ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಓದು, ಬರಹ ಆರಂಭಿಸಿ ವಿಭಿನ್ನವಾಗಿ ಪ್ರತಿಭಟಿಸಿದ ಉರ್ದು ಶಾಲೆ ಮಕ್ಕಳು

Urdu School Students Protest at DDPI office

SHIVAMOGGA LIVE NEWS | 9 NOVEMBER 2022 SHIMOGA | ಮೂಲ ಸೌಕರ್ಯವಿಲ್ಲದ ಶಾಲೆ (urdu school). ಬೇಸತ್ತು ಪೋಷಕರೊಂದಿಗೆ ಶಿಕ್ಷಣ ಇಲಾಖೆ ಆವರಣಕ್ಕೆ ಬಂದ ಮಕ್ಕಳು. ಡಿಡಿಪಿಐ ಕಚೇರಿ ಮುಂದೆಯೇ ಪುಸ್ತಕ ತೆಗೆದು ಓದು ಆರಂಭಿಸಿದ ಪುಟಾಣಿಗಳು. ನಗರದ ನ್ಯೂ ಮಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ದುಸ್ಥಿತಿ ಮಕ್ಕಳು, ಪೋಷಕರು ಬೇಸರ ಮತ್ತು ಆತಂಕ ಮೂಡಿಸಿದೆ. ಇದೆ ಕಾರಣಕ್ಕೆ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಇಲ್ಲ.. ಇಲ್ಲ.. ಇಲ್ಲ.. (urdu school) ಸರ್ಕಾರಿ … Read more

ಈಡೇರದ ಬೇಡಿಕೆ, ಪಟ್ಟಣ ಪಂಚಾಯಿತಿ ಮುಂದೆ ಶಾಲೆ ಮಕ್ಕಳಿಂದಲೇ ಪ್ರತಿಭಟನೆ

Holehonnuru-Students-Protest-at-Pattana-Panchayath

SHIVAMOGGA LIVE NEWS | HOLEHONNURU | 26 ಜುಲೈ 2022 ಶಾಲೆಗೆ (SCHOOL) ಮೂಲ ಸೌಕರ್ಯ ಒದಗಿಸಲು ನಿರ್ಲಕ್ಷ್ಯ ತೋರಿದ ಹಿನ್ನೆಲೆ ಶಾಲೆ ಮಕ್ಕಳು, ಗ್ರಾಮಸ್ಥರ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು. ಹಳೆಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ (SCHOOL) ಮೂಲಸೌಕರ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಪಟ್ಟಣ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಪಪಂ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಶಾಲೆಗೆ ಕುಡಿಯುವ ನೀರು ಸಂಪರ್ಕ ಸೇರಿದಂತೆ ಶೌಚಗೃಹ … Read more

ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ವೈರಲ್, ಪೊಲೀಸ್ ಇಲಾಖೆಯಿಂದ ಹೊರಬಿತ್ತು ಸ್ಪಷ್ಟನೆ

Students-in-Ganja-Kick-in-Shimoga

SHIVAMOGGA LIVE NEWS | SHIMOGA | 26 ಜುಲೈ 2022 ಕಾಲೇಜು ಗೇಟ್ ಮುಂದೆ ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ವೈರಲ್ ಬೆನ್ನಿಗೆ, ಪೊಲೀಸ್ ಇಲಾಖೆ (POLICE) ಘಟನೆ ಕುರಿತು ಸ್ಪಷ್ಟನೆ ನೀಡಿದೆ. ಖಾಸಗಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸ್ ಪ್ರಕಟಣೆಯಲ್ಲಿ ಏನಿದೆ? ಶಿವಮೊಗ್ಗದ ಕಾಲೇಜಿನ ಕ್ಯಾಂಪಸ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿ ಮತ್ತಿನಲ್ಲಿರುವಂತಹ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. … Read more

ಸಿದ್ದರಾಮಯ್ಯ, ಹೆಲಿಕಾಪ್ಟರ್ ನೋಡಲು ತರಗತಿ ಅರ್ಧಕ್ಕೆ ಬಿಟ್ಟು ಬಂದ ತೀರ್ಥಹಳ್ಳಿ ವಿದ್ಯಾರ್ಥಿಗಳು

150622 Siddaramaiah at Thirthahalli college

SHIVAMOGGA LIVE NEWS | THIRTHAHALLI | 15 ಜೂನ್ 2022 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಂಡು ತೀರ್ಥಹಳ್ಳಿಯ ಜೂನಿಯರ್ ಕಾಲೇಜು ವಿದ್ಯಾರ್ಥಿಗಳು ಖುಷಿಪಟ್ಟರು. ತರಗತಿಯನ್ನು ಅರ್ಧಕ್ಕೆ ಬಿಟ್ಟು ಹೊರಬಂದು ಮಾಜಿ ಸಿಎಂ ಅವರತ್ತ ಕೈ ಬೀಸಿದರು. ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಭಾಗವಹಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ತೀರ್ಥಹಳ್ಳಿಗೆ ಆಗಮಿಸಿದ್ದರು. ಸರ್ಕಾರಿ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಹೆಲಿಪ್ಯಾಡ್ ನರ್ಮಿಸಲಾಗಿತ್ತು‌. ಹೆಲಿಕಾಪ್ಟರ್ ಬರಲಿದೆ, ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂಬ ವಿಚಾರ ತಿಳಿದ … Read more

ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು

Suicide-Hanging-General

SHIVAMOGGA LIVE NEWS | SUICIDE | 16 ಮೇ 2022 ಎಂಜಿನಿಯರಿಂಗ್ ಕಾಲೇಜು ಹಾಸ್ಟೆಲ್’ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಧ್ಯಾಹ್ನದ ವೇಳೆಗೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಕಲಬುರಗಿ ಮೂಲದ ಸಂದೀಪ್ ಮೃತ ವಿದ್ಯಾರ್ಥಿ. ಶಿವಮೊಗ್ಗದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್’ನಲ್ಲಿ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ. ಸಂದೀಪ್, ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಮೂರನೆ ಸೆಮಿಸ್ಟರ್ ಓದುತ್ತಿದ್ದ. ಮೂರ್ನಾಲ್ಕು ದಿನದ ಹಿಂದಷ್ಟೆ ಪರೀಕ್ಷೆ ಮುಗಿದಿತ್ತು. ಈ ಹಿನ್ನೆಲೆ ಸಂದೀಪನ ಸ್ನೇಹಿತರು ಊರಿಗೆ … Read more

ಶಿವಮೊಗ್ಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ, ಹಿಜಾಬ್ ತೆಗೆಯಲು ಒಪ್ಪದೆ ಮನೆ ಕಡೆ ಹೊರಟಿದ್ದ ವಿದ್ಯಾರ್ಥಿನಿಯ ಮನವೊಲಿಕೆ

SSLC-exam-in-Shimoga.

SHIVAMOGGA LIVE NEWS | 28 ಮಾರ್ಚ್ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯುತ್ತಿದೆ. ವಿವಾದಗಳನ್ನು ಪಕ್ಕಕ್ಕಿಟ್ಟು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ ಪರೀಕ್ಷಾ ಕೇಂದ್ರದಿಂದ ಹೊರ ನಡೆದಿದ್ದ ವಿದ್ಯಾರ್ಥಿನಿಯ ಮನವೊಲಿಸಲಾಗಿದೆ. ಜಿಲ್ಲೆಯಾದ್ಯಂತ 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. 24,381 ವಿದ್ಯಾರ್ಥಿಗಳು ಇವತ್ತು ಪರೀಕ್ಷೆ ಎದುರಿಸುತ್ತಿದ್ದಾರೆ. ಹಿಜಾಬ್ ವಿವಾದದ ಬೆನ್ನಿಗೆ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಹೈಕೋರ್ಟ್ ತೀರ್ಪು ನೀಡುತ್ತು. ಆ ನಂತರವು ಹಿಜಾಬ್ ಪರ ವಿದ್ಯಾರ್ಥಿನಿಯರು ಹೋರಾಟ ಮುಂದುವರೆಸಿದ್ದರು. … Read more

ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ, ಸರ್ಕಾರದ ವಿರುದ್ಧ ಘೋಷಣೆ

NSUI-Protest-in-Shimoga

SHIVAMOGGA LIVE NEWS | 20 ಮಾರ್ಚ್ 2022 ಬಿ.ಇಡಿ ಪದವಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಸಮಸ್ಯೆ ಸರಿಪಡಿಸುವುದು, ಸರ್ಕಾರಿ ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ಅನುವು ಮಾಡಿಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ NSUI ಕಾಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಸರ್ಕಾರದಿಂದ ಶುಲ್ಕ ಸಂದಾಯವಾಗಿಲ್ಲ ಸರ್ಕಾರಿ ಕೋಟಾದಲ್ಲಿ ಬಿ.ಎಡ್ ಪದವಿ ವ್ಯಾಸಂಗ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಲ್ಕ ವಿನಾಯಿತಿ ನೀಡಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ … Read more

ತೀರ್ಪು ಬಂದರೂ ಶಿವಮೊಗ್ಗದಲ್ಲಿ ಕೆಲವು ವಿದ್ಯಾರ್ಥಿನಿಯರಿಂದ ಹಿಜಾಬ್’ಗೆ ಪಟ್ಟು

Hijab-Controversy-Continues-in-Shimoga-College.

SHIVAMOGGA LIVE NEWS | 16 ಮಾರ್ಚ್ 2022 ಹೈಕೋರ್ಟ್ ತೀರ್ಪು ಹಿನ್ನೆಲೆ ಹಿಜಾಬ್ ಧರಿಸಿ ಬಂದವರಿಗೆ ಶಾಲೆ, ಕಾಲೇಜುಗಳ ತರಗತಿ ಪ್ರವೇಶವನ್ನು ನಿರಾಕರಿಸಲಾಯಿತು. ಬಹುತೇಕ ಕಡೆ ವಿದ್ಯಾರ್ಥಿನಿಯರು ತೀರ್ಪಿಗೆ ಮನ್ನಣೆ ನೀಡಿದರು. ನಗರದ ಒಂದು ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಮಾತ್ರ ಹಿಜಾಬ್ ಧರಿಸಲು ಅವಕಾಶ ಕೊಡಬೇಕು ಎಂದು ಹಠ ಹಿಡಿದರು. ಕಾಲೇಜು ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ತರಗತಿಗೆ ತೆರಳಿದ ವಿದ್ಯಾರ್ಥಿನಿಯರು ಹೈಕೋರ್ಟ್ ತೀರ್ಪು ಬಂದ ನಂತರ ಇವತ್ತು ಶಾಲೆ, ಕಾಲೇಜುಗಳ ತರಗತಿ ಪುನಾರಂಭವಾಗಿವೆ. ಬಹುತೇಕ ಕಡೆ … Read more

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ, ಆಡಳಿತ ಮಂಡಳಿ ವಿರುದ್ಧ ಘೋಷಣೆ

Sahyadri-College-Girl-Students-Protest-in-college

SHIVAMOGGA LIVE NEWS | 14 ಮಾರ್ಚ್ 2022 ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿನ ಸಮಸ್ಯೆ ಖಂಡಿಸಿ ಇವತ್ತು ವಿದ್ಯಾರ್ಥಿನಿಯರು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ಮುಂಭಾಗ ಧರಣಿ ಕುಳಿತ ವಿದ್ಯಾರ್ಥಿನಿಯರು, ತಕ್ಷಣಕ್ಕೆ ಸಮಸ್ಯೆ ಪರಿಹರಿಸಬೇಕು ಎಂದು ಪಟ್ಟು ಹಿಡಿದರು. ಕಳೆದ ವಾರ ಸಹ್ಯಾದ್ರಿ ಕಾಲೇಜಿನ 12 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು. ಹೊಟ್ಟನೋವು, ವಾಂತಿಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಾಲೇಜು ವತಿಯಿಂದ ಆಸ್ಪತ್ರೆಯ ಖರ್ಚು ಭರಿಸಲಾಗಿತ್ತು. ಈಗ ಹಣ ಹಿಂತಿರುಗಿಸುವಂತೆ ತಿಳಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದರು. … Read more

ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ವಾಂತಿ, ಆಸ್ಪತ್ರೆಗೆ ದಾಖಲು

Sahyadri-College-students-admitted-to-Hospital.

SHIVAMOGGA LIVE NEWS | 11 ಮಾರ್ಚ್ 2022 ಹೊಟ್ಟನೋವು, ವಾಂತಿಯಾದ ಹಿನ್ನೆಲೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ ಘಟನೆ ಸಂಭವಿಸಿದೆ. ವಿದ್ಯಾನಗರದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿರುವ 27 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರಲ್ಲಿ ಸಂಜೆ ವೇಳೆಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೆ ವಿದ್ಯಾರ್ಥಿನಿಯರನ್ನು ಸೈನ್ಸ್ ಮೈದಾನದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರೆದಿದ್ದು, ಅಪಾಯದಿಂದ ಪಾರಾಗಿದ್ದಾರೆ. … Read more