ಶೂ ಎಸೆದ ವಕೀಲ, ಬಂಧನಕ್ಕೆ ಶಿವಮೊಗ್ಗದಲ್ಲಿ ಕಾನೂನು ವಿದ್ಯಾರ್ಥಿಗಳ ಆಗ್ರಹ

131025 NSUI Protest in Shimoga city

ಶಿವಮೊಗ್ಗ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ (advocate) ರಾಕೇಶ್‌ ಕಿಶೋರ್‌ರನ್ನು ಬಂಧಿಸಿ, ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿ ಸಿಬಿಆರ್‌ ರಾಷ್ಟ್ರೀಯ ಕಾನೂನು ಕಾಲೇಜಿನ ಎನ್‌ಎಸ್‌ಯುಐ ಘಟಕ ರಾಷ್ಟ್ರಪತಿ ಅವರನ್ನು ಆಗ್ರಹಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾನೂನು ವಿದ್ಯಾರ್ಥಿಗಳು, ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲ ರಾಕೇಶ್‌ ಕಿಶೋರ್‌ ಸಂವಿಧಾನ ಮತ್ತು ಡಾ. ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದ್ದಾರೆ. ಘಟನೆ ಬೆನ್ನಿಗೆ ವಕೀಲ ಪರಿಷತ್‌ನಿಂದ ಅವರನ್ನು ಅಮಾನತು … Read more

ಸುಪ್ರೀಂ ಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿ, ಸೋಮವಾರ ಪ್ರಮಾಣವಚನ

Judgement-court

INDIA NEWS : ಸುಪ್ರೀಂ ಕೋರ್ಟ್‌ನ (Court) 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್‌ ಖನ್ನಾ ಅವರು ಸೋಮವಾರ ಬೆಳಗ್ಗೆ 10 ಗಂಟೆಗೆ ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್‌ ಅವರು ಭಾನುವಾರ ನಿವೃತ್ತರಾಗಿದ್ದಾರೆ. ನ್ಯಾ. ಸಂಜೀವ್‌ ಖನ್ನಾ 1983ರಲ್ಲಿ ದೆಹಲಿಯಲ್ಲಿ ವಕೀಲರಾಗಿ ಕರ್ತವ್ಯ ಆರಂಭಿಸಿದ್ದರು. ಆ ಬಳಿಕ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ದಿಢೀರ್‌ ಕಾರ್ಯಾಚರಣೆ, 20 ಆಟೋಗಳು ಸೀಜ್‌, 100 ಕೇಸ್‌

ಸುಪ್ರೀಂ ಕೋರ್ಟ್‌ನ ಯು ಟ್ಯೂಬ್‌ ಖಾತೆ ಹ್ಯಾಕ್‌, ಈಗ ಪುನಾರಂಭ

Kannada-News-Update

JUST MAHITI : ಹ್ಯಾಕ್‌ ಆಗಿದ್ದ ಸುಪ್ರೀಂ ಕೋರ್ಟ್‌ ಯು ಟ್ಯೂಬ್‌ ಚಾನಲ್‌ (Channel) ಪುನಾರಂಭ ಆಗಿದೆ ಎಂದು ಕೋರ್ಟ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಶುಕ್ರವಾರ ಸುಪ್ರೀಂ ಕೋರ್ಟ್‌ನ ಯುಟ್ಯೂಬ್‌ ಖಾತೆ ಹ್ಯಾಕ್‌ ಆಗಿತ್ತು. ಹ್ಯಾಕರ್‌ಗಳು ಸುಪ್ರೀಂ ಕೋರ್ಟ್‌ನ ಯು ಟ್ಯೂಬ್‌ ಖಾತೆಯಲ್ಲಿ ಕ್ರಿಪ್ಟೊ ಕರೆನ್ಸಿಯ ವಿಡಿಯೋಗಳನ್ನು ಪ್ರಸಾರ ಮಾಡಿದ್ದರು. ಕೂಡಲೆ ಎಚ್ಚೆತ್ತುಕೊಂಡ ಸುಪ್ರೀಂ ಕೋರ್ಟ್‌ ಸಿಬ್ಬಂದಿ, ಯು ಟ್ಯೂಬ್‌ ಹ್ಯಾಕ್‌ ಆಗಿದೆ ಎಂದು ಟ್ವೀಟ್‌ ಮಾಡಿದ್ದರು. ಶನಿವಾರ ಯು ಟ್ಯೂಬ್‌ ಸೇವೆನ ಪುನಾರಂಭ ಮಾಡಲಾಗಿದೆ. ಇದನ್ನೂ ಓದಿ … Read more

26 ವಚನ ತೆಗೆಯುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ, ರಿಜ್ವಿ ವಿರುದ್ಧ ತಿರುಗಿಬಿದ್ದ ಮುಸ್ಲಿಂ ಮಹಿಳೆಯರು

190321 Muslim Women Protest Against Rizwi in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021 ಧರ್ಮಗ್ರಂಥ ಕುರಾನ್ ಮೂಲ ಆಶಯಕ್ಕೆ ಧಕ್ಕೆ ಉಂಟು ಮಾಡಿದ ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಸೈಯದ್ ವಾಸಿಮ್ ರಿಜ್ವಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಶಿವಮೊಗ್ಗ ಪೀಸ್ ಆರ್ಗನೈಜೇಷನ್ ಮಹಿಳಾ ವಿಭಾಗದ ವತಿಯಿಂದ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸೈಯದ್ ವಾಸಿಮ್ ರಿಜ್ವಿ ಅವರು ಪವಿತ್ರ ಕುರಾನ್‌ನ 26 ವಚನಗಳನ್ನು ತೆಗೆದು ಹಾಕುವಂತೆ ಕೋರಿ ಸುಪ್ರಿಂ ಕೋರ್ಟ್‌ಗೆ … Read more