ಶಿವಮೊಗ್ಗ ಕಾಂಗ್ರೆಸ್‌ ಕಚೇರಿ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಭಾವುಕರಾದ ಜಿಲ್ಲಾಧ್ಯಕ್ಷ

Protest-by-Sundresh-Followers-in-Shimoga

SHIVAMOGGA LIVE NEWS | 16 APRIL 2023 SHIMOGA : ಟಿಕೆಟ್‌ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರ ಬೆಂಬಲಿಗರು ಅವರ ಕಾರಿಗೆ ಮುತ್ತಿಗೆ ಹಾಕಿದರು. ಕಾಂಗ್ರೆಸ್‌ ಕಚೇರಿ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಹೈಕಮಾಂಡ್‌ ವಿರುದ್ಧ ಘೋಷಣೆ (Protest) ಕೂಗಿದರು. ಈ ವೇಳೆ ಸುಂದರೇಶ್‌ ಅವರು ಭಾವುಕರಾದರು. ಹೆಚ್‌.ಎಸ್.ಸುಂದರೇಶ್‌ ಅವರು ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್‌ ಕೈ ತಪ್ಪಿದ್ದರಿಂದ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಇವತ್ತು ಸುಂದರೇಶ್‌ ಅವರು ಕಾಂಗ್ರೆಸ್‌ ಕಚೇರಿಗೆ ಆಗಮಿಸುತ್ತಿದ್ದಂತೆ … Read more

ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಗೂ ಜೆಡಿಎಸ್, ಕಾಂಗ್ರೆಸ್ ಮೈತ್ರಿ

Congress And JDS Logo 1

ಶಿವಮೊಗ್ಗ ಲೈವ್.ಕಾಂ | 15 ಮೇ 2019 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್, ಕಾಂಗ್ರೆಸ್ ಪಕ್ಷ ನಿರ್ಧರಿಸಿವೆ. ಇದಕ್ಕೆ ವರಿಷ್ಠರಿಂದಲೂ ಒಪ್ಪಿಗೆ ಸಿಕ್ಕಿರುವುದರಿಂದ, ಸ್ಥಳೀಯ ಅಗತ್ಯಕ್ಕೆ ಅನುಗುಣವಾಗಿ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಒಂದೆರಡು ಕಡೆ ಸಮಸ್ಯೆ ಆಗಬಹುದು. ಅದನ್ನು ಮುಖಂಡರು ಬಗೆಹರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮಾತನಾಡಿ, ಸ್ಥಳೀಯ ಅಗತ್ಯಕ್ಕನುಗುಣವಾಗಿ ಸೀಟು ಹಂಚಿಕೆ ಮಾಡಿಕೊಂಡು ಈಗಾಗಲೇ ಆಯಾ ಮುಖಂಡರ ಮುಂದಾಳತ್ವದಲ್ಲಿ ಪ್ರಚಾರ … Read more