ನಟ ಸುದೀಪ್‌ಗೆ ಸಂಕಷ್ಟ, ಶಿವಮೊಗ್ಗದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿದ ವಕೀಲ, ಕಾರಣವೇನು?

Advocate-KP-Sripal-Actor-Sudeep-Election-Commission

SHIVAMOGGA LIVE NEWS | 6 APRIL 2023 SHIMOGA : ವಿಧಾನ ಸಭೆ ಚುನಾವಣೆ ಮುಗಿಯುವವರೆಗೆ ನಟ ಸುದೀಪ್ (Sudeep) ಅವರ ಅಭಿನಯದ ಸಿನಿಮಾ, ಜಾಹೀರಾತು, ಟಿವಿ ಕಾರ್ಯಕ್ರಮಗಳಿಗೆ ಚುನಾವಣಾ ಆಯೋಗ ತಡೆಯೊಡ್ಡಬೇಕು ಎಂದು ಶಿವಮೊಗ್ಗದ ವಕೀಲ ಕೆ.ಪಿ.ಶ್ರೀಪಾಲ್ ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ಮೂಲಕ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿರುವ ವಕೀಲ ಕೆ.ಪಿ.ಶ್ರೀಪಾಲ್ ಅವರು, ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ನಟ ಸುದೀಪ್ (Sudeep) ಅವರು ಘೋಷಣೆ ಮಾಡಿಕೊಂಡಿದ್ದಾರೆ. ಅವರು ನಟಿಸಿರುವ ಸಿನಿಮಾಗಳು, ಟಿವಿ … Read more

ಶಿವಮೊಗ್ಗದಲ್ಲಿ ನಟ ಸುದೀಪ್ ಫ್ಯಾನ್ಸ್ ಸಂಭ್ರಮಾಚರಣೆ, ‘ವಿಕ್ರಾಂತ್ ರೋಣ’ ಪೋಸ್ಟರ್ ಹಿಡಿದು ಮೆರವಣಿಗೆ

Vikrant-Rona-Procession-in-Shimoga.

SHIVAMOGGA LIVE NEWS | SHIMOGA | 26 ಜುಲೈ 2022 ವಿಕ್ರಾಂತ್ ರೋಣ (VIKRANT RONA) ಸಿನಿಮಾ ಬಿಡುಗಡೆ ಹಿನ್ನೆಲೆ ನಟ ಕಿಚ್ಚ ಸುದೀಪ್ ಅಭಿಮಾನಿಗಳ ಸಂಭ್ರಮಾಚರಣೆ ಆರಂಭವಾಗಿದೆ. ಶಿವಮೊಗ್ಗದಲ್ಲಿ ಇವತ್ತು ನಟ ಸುದೀಪ್ ಅಭಿಮಾನಿಗಳು ಮೆರವಣಿಗೆ ನಡೆಸಿದರು. ಶಿವಮೊಗ್ಗದ ಎಂ.ಆರ್.ಎಸ್ ಸರ್ಕಲ್’ನಿಂದ ಆರಂಭವಾದ ಮೆರವಣಿಗೆ ಬಿ.ಹೆಚ್.ರಸ್ತೆ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ನಟ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಪೋಸ್ಟರ್’ಗಳನ್ನು ಆಟೋ ಮೇಲಿರಿಸಿಕೊಂಡು ಮೆರವಣಿಗೆ ನಡೆಸಲಾಯಿತು. ದಾರಿ ಉದ್ದಕ್ಕೂ ಅಭಿಮಾನಿಗಳು ಕಿಚ್ಚ … Read more

ಶಿವಮೊಗ್ಗದಲ್ಲಿ ಬಾಲಿವುಡ್ ನಟ ಅಜಯ್ ದೇವಗನ್ ಫೋಟೊಗೆ ಬೆಂಕಿ

protest-against-Bollywood-Actor-ajay-devagan

SHIVAMOGGA LIVE NEWS | ACTOR | 28 ಏಪ್ರಿಲ್ 2022 ಕನ್ನಡ ಮತ್ತು ನಟ ಸುದೀಪ್ ವಿರುದ್ಧ ಅವಮಾನಕರ ಟ್ವೀಟ್ ಮಾಡಿದ ಬಾಲಿವುಡ್ ನಟ ಅಜಯ್ ದೇವಗನ್ ಅವರ ಪ್ರತಿಕೃತಿಗೆ ಶಿವಮೊಗ್ಗದಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿಲಾಯಿತು. ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ನಟ ಅಜಯ್ ದೇವಗನ್ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಘೋಷಣೆ ಕೂಗಲಾಯಿತು. ನಟ ಸುದೀಪ್ ಅವರಿಗೆ ಅಜಯ್ ದೇವಗನ್ ಅವಮಾನಿಸಿದ್ದಾರೆ ಎಂದು … Read more

ಶಿವಮೊಗ್ಗದಲ್ಲಿ ‘ಕೋಟಿಗೊಬ್ಬ 3’ ನೋಡಲು ಕಾತುರ, ಎರಡನೇ ದಿನವೂ ಮುಂದುವರೆಯಿತು ‘ಸಲಗ’ ಅಬ್ಬರ

151021 Kotigobba Salaga Cinema Released in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021 ಬಹು ನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ಇವತ್ತು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಶಿವಮೊಗ್ಗದಲ್ಲೂ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಜಮಾಯಿಸಿದ್ದು, ನಟ ಸುದೀಪ್ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ. ವಿತರಕರ ತೊಂದರೆಯಿಂದ ಸ್ಥಗಿತವಾಗಿದ್ದ ಚಿತ್ರ ಪ್ರದರ್ಶನ ಇವತ್ತು ಆರಂಭವಾಗಿದೆ. ಶಿವಮೊಗ್ಗದ ಹೆಚ್.ಪಿ.ಸಿ. ಚಿತ್ರಮಂದಿರದಲ್ಲಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಚಿತ್ರ ರಿಲೀಸ್ ಆಗಿದೆ. ಬೆಳಗ್ಗೆ 6 ಗಂಟೆಗೆ ನಿಗದಿಯಾಗಿದ್ದ ಫ್ಯಾನ್ ಶೋ ರದ್ದಾಗಿದ್ದು, 10.30ಕ್ಕೆ ಪ್ರದರ್ಶನ ಆರಂಭವಾಗಿದೆ. … Read more

ಶಿವಮೊಗ್ಗದಲ್ಲಿ ವಿಭಿನ್ನವಾಗಿ ನಟ ಕಿಚ್ಚ ಸುದೀಪ್ ಹುಟ್ಟುಹಬ್ಬ ಆಚರಿಸಿದ ಫ್ಯಾನ್ಸ್

020920 Kichcha Sudeep Birthday in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟಂಬರ್ 2020 ನಟ ಕಿಚ್ಚ ಸುದೀಪ್‍ ಹುಟ್ಟುಹಬ್ಬವನ್ನು ಶಿವಮೊಗ್ಗದಲ್ಲಿ ಅಭಿಮಾನಿಗಳು ವಿಭಿನ್ನವಾಗಿ ಆಚರಿಸಿದರು. ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕರೋನ ವಾರಿಯರ್ಸ್‍ಗೆ ಮಾಸ್ಕ್ ವಿತರಣೆ ಮಾಡಿದರು. ಇದೇ ವೇಳೆ ನಗರದ ಪ್ರಮುಖ ಆಶ್ರಮಗಳಲ್ಲಿ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಕರೋನ ಹಿನ್ನೆಲೆಯಲ್ಲಿ ಅಭಿಮಾನಿಗಳು ಬೆಂಗಳೂರನ ತಮ್ಮ ಮನೆ ಬಳಿಗೆ ಬರುವುದು ಬೇಡ … Read more

GOOD NEWS | ಶಿವಮೊಗ್ಗ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆ ದತ್ತು ಪಡೆದ ಕಿಚ್ಚ ಸುದೀಪ್, ಯಾವೆಲ್ಲ ಶಾಲೆ? ಏನೆಲ್ಲ ಮಾಡ್ತಾರೆ ಅಲ್ಲಿ?

100820 Sudeep Takes a Govt School in Shimoga 1

ಶಿವಮೊಗ್ಗ ಲೈವ್.ಕಾಂ | SAGARA NEWS | 10 ಆಗಸ್ಟ್ 2020 ನಟ ಸುದೀಪ್ ಅವರ ಚಾರಿಟೆಬಲ್ ಟ್ರಸ್ಟ್ ಶಿವಮೊಗ್ಗ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದೆ. ಈ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಯೆ ಟ್ರಸ್ಟ್‍ನ ಗುರಿಯಾಗಿದೆ. ಯಾವೆಲ್ಲ ಶಾಲೆ ದತ್ತು ಪಡೆಯಲಾಗಿದೆ? ಕಿಚ್ಚ ಸುದೀಪ ಚಾರಿಟಬಲ್ ಟ್ರಸ್ಟ್‍ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಪ್ರಕಟಿಸಲಾಗಿದೆ. ಸಾಗರ ತಾಲೂಕಿನ ಆವಿಗೆ ಹಳ್ಳಿ, ಹಾಳಸಸಿ, ಎಸ್.ಎನ್.ಬಡಾವಣೆ, ಎಂ.ಎಲ್.ಹಳ್ಳಿಯ ಸರ್ಕಾರಿ ಶಾಲೆಗಳನ್ನು ಟ್ರಸ್ಟ್ ದತ್ತು ಪಡೆದಿದೆ. … Read more

ಹೀರೋಗಳ ಮನೆ ಮೇಲೆ ಐಟಿ ರೇಡ್, ಶಿವಮೊಗ್ಗದಲ್ಲಿ ಯಡಿಯೂರಪ್ಪ ಪ್ರತಿಕ್ರಿಯೆ, ಏನಂದ್ರು ಮಾಜಿ ಸಿಎಂ?

Yedyurappa Pressmeet1 1

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ಪ್ರಾಮಾಣಿಕವಾಗಿ ಲೆಕ್ಕ ಕೊಟ್ಟರೆ ಯಾರಿಗೂ ತೊಂದರೆಯಾಗೋದಿಲ್ಲ. ಇಲ್ಲವಾದರೆ ಐಟಿ ದಾಳಿಯಾಗುತ್ತದೆ. ಸ್ಯಾಂಡಲ್’ವುಡ್ ನಟ, ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ದಾಳಿ ಕರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ಇದು. ಅಷ್ಟಕ್ಕೂ ಯಡಿಯೂರಪ್ಪ ಏನೇನು ಹೇಳಿದರು? ವಿಡಿಯೋ ನೋಡಿ ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಕರೆ ಮಾಡಿ | 9964634494 ಈ ಮೇಲ್ | shivamoggalive@gmail.com