ಮೇಯಲು ಹೋಗಿದ್ದ 38 ಕುರಿಗಳು ದಿಢೀರ್‌ ಸಾವು, ಏನಿದು ಪ್ರಕರಣ?

38-sheep-incident-at-soraba.

ಸೊರಬ: ಮೇಯಲು ತೆರಳಿದ್ದ 38 ಕುರಿಗಳು (Sheep) ದಿಢೀರ್‌ ಅಸ್ವಸ್ಥಗೊಂಡು ಸಾವನ್ನಪ್ಪಿವೆ. ಸೊರಬ ಪಟ್ಟಣದ ಬಂಗಾರಪ್ಪ ಸ್ಟೇಡಿಯಂ ಬಳಿ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಖಡಕಲಾಟ ಗ್ರಾಮದ ಕುರಿಗಾಹಿ ಸುರೇಶ ಬೀರಾ ಅವಡಖಾನ ಅವರಿಗೆ ಸೇರಿರುವ ಕುರಿಗಳು ಮೃತಪಟ್ಟಿವೆ. ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಸ್ವಸ್ಥ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಬುಧವಾರ 12 ಕುರಿಗಳು ಮೃತಪಟ್ಟಿದ್ದು, ಗುರುವಾರ 26 ಕುರಿಗಳು ಸಾವಿಗೀಡಾಗಿವೆ. ಸ್ಥಳಕ್ಕೆ ಪಶು ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿದ್ದು, ವಿಷಪೂರಿತ ಆಹಾರ ಸೇವಿಸಿ … Read more

ಶಿವಮೊಗ್ಗದಲ್ಲಿ ಸಿಮೆಂಟ್‌ ಕಟ್ಟೆ ಮೇಲೆ ಬಿದ್ದಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

Doddapete-Police-Station.

SHIVAMOGGA LIVE NEWS | 20 APRIL 2024 SHIMOGA : ಫುಟ್‌ಪಾತ್‌ನ ಸಿಮೆಂಟ್‌ ಕಟ್ಟೆಯ ಮೇಲೆ ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಏ.19 ರಂದು ಶಿವಮೊಗ್ಗ ನಗರದ ಎನ್.ಟಿ.ರಸ್ತೆ ಗಾಜನೂರು ಬಸ್ ನಿಲ್ದಾಣದ ಎದುರಿನ ಪುಟ್‍ಪಾತ್‍ನ ಸಿಮೆಂಟ್ ಕಟ್ಟೆಯ ಮೇಲೆ ಸುಮಾರು 45 ವರ್ಷದ ವ್ಯಕ್ತಿಯೊಬ್ಬರು ಬಿದ್ದಿದ್ದರು. ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೊಡ್ಡಪೇಟೆ … Read more

ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಮೃತದೇಹ ಪತ್ತೆ

Newly-Wed-succumbed-at-dasanakodige-sharmitha

SHIVAMOGGA LIVE NEWS | 18 JANUARY 2024 THIRTHAHALLI : ನವ ವಿವಾಹತೆಯೊಬ್ಬರ ಮೃತದೇಹ ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕು ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾದಮಲ್ಲಿ ಘಟನೆ ಸಂಭವಿಸಿದೆ. ಶರ್ಮಿತಾ.ಬಿ.ಯು (24) ಮೃತರು. ಉಪ್ಪರಿಗೆ ಮೇಲಿನ ಕೊಠಡಿ ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶರ್ಮಿತಾ ಬೆಳಗ್ಗೆ ಬಹು ಹೊತ್ತಿನ ತನಕ ಹೊರ ಬಂದಿರಲಿಲ್ಲ. ಅನುಮಾನದ ಹಿನ್ನೆಲೆ ಮನೆಯ ಕೆಲಸದವರು ಕಿಟಕಿಯಿಂದ ನೋಡಿದಾಗ ಘಟನೆ ಬೆಳಕಿಗೆ … Read more

ಕುಂಸಿ ಸಮೀಪ ಮನೆಯಲ್ಲಿ ವಿಷ ಸೇವಿಸಿದ್ದ ವ್ಯಕ್ತಿ ಸಾವು

Kumsi-Police-Station-Shimoga

SHIVAMOGGA LIVE NEWS | 25 NOVEMBER 2023 KUMSI : ಸಾಲಬಾಧೆಗೆ ಕುಂಸಿ ಸಮೀಪದ ಚಿಕ್ಕಮರಸದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲೋಕಾಚಾರಿ (60) ಮೃತರು. ಬ್ಯಾಂಕ್‌ನಿಂದ ಸಾಲ ಪಡೆದಿದ್ದು, ಈ ಬಾರಿ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಿರಲಿಲ್ಲ. ಇದರಿಂದ ಬೇಸತ್ತಿದ್ದರು ಎಂದು ಆರೋಪಿಸಲಾಗಿದೆ. ಮನೆಯಲ್ಲಿ ವಿಷ ಸೇವಿಸಿದ್ದ ಅವರನ್ನು ತಕ್ಷಣ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಮೃತಪಟ್ಟಿದ್ದಾರೆ. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more