ಶಿವಮೊಗ್ಗದಲ್ಲಿ ಮುಂದುವರೆದ ಹಿಜಾಬ್ ಪರ ಹೋರಾಟ

Muslim-Students-Protest-in-favour-of-Burkha.

SHIVAMOGGA LIVE NEWS | 8 ಮಾರ್ಚ್ 2022 ಹಿಜಾಬ್ ಧರಿಸಿ ಬಂದು ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು, ಹಿಜಾಬ್ ಧರಿಸಿ ಶಾಲೆ, ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಬೇಕು. ಅಲ್ಲದೆ ಪರೀಕ್ಷೆ ಬರೆಯಲು ತಮಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂಬಂಧ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ಹೋರಾಟದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ | ಇವತ್ತಿನ ಎಲ್ಲಾ … Read more

ಉಕ್ರೇನ್ ದೇಶದಲ್ಲಿ ಶಿವಮೊಗ್ಗದ ಮೂವರು, ಗೃಹ ಸಚಿವರ ಭೇಟಿಯಾದ ಕುಟುಂಬ

Home-Minister-Meets-Tejas-Parents-in-Shmoga.

ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022 ರಷ್ಯಾ ಮತ್ತು ಉಕ್ರೇನ್ ದೇಶಗಳ ಮಧ್ಯೆ ಯುದ್ಧ ಶುರುವಾಗಿದೆ. ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್ ದೇಶದಲ್ಲಿದ್ದು, ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳ ಪೋಷಕರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ತಮ್ಮ ಮಕ್ಕಳ ಸುರಕ್ಷತವಾಗಿ ಹಿಂದಕ್ಕೆ ಕರೆಯಿಸಿಕೊಳ್ಳುವ ಕುರಿತು ಮನವಿ ಮಾಡಿದ್ದಾರೆ. ಶಿವಮೊಗ್ಗದ ಸಂತೆ ಕಡೂರು ಗ್ರಾಮದ ತೇಜಸ್, ಉಕ್ರೇನ್ ದೇಶದಲ್ಲಿ ಎಂಬಿಬಿಎಸ್ ಪದವಿ ಓದುತ್ತಿದ್ದಾರೆ.  ಯುದ್ದ ಆರಂಭದ ಬೆನ್ನಿಗೆ ತೇಜಸ್, ಶಿವಮೊಗ್ಗದಲ್ಲಿರುವ ತಂದೆ ಜಗದೀಶ್, … Read more

ಶಾಲೆ ಆವರಣದಲ್ಲಿ ಸಿಕ್ಕ ಚಿನ್ನದ ಉಂಗುರವನ್ನು ಪ್ರಾಮಾಣಿಕವಾಗಿ ತಂದುಕೊಟ್ಟ ವಿದ್ಯಾರ್ಥಿ

140122 Students Return Gold Ring To Teacher

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022 ಶಾಲೆ ಆವರಣದಲ್ಲಿ ಸಿಕ್ಕ ಚಿನ್ನದ ಉಂಗುರವನ್ನು ವಿದ್ಯಾರ್ಥಿಯೊಬ್ಬ ಪ್ರಾಮಾಣಿಕವಾಗಿ ಶಿಕ್ಷಕರಿಗೆ ತಂದು ಕೊಟ್ಟಿದ್ದಾನೆ. ಶಿವಮೊಗ್ಗದ ತುಂಗಾ ಪ್ರೌಢ ಶಾಲೆಯ 9ನೇ ತರಗತಿಯ ಫಯಾಜ್, ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿ. ಶಾಲೆ ಆವರಣದಲ್ಲಿ ಫಯಾಜ್’ಗೆ ಚಿನ್ನದ ಉಂಗುರ ಸಿಕ್ಕಿದೆ. ಕೂಡಲೆ ಉಂಗುರವನ್ನು ಮುಖ್ಯ ಶಿಕ್ಷಕ ಸತ್ಯನಾರಾಯಣ್ ಅವರಿಗೆ ತಲುಪಿಸಿದ್ದಾನೆ. ಮುಖ್ಯ ಶಿಕ್ಷಕ ಸತ್ಯನಾರಾಯಣ್ ಅವರು 60 ಸಾವಿರ ರೂ. ಮೌಲ್ಯದ ಚಿನ್ನದ ಉಂಗುರ ಕಳೆದುಕೊಂಡಿದ್ದರು. ಫಯಾಜ್’ಗೆ ಉಂಗುರ … Read more

ಮಕ್ಕಳಿಗೆ ಬನ್ ಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಡಿಸಿ ಕಚೇರಿ ಮುಂದೆ ಏಕಾಂಗಿ ಹೋರಾಟ

040122 Shashikumar Gowda Protest for bread to students

ಶಿವಮೊಗ್ಗದ ಲೈವ್.ಕಾಂ | SHIMOGA NEWS |  4 ಜನವರಿ 2022 ಸರ್ಕಾರಿ ಶಾಲೆ ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ ಬ್ರೆಡ್ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಏಕಾಂಗಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ, ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ ಬನ್ ಅಥವಾ ಬ್ರೆಡ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಬೆಳಗಿನ ಹೊತ್ತಿನಲ್ಲಿ ತಿಂಡಿ ತಿನ್ನದೆ ತರಗತಿಗಳಿಗೆ ಬರುವ ಸಾಧ್ಯತೆ … Read more

ಶಿವಮೊಗ್ಗ ಡಿಸಿ ಕಚೇರಿ ಮುಂದೆ ಟೀ ಮಾರಿದ ಅತಿಥಿ ಉಪನ್ಯಾಸಕರು

241221 Guest Lecturers Sells Tea at Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS |  24 ಡಿಸೆಂಬರ್ 2021 ಟೀ ಮಾರುವ ಮೂಲಕ ಅತಿಥಿ ಉಪನ್ಯಾಸಕರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಹೋರಾಟ ಕೈಗೊಳ್ಳಲಾಯಿತು. ಬೇಡಿಕೆ ಈಡೇರಿಸುವಂತೆ ಕಳೆದ ಆರು ದಿನಗಳಿಂದ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು, ಟೀ ಮಾರಿ ಗಮನ ಸೆಳೆದರು. ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆಯೇ ಇಲ್ಲವಾಗಿದೆ … Read more

ತರಗತಿ ಬಹಿಷ್ಕರಿಸಿ ಸಾಗರ ಇಂದಿರಾ ಗಾಂಧಿ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ

221221 Indira Gandhi College Students Protest at Sagara

ಶಿವಮೊಗ್ಗದ ಲೈವ್.ಕಾಂ | SAGARA NEWS |  22 ಡಿಸೆಂಬರ್ 2021 ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಾಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪದವಿ ಕಾಲೇಜುಗಳಲ್ಲಿ ಪೂರ್ಣಕಾಲಿಕ ಉಪನ್ಯಾಸಕರ ಕೊರತೆ ಇದೆ. ಅತಿಥಿ ಉಪನ್ಯಾಸಕರಿಂದಲೇ ಬಹುತೇಕ ಕಾಲೇಜುಗಳು ನಡೆಯುತ್ತಿದೆ. ಆದರೆ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿದ್ದಾರೆ. ಇದರಿಂದ … Read more

ಸ್ಕೂಲು, ಕಾಲೇಜು ಶುರುವಾದರೂ ವಿದ್ಯಾರ್ಥಿಗಳಿಗಿಲ್ಲ ಹಾಸ್ಟೆಲ್ ಭಾಗ್ಯ, ಆಕ್ರೋಶ

031221 NSUI Protest in Shimoga for Hostel Facility

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿ ವಸತಿ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಎನ್ಎಸ್‌ಯುಐ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಶಾಲಾ ಕಾಲೇಜುಗಳು ಆರಂಭಗೊಂಡು ತಿಂಗಳು ಕಳೆದರೂ ಹಾಸ್ಟೆಲ್‌ಗಳು ತೆರೆದಿಲ್ಲ. ಕಳೆದೆರಡು ವರ್ಷಗಳಿಂದ ಕರೊನಾ ಭೀತಿಯಿಂದ ಶಾಲಾ ಕಾಲೇಜು ಸರಿಯಾಗಿ ನಡೆದಿಲ್ಲ. ಈ ಬಾರಿ ನವೆಂಬರ್‌ನಿಂದ ಪೂರ್ಣಾವಧಿ ತರಗತಿ ಆರಂಭ ವಾಗಿದ್ದು, ವಿದ್ಯಾರ್ಥಿಗಳ … Read more

ಆನಂದಪುರ ಸಮೀಪ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ, ಮುಂದೇನಾಯ್ತು? ಇಲ್ಲಿದೆ ಪ್ರಮುಖ 10 ಬೆಳವಣಿಗೆಯ ಮಾಹಿತಿ

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 ನವೆಂಬರ್ 2021 ಶಾಲೆ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ತನೆ ವಿರುದ್ಧ ಸಿಡಿದೆದ್ದು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದು ಸಾಗರ ತಾಲೂಕಿನಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಬಳಿಕ ಹಲವು ರಾಜಕೀಯ ತಿರುವುಗಳನ್ನು ಪಡೆದು, ಆರೋಪ, ಪ್ರತ್ಯಾರೋಪಗಳು ಕೇಳಿ ಬಂದವು. ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ನಂತರ ನಡೆದ ಹತ್ತು ಬೆಳವಣಿಗೆಯ ವಿವರ ಇಲ್ಲಿದೆ. ಬೆಳವಣಿಗೆ 1 ಸಾಗರ ತಾಲೂಕು ಇರುವಕ್ಕಿಯ ಇಂದಿರಾ ಗಾಂಧಿ ವಸತಿ ನಿಲಯದ ವಿದ್ಯಾರ್ಥಿಗಳು ಮಂಗಳವಾರ ಬೆಳಗ್ಗೆ … Read more

ವಸತಿ ಶಾಲೆ ಮಕ್ಕಳಿಂದ ದಿಢೀರ್ ಪ್ರತಿಭಟನೆ, ಮೈ, ಕೈ ಮೇಲೆ ಬಾಸುಂಡೆ ಪ್ರದರ್ಶನ, ಶಾಸಕರು, ಡಿಸಿ ಸ್ಥಳಕ್ಕೆ ಬರುವಂತೆ ಪಟ್ಟು

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 23 ನವೆಂಬರ್ 2021 ಪ್ರಾಂಶುಪಾಲರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಸತಿ ಶಾಲೆಯ ಮಕ್ಕಳು ಬೆಳ್ಳಂಬೆಳಗ್ಗೆ ಪ್ರತಿಭಟನೆ ಆರಂಭಿಸಿದ್ದಾರೆ. ಸಾಗರ ತಾಲೂಕು ಆನಂದಪುರದ ಯಡೇಹಳ್ಳಿಯ ಮೊರಾರ್ಜಿ ವಸತಿ ಶಾಲೆಯ ಮಕ್ಕಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಿನ ಉಪಹಾರ ತ್ಯಜಿಸಿ, ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ನ್ಯಾಯ ಕೊಡಿಸುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವೇನು? ‘ತರಗತಿಯಲ್ಲಿ ಮಾತನಾಡುವ ವಿಚಾರಗಳನ್ನು … Read more

ATNC ಕಾಲೇಜಿನಲ್ಲಿ ಸಾಂಸ್ಕೃತಿಕ ದಿನ, ಭರ್ಜರಿ ಡಾನ್ಸ್ ಮಾಡಿ ವಿದ್ಯಾರ್ಥಿಗಳ ಸಂಭ್ರಮ | PHOTO ALBUM

210921 ATNC College Traditional Day

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 ಸೆಪ್ಟೆಂಬರ್ 2021 ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಇವತ್ತು ಸಾಂಸ್ಕೃತಿಕ ದಿನಾಚರಣೆ ಮಾಡಲಾಯಿತು. ವಿವಿಧ ಸಾಂಸ್ಕೃತಿಕ ದಿರಿಸು ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಕಾಲೇಜು ಆವರಣದ ತುಂಬಾ ಸಂಭ್ರಮದಿಂದ ಓಡಾಡಿದರು. ಹಾಡುಗಳಿಗೆ ಹೆಜ್ಜೆ ಹಾಕಿ ಖುಷಿ ಪಟ್ಟರು. ಸೆಲ್ಫಿ ಕ್ಲಿಕ್ಕಿಸಿಕೊಂಡು, ಫೋಟೊ ತೆಗಿಸಿಕೊಂಡು ಸಂಭ್ರಮಿಸಿದರು. ಪ್ರತಿಭಾ ಪುರಸ್ಕಾರ ಇದಕ್ಕೂ ಮೊದಲು ರಾಂಕ್ ವಿಜೇತರಿಗೆ ಮತ್ತು ಸಾಧಕರಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿತ್ತು. ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ … Read more