ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಫಾಸ್ಟ್‌ ಫುಡ್‌ ವ್ಯಾಪಾರಿ

Sagara Police Station Building

SHIVAMOGGA LIVE NEWS | 9 OCTOBER 2023 SAGARA : ಫಾಸ್ಟ್‌ ಫುಡ್‌ ವ್ಯಾಪಾರಿಯೊಬ್ಬರು ಹೊಟೇಲ್‌ ಒಂದರ ಕಾರಿಡಾರ್‌ನಲ್ಲಿ (Corridor) ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೊಟೇಲ್‌ ಸಿಬ್ಬಂದಿ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಸಾಗರ ನಗರದ ಬಿ.ಹೆಚ್.ರಸ್ತೆಯ ಹೊಟೇಲ್‌ ಮುಂಭಾಗ ಭಾನುವಾರ ಘಟನೆ ನಡೆದಿದೆ. ಫಾಸ್ಟ್‌ಫುಡ್‌ ತಯಾರಿಕೆ ವ್ಯಾಪಾರ ನಡೆಸುತ್ತಿದ್ದ ಬಸವರಾಜ್‌ ಆತ್ಮಹತ್ಯೆಗೆ ಯತ್ನಿಸಿದವರು. ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿರುವ ಬಸವರಾಜ್‌ ಅವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ … Read more

ನೇಣು ಬಿಗಿದು ಶಿವಮೊಗ್ಗ ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆ

021023 Shimoga Traffic Head Constable Jayppa uppar.webp

SHIVAMOGGA LIVE NEWS | 2 OCTOBER 2023 SHIMOGA : ಸಂಚಾರ ಠಾಣೆ ಹೆಡ್‌ ಕಾನ್ಸ್‌ಟೇಬಲ್‌ (Head constable) ಒಬ್ಬರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿನೋಬನಗರದಲ್ಲಿರುವ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ಸಂಚಾರ ಠಾಣೆ ಮುಖ್ಯ ಪೇದೆ ಜಯಪ್ಪ ಉಪ್ಪಾರ್‌ ಮೃತರು. ಸೋಮವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಜಯಪ್ಪ ಉಪ್ಪಾರ್‌ ಅವರು ವಿಶ್ರಾಂತಿಯ ಅವಧಿ ಇದ್ದಿದ್ದರಿಂದ ಮನೆಗೆ ಮರಳಿದ್ದರು. ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ- ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಕನ್ನಡಪರ ಸಂಘಟನೆ ಮುಖಂಡರು … Read more

ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ – 5 ಫಟಾಫಟ್ ರಾಜ್ಯ ಸುದ್ದಿ

SUPER-FAST-KARNATAKA-1.jpg

SHIVAMOGGA LIVE NEWS | 1 SEPTEMBER 2023 ಮಾಜಿ ಮಿನಿಸ್ಟರ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ CHIKKAMAGALURU : ಕಾಂಗ್ರೆಸ್ ಮಾಜಿ ಸಚಿವ ಸಗೀರ್ ಅಹಮದ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿದ್ದು ದೂರು ದಾಖಲಾಗಿದೆ. ಸಗೀರ್ ಅಹಮದ್ ಪುತ್ರ ಅತೀ ಉರ್ ರಹಮಾನ್ ಪತ್ನಿ ಶಿಂಷಿಯಾ ಸಹರ್ ಅವರಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿಧ. ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಾಗಿದೆ. ಹಾಲಿನಲ್ಲಿ … Read more

ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ 112 ಪೊಲೀಸರ ಕರ್ತವ್ಯ ಪ್ರಜ್ಞೆಯಿಂದ ಉಳಿಯಿತು ಅಪ್ರಾಪ್ತೆಯ ಪ್ರಾಣ, ಆಗಿದ್ದೇನು?

290823-Police-Help-a-girl-at-freedom-park.

SHIVAMOGGA LIVE NEWS | 29 AUGUST 2023 SHIMOGA : ನಗರದ ಫ್ರೀಡಂ ಪಾರ್ಕ್‌ನಲ್ಲಿ (Freedom Park) ಗಾಜಿನ ಚೂರಿನಿಂದ ಕೈ ಕೊಯ್ದುಕೊಂಡಿದ್ದ ಅಪ್ರಾಪ್ತೆಯನ್ನು (Minor 112 ಇಆರ್‌ಎಸ್‌ಎಸ್‌ ವಾಹನದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ಫ್ರೀಡಂ ಪಾರ್ಕ್‌ನಲ್ಲಿ ಗಾಜಿನ ಚೂರಿನಿಂದ ಏಕಾಏಕಿ ಕೈ ಕೊಯ್ದುಕೊಂಡಿದ್ದಾಳೆ. ಇದನ್ನು ಗಮನಿಸಿದ ಇಆರ್‌ಎಸ್‌ಎಸ್‌ ವಾಹನದ ವಿನೋಬನಗರ ಠಾಣೆ ಕಾನ್ಸ್‌ಟೇಬಲ್‌ ಎಸ್‌.ಕೆ.ರಾಘವೇಂದ್ರ ಮತ್ತು ಚಾಲಕ ಬಿ.ಎಸ್.ಚನ್ನೇಶ್‌ ಕೂಡಲೆ ಬಾಲಕಿಯನ್ನು ರಕ್ಷಿಸಿದ್ದಾರೆ. ಇಆರ್‌ಎಸ್‌ಎಸ್‌ ವಾಹನದಲ್ಲಿಯೇ ಆಕೆಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ … Read more

ಅಗಲಿದ ಯೋಧನಿಗೆ ಅಂತಿಮ ನಮನ, ಅಂತ್ಯಕ್ರಿಯೆಗೆ ಸಾವಿರ ಸಾವಿರ ಜನ, ಸೈನಿಕನ ಪರ ಘೋಷಣೆ

Assam-Rifles-Sandeep-body-Procession-in-Ripponpete

SHIVAMOGGA LIVE NEWS | 24 MARCH 2023 RIPPONPETE : ಸಕಲ ಸರ್ಕಾರಿ ಗೌರವದೊಂದಿಗೆ ಅಸ್ಸಾಂ ರೈಫಲ್ಸ್ ಯೋಧ (Soldier) ಸಂದೀಪ್ ಅವರ ಅಂತ್ಯಕ್ರಿಯೆ ನಡೆಯಿತು. ಇದಕ್ಕೂ ಮೊದಲು ಪಟ್ಟಣದಲ್ಲಿ ನಡೆದ ಅಂತಿಮ ಯಾತ್ರೆಯಲ್ಲಿ ದೊಡ್ಡ ಸಂಖ್ಯೆಯ ಜನ ಪಾಲ್ಗೊಂಡಿದ್ದರು. ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ, ಅಗಲಿದ ಯೋಧನಿಗೆ ಗೌರವ ಸಲ್ಲಿಸಿದರು. ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಿಪ್ಪನ್ ಪೇಟೆ ಮೂಲದ ಯೋಧ (Soldier) ಸಂದೀಪ್ ಮೃತಪಟ್ಟಿದ್ದರು. … Read more

ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೆರಳಚ್ಚುಗಾರ

Crime-News-General-Image

SHIVAMOGGA LIVE NEWS | 20 MARCH 2023 SAGARA : ಅನಾರೋಗ್ಯದಿಂದ (ill health) ಬೆಸತ್ತು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆರೆ ಪಕ್ಕದಲ್ಲಿ ಡೆತ್ ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಿತ್ಯಾನಂದ (58) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಭಾನುವಾರ ರಾತ್ರಿ ಸಾಗರದ ಕೆಳದಿ ಕೆರೆಗೆ ಹಾರಿದ್ದಾರೆ. ಸೋಮವಾರ ಅವರ ಮೃತದೇಹ ಪತ್ತೆಯಾಗಿದೆ. ನಿತ್ಯಾನಂದ ಅವರು ಬೆರಳಚ್ಚುಗಾರರಾಗಿದ್ದರು. ಸಾಗರದ ನ್ಯಾಯಾಲಯದ ಮುಂದೆ ಸುಮಾರು 40 ವರ್ಷದಿಂದ ಬೆರಳಚ್ಚುಗಾರರಾಗಿ ಕೆಲಸ ಮಾಡುತ್ತಿದ್ದರು. ಸಾಗರ ಗ್ರಾಮಾಂತರ … Read more

ಮನೆಯ ಶೌಚಾಲಯದಲ್ಲಿ ನೇಣು ಬಿಗಿದು ವ್ಯಕ್ತಿ ಸಾವು

Suicide-Hanging-General

SHIVAMOGGA LIVE NEWS | 3 JANUARY 2023 RIPPONPETE : ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ಕಿಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ (suicide) ಮಾಡಿಕೊಂಡಿದ್ದಾರೆ. ಇದನ್ನೂ ಓದಿ – ‘ಪೋಷಕರು, ಕಾಲೇಜು ಪ್ರಾಂಶುಪಾಲರು ದಂಡ ಕಟ್ಟಬೇಕಾಗುತ್ತೆ, ಜೈಲಿಗೆ ಹೋಗಬೇಕಾಗುತ್ತೆ’ ಹುಂಚ ಗ್ರಾಮದ ತಿಮ್ಮಪ್ಪ (54) ನೇಣು ಬಿಗಿದುಕೊಂಡವರು. ಕೆಲವು ತಿಂಗಳಿಂದ ಆರೋಗ್ಯ ಸಮಸ್ಯೆ ಎದುರಾಗಿತ್ತು. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಕುಟುಂಬದವರು ಹೊರಗೆ ಹೋಗಿದ್ದಾಗ ತಿಮ್ಮಪ್ಪ ಅವರು ಮನೆಯ … Read more

ಶಿವಮೊಗ್ಗದ ಖಾಸಗಿ ಆಸ್ಪತ್ರೆ ವೈದ್ಯ ನೇಣು ಬಿಗಿದು ಆತ್ಮಹತ್ಯೆ

Dr-Lolith-Commits-suicide-in-Shimoga

SHIVAMOGGA LIVE NEWS | 1 DECEMBER 2022 ಶಿವಮೊಗ್ಗ : ಖಾಸಗಿ ಆಸ್ಪತ್ರೆ ವೈದ್ಯರೊಬ್ಬರು ತಮ್ಮ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. doctor commits suicide ಡಾ.ಲೋಲಿತ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಅವರ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ALSO READ – 10 ನಾಯಿಗಳ ದಾಳಿ, 4 ವರ್ಷದ ಬಾಲಕ … Read more

ಮನೆಯಲ್ಲಿ ನೇಣಿಗೆ ಶರಣಾದ ಕಂಪ್ಯೂಟರ್ ವ್ಯಾಪಾರಿ

Thirthahalli-Computer-Sales-man-Commits-suicide

SHIVAMOGGA LIVE NEWS | 3 NOVEMBER 2022 THIRTHAHALLI | ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ (suicide at home) ಮಾಡಿಕೊಂಡಿದ್ದಾರೆ. ತೀರ್ಥಹಳ್ಳಿಯ ಸುಪ್ಪುಗುಡ್ಡೆಯ ಶ್ರೀಪತಿ ಶೆಣೈ (38) ನೇಣಿಗೆ ಕೊರಳೊಡ್ಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶ್ರೀಪತಿ ಶೆಣೈ ಪಟ್ಟಣದಲ್ಲಿ ಕಂಪ್ಯೂಟರ್ ಮಾರಾಟ ಮತ್ತು ಸರ್ವಿಸ್ ಸೆಂಟರ್ ನಡೆಸುತ್ತಿದ್ದರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (suicide at home) ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ … Read more

ನೇಣು ಬಿಗಿದುಕೊಂಡ ರೈತ, ಕಣ್ಣುಗಳನ್ನು ದಾನ ಮಾಡಿದ ಕುಟುಂಬ

Farmer-Hangs-self-family-donates-eyes

SHIKARIPURA | ಸಾಲಬಾಧೆಗೆ ಮನನೊಂದು ರೈತರೊಬ್ಬರು ಜಮೀನಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಇಚ್ಛೆಯಂತೆ ನೇತ್ರ ದಾನ (EYE DONATE) ಮಾಡಲಾಗಿದೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದ ಜಯ ನಾಯ್ಕ (44) ಮೃತ ರೈತ. ಜಮೀನಿನಲ್ಲಿ ಜಯ ನಾಯ್ಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದಲ್ಲಿ ಜಯನಾಯ್ಕ ಅವರ ಪತ್ನಿ ಹೆಸರಿನಲ್ಲಿ 3.37 ಎಕರೆ ಜಮೀನಿದೆ. ಆತನ ಹೆಸರಿಗೆ ಒಂದು ಎಕರೆ ಜಮಿನಿತ್ತು. ಎರಡು ಜಮೀನಿನ ಮೇಲೆ ಸುಮಾರು 8 ಲಕ್ಷ ರೂ. ಸಾಲ ಪಡೆದಿದ್ದರು. … Read more