ಹೊಟ್ಟೆ ತುಂಬಾ ತಿಂದು, ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಒಡೆದ ಬಾಟಲಿಯಲ್ಲಿ ಚುಚ್ಚಿದರು
SHIVAMOGGA LIVE NEWS | SHIMOGA | 15 ಜೂನ್ 2022 ಹೊಟೇಲ್’ನಲ್ಲಿ ಊಟ ಮಾಡಿ, ಬಿಲ್ ಪಾವತಿಸುವಂತೆ ತಿಳಿಸಿದ ಮಾಲೀಕನಿಗೆ ಒಡೆದ ಬಾಟಲಿಯಲ್ಲಿ ಚುಚ್ಚಲು ಯತ್ನಿಸಿ, ಕೊಲೆ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ASSAULT ಶಿವಮೊಗ್ಗದ ಸಕ್ರೆಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಸಕ್ರೆಬೈಲು ಹೊಟೇಲ್’ನ ಕೆ.ಎಂ.ರವಿ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಏನಿದು ಪ್ರಕರಣ? ದಾಳಿಗೇನು ಕಾರಣ? ಸಕ್ರೆಬೈಲು ಹೊಟೇಲ್’ಗೆ ಬಂದಿದ್ದ ನಾಲ್ವರು ಯುವಕರು ಮಧ್ಯಾಹ್ನದಿಂದ ಸಂಜೆವರೆಗೆ ಇದ್ದರು. … Read more