗಳವಾರ ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಪ್ರಥಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅನುಭವದಿಂದ ಮಾತ್ರ ಬದುಕಿನಲ್ಲಿ ನಿಜವಾದ ಪರಿಪಕ್ವತೆ ಸಾಧ್ಯ. ಅಂತಹ ಪರಿಪಕ್ವತೆಯನ್ನು ಯಾವುದೇ … Read more

ಶಿವಮೊಗ್ಗ ಗೋಪಿ ಸರ್ಕಲ್‌ನಿಂದ ವಿದ್ಯಾರ್ಥಿಗಳ ಮೆರವಣಿಗೆ, ಡಿಸಿ ಕಚೇರಿ ಮುಂದೆ ಪ್ರತಿಭಟನೆ

010923-ABVP-protest-for-scholarship-in-shimoga.webp

SHIVAMOGGA LIVE NEWS | 1 SEPTEMBER 2023 SHIMOGA : ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿಧ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು (Scholarship)ತಕ್ಷಣವೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ (ABVP) ಶುಕ್ರವಾರ ನಗರದ ಗೋಪಿ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. 2022-23ನೇ ಸಾಲಿನಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸರಕಾರದ ವಿವಿಧ ಇಲಾಖೆಗಳ ಅಡಿ ಲಭ್ಯವಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರೈತ ವಿದ್ಯಾನಿಧಿ … Read more

ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌, ಯಾರು ಅರ್ಜಿ ಸಲ್ಲಿಸಬಹುದು?

laptop general image

SHIVAMOGGA LIVE NEWS | 30 AUGUST 2023 SHIMOGA : ಕಾರ್ಮಿಕ ಇಲಾಖೆಯು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ (Application) ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಕಚೇರಿಯಿಂದ ಪಡೆದು, ಭರ್ತಿ ಮಾಡಬೇಕು. ಅರ್ಜಿಯೊಂದಿಗೆ … Read more

ಶಿವಮೊಗ್ಗ ಎಟಿಎನ್‌ಸಿಸಿ ಕಾಲೇಜಿನಲ್ಲಿ ಗ್ರಾಜುಯಂಡ್ಸ್‌ ಡೇ, 400 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

160823 ATNCC Collge Graduands Day Celebration

SHIVAMOGGA LIVE NEWS | 16 AUGUST 2023 SHIMOGA : ಮೊಬೈಲ್ (Mobile) ಗೀಳಿಗೆ ಸಿಲುಕಿರುವ ಯುವ ಸಮೂಹದಿಂದ ಭಾವನಾತ್ಮಕ ಸಂಬಂಧ ಕಣ್ಮರೆಯಾಗುತ್ತಿದೆ ಎಂದು ವಿಧಾನಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ (DS Arun) ಆತಂಕ ವ್ಯಕ್ತಪಡಿಸಿದರು. ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC College) ವತಿಯಿಂದ ಏರ್ಪಡಿಸಿದ್ದ ಅಂತಿಮ ವರ್ಷದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳ ‘ಗ್ರಾಜುಯಂಡ್ಸ್ ಡೇ – 2023’ (Graduands Day-2023) ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಪದವಿ ಸೇರಿದಂತೆ … Read more

ಕುವೆಂಪು ವಿವಿ ಪರೀಕ್ಷೆಗಳ ವೇಳಾಪಟ್ಟಿ ಸಡಿಲಿಕೆಗೆ ಶಿವಮೊಗ್ಗದಲ್ಲಿ ಪ್ರತಿಭಟನೆ, ವಿದ್ಯಾರ್ಥಿಗಳ ಬೇಡಿಕೆಗಳೇನು?

CM-Chinmay-Protest-in-Shimoga-DC-office.

SHIVAMOGGA LIVE NEWS | 15 AUGUST 2023 SHIMOGA : ಕುವೆಂಪು ವಿಶ್ವವಿದ್ಯಾಲಯದ ಸೆಮಿಸ್ಟರ್‌ ಪರೀಕ್ಷೆಗಳ (Semester Exams) ತಾತ್ಕಾಲಿಕ ವೇಳಾಪಟ್ಟಿ ಸಡಿಲಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಆ.30ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ ತರಗತಿಗಳ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆ ವಿವಿಯು ಸಂಭವನೀಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ವಿಷಯವಾರು ವೇಳಾಪಟ್ಟಿ ಅಂತರ ಕೇವಲ ಒಂದು ದಿನ ಮಾತ್ರ ನೀಡಲಾಗಿದೆ. ಇದರಿಂದ ವಿಷಯಗಳ ಪುನರಾವರ್ತನೆಗೆ ಸಮಯ ಸಿಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ. … Read more

ಶಿವಮೊಗ್ಗದಲ್ಲಿ ಸಾವಿರ ಸಾವಿರ ವಿದ್ಯಾರ್ಥಿಗಳಿಂದ ಅಮೃತ ನಡಿಗೆ, ಹೇಗಿತ್ತು? ನಡಿಗೆಗೆ ಕಾರಣವೇನು?

NES-Armutha-Nadige-In-Shimoga-city

SHIVAMOGGA LIVE | 17 JUNE 2023 SHIMOGA : ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಅಮೃತ ನಡಿಗೆ (Amurtha Nadige) ಆಯೋಜಿಸಲಾಗಿತ್ತು. ನಗರದ ಆರು ಕಡೆಯಿಂದ ಆರು ಪ್ರತ್ಯೇಕ ತಂಡವಾಗಿ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಆರು ತಂಡಗಳು ಗೋಪಿ ವೃತ್ತದಲ್ಲಿ ಒಗ್ಗೂಡಿ ಎನ್‌ಇಎಸ್‌ ಮೈದಾನದವರೆಗೆ ಮೆರವಣಿಗೆ (Amurtha Nadige) ನಡೆಸಿದರು. ಶಿಕ್ಷಣ ಸಂಸ್ಥೆ ಪರವಾಗಿ ಘೋಷಣೆ ಕೂಗುತ್ತ, ಸಾಮೂಹಿಕವಾಗಿ ವಿವಿಧ ಹಾಡುಗಳನ್ನು ಹೇಳುತ್ತ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು. ರಾಷ್ಟ್ರೀಯ ಶಿಕ್ಷಣ … Read more

ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್‌ ಪ್ರತಿಭಟನೆ, ಶಾಸಕ ಬೇಳೂರು ಗೋಪಾಲಕೃಷ್ಣ ಫೋನ್‌ ಬಳಿಕ ಹೋರಾಟ ಅಂತ್ಯ

Students-protest-for-KSRTC-Buses-in-Sagara

SHIVAMOGGA LIVE NEWS | 16 MAY 2023 SAGARA : ಕಾಲೇಜು ಬಳಿ ಕೆಎಸ್‌ಆರ್‌ಟಿಸಿ ಬಸ್ಸುಗಳ (Protest For Bus) ನಿಲುಗಡೆಗೆ ಒತ್ತಾಯಿಸಿ ಸಾಗರದ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಬಸ್‌ಗಳನ್ನು ತಡೆದು ದಿಢೀರ್‌ ಪ್ರತಿಭಟನೆ ನಡೆಸಿದರು. ಸರ್ಕಾರಿ ಪದವಿ ಕಾಲೇಜು ಬಳಿ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ನಿಲ್ಲಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಿದರು. WATCH VIDEO ಸ್ಥಳಕ್ಕೆ ಆಗಮಿಸಿದ ಡಿಪೋ ಮ್ಯಾನೇಜರ್‌ ರಾಜಪ್ಪ ಅವರು, ಬೆಳಗ್ಗೆ ಸಾಗರ – ಶಿವಮೊಗ್ಗ … Read more

ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, 13 ವಿದ್ಯಾರ್ಥಿಗಳು ಆಸ್ಪತ್ರೆಗೆ

Bee-attack-on-Students-at-Ripponpete-Degree-College

SHIVAMOGGA LIVE NEWS | 25 APRIL 2023 RIPPONPETE : ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ (Bee Attack) ನಡೆಸಿದ್ದು 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಘಟನೆ ಸಂಭವಿಸಿದೆ. ಕಾಲೇಜು ಕಾರಿಡಾರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಘಟನೆಯಲ್ಲಿ  7 ವಿದ್ಯಾರ್ಥಿಗಳು, 6 ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರನ್ನು ಕೂಡಲೆ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದು ಅವರನ್ನು ಮನೆಗೆ … Read more

ತೀರ್ಥಹಳ್ಳಿಯ ರೈತನ ಮಗಳು ರಾಜ್ಯಕ್ಕೆ ಸಕೆಂಡ್‌ ರ‍್ಯಾಂಕ್‌, ಶಿವಮೊಗ್ಗದ ನೇಹಶ್ರೀ 3ನೇ ರ‍್ಯಾಂಕ್‌, ಜಿಲ್ಲೆಗೆ ಎಷ್ಟನೆ ಸ್ಥಾನ ಸಿಕ್ಕಿದೆ?

Thirthahalli-Anvitha-gets-second-rank-Second-PUC-Commerce

SHIVAMOGGA LIVE NEWS | 21 APRIL 2023 SHIMOGA : ದ್ವಿತೀಯ ಪಿಯುಸಿ ಫಲಿತಾಂಶ (Second PUC) ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕ ಪಡೆದವರ ಸಾಲಿನಲ್ಲಿದ್ದಾರೆ. ರೈತನ ಮಗಳು ರಾಜ್ಯಕ್ಕೆ ಸಕೆಂಡ್‌ ರ‍್ಯಾಂಕ್‌ ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್‌ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಅನ್ವಿತಾ.ಡಿ.ಎನ್‌ ಅವರು 600ಕ್ಕೆ 596 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಎರಡನೆ ರ‍್ಯಾಂಕ್‌ (Second PUC) ಪಡೆದಿದ್ದಾರೆ. ರಾಜ್ಯದಲ್ಲಿ ಒಂಭತ್ತು ವಿದ್ಯಾರ್ಥಿಗಳು 596 ಅಂಕಗಳನ್ನು ಗಳಿಸಿದ್ದಾರೆ. … Read more