‘ಸಕ್ಕರೆ ಕಾರ್ಖಾನೆ ಜಾಗ ರೈತರಿಗೆ ಉಳಿಸಿಕೊಡಲು ಇದೊಂದು ತಿದ್ದುಪಡಿ ತರಲಿʼ, ಮಾಜಿ MLA ಸಲಹೆ, ಏನದು?

190823 KB Prasanna Kumar Former MLA Shimoga

SHIVAMOGGA LIVE NEWS | 20 FEBRUARY 2024 SHIMOGA : ಸಕ್ಕರೆ ಕಾರ್ಖಾನೆ ಜಾಗದಲ್ಲಿ ದಶಕಗಳಿಂದ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಬಾರದು. ಅದರ ಬದಲಾಗಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಕೃಷಿ ಭೂಮಿ ಕೊಡಿಸಬೇಕು ಎಂದು ಜೆಡಿಎಸ್‌ ಕಾರ್ಯಕಾರಿಣಿ ಸದಸ್ಯ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್‌, ಸಕ್ಕರೆ ಕಾರ್ಖಾನೆ ಜಾಗದಲ್ಲಿ ಹಲವು ರೈತರು ದಶಕಗಳಿಂದ ಕೃಷಿ ಮಾಡುತ್ತಿದ್ದಾರೆ. ಅವರನ್ನು ಒಕ್ಕಲೆಬ್ಬಿಸುವ ಕೆಲಸವಾಗುತ್ತಿದೆ. ಈ ಮಧ್ಯೆ ಕೃಷಿ … Read more

ಗ್ರಾಮಸ್ಥರ ಜೊತೆ ಸಂಸದ ರಾಘವೇಂದ್ರ ಪ್ರತಿಭಟನೆ, ‘ನಿಮ್ಮ ಹೆಂಡತಿ, ಮಕ್ಕಳಿಗೆ ಒಳ್ಳೆಯದಾಗಲ್ಲ’ ಅಂತಾ ಎಚ್ಚರಿಕೆ

BY-Rahavendra-led-protest-with-sugar-factory-area-farmers.

SHIVAMOGGA LIVE NEWS | 26 DECEMBER 2023 SHIMOGA : ಸಕ್ಕರೆ ಕಾರ್ಖಾನೆ ಜಾಗದಿಂದ ರೈತರನ್ನು ಒಕ್ಕಲೆಬ್ಬಿಸದಂತೆ ಆಗ್ರಹಿಸಿ ಯರಗನಾಳು, ಸದಾಶಿವಪುರ ಮತ್ತು ಮಲವಗೊಪ್ಪ ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು ರೈತರ ಹೋರಾಟ ಸಮಿತಿ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ದೊಡ್ಡ ಸಂಖ್ಯೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ಮಾಜಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌ ಸೇರಿದಂತೆ ಹಲವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. … Read more

ಶಿವಮೊಗ್ಗ ಜಿಲ್ಲೆಯಿಂದ ಮಾಯವಾದ ಟಾಪ್ 5 ಕಾರ್ಖಾನೆಗಳಿವು, ಈಗ ಜಿಲ್ಲೆಗಿರುವುದು ಒಂದೆ ಆರ್ಥಿಕ ಮೂಲ, ಯಾವುದದು?

Factories-Closed-in-Shimoga-Bhadravatahi-Thumbnail-smg-live

SHIVAMOGGA LIVE NEWS | 14 FEBRUARY 2023 SHIMOGA : ಕೆಲವು ದಶಕದ ಹಿಂದೆ ದೇಶದ ಕೈಗಾರಿಕೆ ಭೂಪಟದಲ್ಲಿ (Shimoga Industries) ಶಿವಮೊಗ್ಗ ಜಿಲ್ಲೆಗೆ ಪ್ರಮುಖ ಸ್ಥಾನವಿತ್ತು. ಇಲ್ಲಿ ಉತ್ಪಾದನೆಯಾಗುತ್ತಿದ್ದ ವಸ್ತುಗಳು ಗುಣಮಟ್ಟಕ್ಕೆ ಹೆಸರಾಗಿದ್ದವು. ಈ ಕೈಗಾರಿಕೆಗಳಿಂದಾಗಿ ಶಿವಮೊಗ್ಗ ಆರ್ಥಿಕವಾಗಿಯು ಸಬಲವಾಗಿತ್ತು. ನಾನಾ ಕಾರಣಕ್ಕೆ ಕೈಗಾರಿಕೆಗಳು ಬಂದ್ (Shimoga Industries) ಆದವು. ಇವುಗಳ ಮೇಲೆ ಅವಲಂಬಿತವಾಗಿದ್ದ ಲಕ್ಷಾಂತರ ಜನರು ಜೀವನಕ್ಕಾಗಿ ಪರ್ಯಾಯ ಉದ್ಯೋಗ ಹುಡುಕುವಂತಾಯಿತು. ಹಲವರು ವಲಸೆ ಹೋದರು. ಈಗ ವಿಐಎಸ್ಎಲ್ ಸಂಪೂರ್ಣ ಬಂದ್ ಆಗುವ … Read more

ಗುಜರಾತ್ ಮಾದರಿ ಕರ್ನಾಟಕದಲ್ಲೂ ಸರ್ಕಾರ ಕಾರ್ಖಾನೆ ಸುಪರ್ದಿಗೆ ಪಡೆಯಲಿ, ರೈತರ ನೆರವಿಗೆ ಧಾವಿಸಲಿ

Shashikumar-Gowda-protest-in-Shimoga

SHIVAMOGGA LIVE NEWS | 30 DECEMBER 2022 ಶಿವಮೊಗ್ಗ : ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳನ್ನು (sugar factory) ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು. ಈ ಮೂಲಕ ಗುಜರಾತ್ ರಾಜ್ಯದ ಮಾದರಿಯನ್ನು ಅನುಸರಿಸಬೇಕು ಎಂದು ಸಂಯುಕ್ತ ಜನತಾದಳದ ಜಿಲ್ಲಾ ಘಟಕ ಆಗ್ರಹಿಸಿದೆ. ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್.ಗೌಡ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಗುಜರಾತ್ ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳನ್ನು (sugar factory) ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಿದೆ. … Read more