ಯಾವುದಕ್ಕೂ ಸಾಕಾಗುತ್ತಿಲ್ಲ ಸರ್ಕಾರದ ಹಣ, 30 ಸಾವಿರಕ್ಕೆ ಹೆಚ್ಚಿಸುವಂತೆ ವಿದ್ಯಾರ್ಥಿಗಳ ಆಗ್ರಹ

Shimoga-Veterinary-College-students-Protest

SHIVAMOGGA LIVE NEWS | 1 MARCH 2023 SHIMOGA : ಕಿರಿಯ ಪಶುವೈದ್ಯಕೀಯ ವಿದ್ಯಾರ್ಥಿಗಳ ಇಂಟರ್ನ್ ಶಿಪ್ (Internship) ಭತ್ಯೆಯನ್ನು 30 ಸಾವಿರ ರೂ. ಗೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸರ್ಕಾರ ಕೂಡಲೆ ಭತ್ಯೆ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು. ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಸದ್ಯ ಇಂಟರ್ನ್ ಶಿಪ್ ಭತ್ಯೆ 14 ಸಾವಿರ ರೂ. ನೀಡಲಾಗುತ್ತಿದೆ. ಇದನ್ನು 30 ಸಾವಿರ ರೂ.ಗೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ … Read more

ಭದ್ರಾವತಿಯಲ್ಲಿ ವಿವಿಧ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳಿಂದ ಮೆರವಣಿಗೆ, ಘೋಷಣೆ, ಕಾರಣವೇನು?

Students-Protes-in-Front-of-VISL-at-Bhadravathi

SHIVAMOGGA LIVE NEWS | 23 FEBRURARY 2023 BHADRAVATHI : ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆದು, ಪುನಶ್ಚೇತನ ಮಾಡಬೇಕು ಎಂದು ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳ ಮೆರವಣಿಗೆ (students procession) ನಡೆಸಿದರು. ವಿಐಎಸ್ಎಲ್ ಕಾರ್ಖಾನೆ ಮುಂಭಾಗದಿಂದ ಘೋಷಣೆ ಕೂಗುತ್ತಾ ಮೆರವಣಿಗೆ ಮಾಡಿದರು. ಭದ್ರಾವತಿಯ ವಿವಿಧ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಹೇಗಿತ್ತು ಮೆರವಣಿಗೆ? ಸಾವಿರಾರು ವಿದ್ಯಾರ್ಥಿಗಳು ಶಾಲೆಯ ಸಮವಸ್ತ್ರದಲ್ಲಿಯೇ ಆಗಮಿಸಿದ್ದರು. ಕೆಲವು ಶಾಲೆಗಳು ಬ್ಯಾಂಡ್ ಟ್ರೂಪ್ ಮೆರವಣಿಗೆಯಲ್ಲಿ … Read more

ರಾಜ್ಯಮಟ್ಟಕ್ಕೆ ಶಿವಮೊಗ್ಗದ ಇಬ್ಬರು ವಿದ್ಯಾರ್ಥಿನಿಯರು

Shalini-Sinchana-selected-for-State-Level

SHIVAMOGGA LIVE NEWS | 2 FEBRUARY 2023 SHIMOGA | ಭಾಷಣ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ಯುವತಿಯರು ಬಹುಮಾನ ಗಳಿಸಿದ್ದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದ ವತಿಯಿಂದ ರಾಷ್ಟ್ರೀಯ ಯುವ ಸಂಸತ್ತು (Yuva Samsat) ಪ್ರಯುಕ್ತ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಉಡುಪಿಯಲ್ಲಿ ನಡೆದ ವರ್ಚುವಲ್ ವೇದಿಕೆ ಮೂಲಕ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶಿವಮೊಗ್ಗದ ಶಾಲಿನಿ ಅವರು ಪ್ರಥಮ ಮತ್ತು ಸಿಂಚನಾ ಅವರು ದ್ವಿತೀಯ … Read more

ತೀರ್ಥಹಳ್ಳಿಯ ಇಬ್ಬರು, ಶಿವಮೊಗ್ಗದ ಒಬ್ಬ ವಿದ್ಯಾರ್ಥಿನಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

four-students-win-prizes-in-State-Level-competation

SHIVAMOGGA LIVE NEWS | 19 JANUARY 2023 SHIMOGA : ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಡಿ.30 ಮತ್ತು ಜ.17ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ (competition) ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೇರಿಯ ಸರ್ಕಾರಿ ಪ್ರೌಢಶಾಲೆಯ ಶ್ರೀರಾಂ ಭಟ್ ಹೆಚ್.ಎಸ್ ಮತ್ತು ಅಭಿಜ್ಞ ಓ.ಎ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ. ಪದವಿಪೂರ್ವ ಕಾಲೇಜು … Read more

ವಸತಿ ಶಾಲೆಯ ಮಕ್ಕಳು ದಿಢೀರ್ ಅಸ್ವಸ್ಥ, ಅಧಿಕಾರಿಗಳು, ಶಾಸಕರು ಆಸ್ಪತ್ರೆಗೆ ದೌಡು, ಈತನಕ ಏನೇನಾಗಿದೆ?

Morarji-residential-school-students-admitted-to-hospital

SHIVAMOGGA LIVE NEWS | 17 JANUARY 2023 SHIMOGA | ವಸತಿ ಶಾಲೆಯೊಂದರ 50ಕ್ಕೂ ಹೆಚ್ಚು ಮಕ್ಕಳು ದಿಢೀರ್ (children ill) ಅಸ್ವಸ್ಥಗೊಂಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರ್ತು ಚಿಕಿತ್ಸೆ ನೀಡಲಾಗಿದ್ದು, ಎಲ್ಲಾ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು, ಅಧಿಕಾರಿಗಳು, ಶಾಸಕರು ಆಸ್ಪತ್ರೆಗೆ ದೌಡಾಯಿಸಿದರು. ಶಿವಮೊಗ್ಗ ತಾಲೂಕು ಹನಸವಾಡಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ (children ill). ಸೋಮವಾರ ಸಂಜೆ ವೇಳೆಗೆ ಮಕ್ಕಳಲ್ಲಿ … Read more

ರಾಜ್ಯಮಟ್ಟದ ಪ್ರಶಸ್ತಿ ಪಡೆದ ಶಾಲೆ, ವಿದ್ಯಾರ್ಥಿಗಳಿಂದ ಸಾಮೂಹಿಕ ಟಿಸಿ ಪಡೆಯುವ ಎಚ್ಚರಿಕೆ, ಕಾರಣವೇನು?

Students-protest-in-bidrahalli-in-ripponpete

SHIVAMOGGA LIVE NEWS |5 JANUARY 2023 RIPPONPETE : ಶಿಕ್ಷಕರೊಬ್ಬರ ವರ್ಗಾವಣೆ (transfer) ಖಂಡಿಸಿ ಶಾಲೆಯ ಮಕ್ಕಳು, ಪೋಷಕರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಶಾಲೆಯ ಗೇಟ್ ಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿರು. ಸಾಮೂಹಿಕವಾಗಿ ಟಿಸಿ ಪಡೆಯುವ ಎಚ್ಚರಿಕೆ ನೀಡಿದರು. ಬಿದರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ದಿನೇಶ್ ಅವರನ್ನು ದಿಢೀರ್ ವರ್ಗಾವಣೆ (transfer) ಮಾಡಲಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲೆ ಉತ್ತಮ ಶಾಲೆ ಬಿದರಹಳ್ಳಿಯ ಸರ್ಕಾರಿ ಶಾಲೆ ರಾಜ್ಯದಲ್ಲೇ ಉತ್ತಮ ಶಾಲೆ … Read more

ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಟಿಪ್ಪರ್ ಲಾರಿ ಡಿಕ್ಕಿ, ಒಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯ

Tipper-Lorry-accident-at-Sagara-3-injured

SHIVAMOGGA LIVE NEWS | 28 DECEMBER 2022 ಸಾಗರ : ಜೆಲ್ಲಿ ತುಂಬಿದ್ದ ಲಾರಿ ಡಿಕ್ಕಿ (lorry) ಹೊಡೆದು ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಒಬ್ಬಳಿಗೆ ಗಂಭೀರ ಗಾಯವಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ. ಸಾಗರ ಪಟ್ಟಣದ ಸಣ್ಣಮನೆ ಸೇತುವೆ ಬಳಿ ಘಟನೆ ಸಂಭವಿಸಿದೆ. ಹಾಸ್ಟೆಲ್ ನಿಂದ ಕಾಲೇಜಿಗೆ ನಡೆದು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ (lorry) ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ … Read more

ಶಿವಮೊಗ್ಗದಲ್ಲಿ ಬೀದಿಗಿಳಿದ ವಿದ್ಯಾರ್ಥಿಗಳು, ಸೈನ್ಸ್ ಮೈದಾನದಿಂದ ಮೆರವಣಿಗೆ, ಮಹಾವೀರ ವೃತ್ತದಲ್ಲಿ ಮಾನವ ಸರಪಳಿ

NSUI-Protest-in-Shimoga-city

SHIVAMOGGA LIVE NEWS| 17 DECEMBER 2022 ಶಿವಮೊಗ್ಗ : ಹೊಸ ಶಿಕ್ಷಣ ನೀತಿ (education policy) ವಿದ್ಯಾರ್ಥಿಗಳಿಗೆ ಸಂಕಷ್ಟ ತಂದೊಡ್ಡಿದೆ ಎಂದು ಎನ್.ಎಸ್.ಯು.ಐ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಮಹಾವೀರ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿದ ವಿದ್ಯಾರ್ಥಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ (education policy) ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ವಿಳಂಬವಾಗುತ್ತಿದೆ. ವಾರ್ಷಿಕ ಪ್ರವೇಶ ಶುಲ್ಕದಲ್ಲಿ … Read more

ಮೈಸೂರಿನ ಮಕ್ಕಳಿದ್ದ ಬಸ್ ಸಿಗಂದೂರು ಬಳಿ ಅಪಘಾತ, ಇಡೀ ದ್ವೀಪ ನೆರವಿಗೆ ನಿಂತಿದ್ದು ಹೇಗೆ ಗೊತ್ತಾ?

Private-Bus-and-Sigandru-launch-in-Shimoga

SHIVAMOGGA LIVE NEWS | 16 DECEMBER 2022 ಸಾಗರ : ಮೈಸೂರಿನ ಧರ್ಮಾಪುರ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ (tourist bus) ಗುರುವಾರ ಸಿಗಂದೂರು ಸಮೀಪ ಅಪಘಾತಕ್ಕೀಡಾಯಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾದ ವಿಚಾರ ತಿಳಿಯುತ್ತಿದ್ದಂತೆ ತುಮರಿ, ಸಿಗಂದೂರು ಸುತ್ತಮುತ್ತಲ ಗ್ರಾಮಸ್ಥರು, ಲಾಂಚ್ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಹಲವರು ನೆರವಿಗೆ ನಿಂತರು. ಮಕ್ಕಳಿಗೆ, ಪೋಷಕರಿಗೆ ಧೈರ್ಯ ಹೇಳಿದರು. ಹೇಗಾಯಿತು ಅಪಘಾತ? (tourist bus) ಹುಣಸೂರು ತಾಲೂಕು ಧರ್ಮಾಪುರ ಪ್ರೌಢಶಾಲೆಯ ವಿದ್ಯಾರ್ಥಿಗಳು ನಾಲ್ಕು … Read more

ಮುಸ್ಲಿಂ ಹೆಣ್ಮಕ್ಕಳಿಗೆ ಪ್ರತ್ಯೇಕ ಕಾಲೇಜ್ ವಿವಾದ, ಭದ್ರಾವತಿಯಲ್ಲಿ ಸಿಎಂ ಹೇಳಿಕೆ, ಏನಂದ್ರು?

Chief-MInister-Basavaraja-Bommai-Press-Meet-in-Shimoga

SHIVAMOGGA LIVE NEWS | 1 DECEMBER 2022 ಶಿವಮೊಗ್ಗ : ಹಿಂದೂ ಸಂಘಟನೆಗಳ ತೀವ್ರ ವಿರೋಧದ ಹಿನ್ನೆಲೆ ಮುಸ್ಲಿಂ ಹೆಣ್ಣು ಮಕ್ಕಳಿಗೆ (Muslim Ladies College) ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರದಿಂದ ಸರ್ಕಾರ ಹಿಂದೆ ಸರಿದಿದೆ. ಈ ಕುರಿತು ಭದ್ರಾವತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ. ‘ಸರ್ಕಾರದ ಮುಂದೆ ಯಾವುದೆ ಪ್ರಸ್ತಾವನೆ ಇಲ್ಲ. ಸಚಿವರು ಕೂಡ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಯಾರು ಹೇಳಿಕೆ ನೀಡಿದ್ದಾರೆಯೋ ಅವರನ್ನು ಕರೆಯಿಸಿ ಮಾತನಾಡುತ್ತೇನೆ’ ಎಂದು ಸಿಎಂ … Read more