ನಕ್ಸಲ್‌ ಮುಂಡಗಾರು ಲತಾ, ವನಜಾಕ್ಷಿ ಶಿವಮೊಗ್ಗ ಪೊಲೀಸ್‌ ವಶಕ್ಕೆ

Naxal-Vanajakshi-and-Mundagaru-Latha

SHIVAMOGGA LIVE NEWS, 10 FEBRUARY 2025 ಶಿವಮೊಗ್ಗ : ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದ ಆರು ನಕ್ಸಲರ (Naxal) ಪೈಕಿ ಇಬ್ಬರು ನಕ್ಸಲರನ್ನ ಶಿವಮೊಗ್ಗ ಪೊಲೀಸರು ಇವತ್ತು ವಶಕ್ಕೆ ಪಡೆದಿದ್ದಾರೆ. ಇವತ್ತು ಮಧ್ಯಾಹ್ನ ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ನಕ್ಸಲರಾದ ಮುಂಡಗಾರು ಲತಾ ಮತ್ತು ವನಜಾಕ್ಷಿ ಬಾಳೆಹೊಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಡಗಾರು ಲತಾ ಮತ್ತು ವನಜಾಕ್ಷಿ ವಿರುದ್ಧ ಆಗುಂಬೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರಕರಣ, ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಒಂದು … Read more

ಶಸ್ತ್ರಾಸ್ತ್ರಗಳನ್ನು ಪೊಲೀಸ್‌ ಠಾಣೆಗೆ ಒಪ್ಪಿಸುವಂತೆ ಸೂಚನೆ, ಕೆಲವರಿಗೆ ಆದೇಶದಿಂದ ವಿನಾಯಿತಿ

Shimoga-DC-Gurudatta-Hegde.

SHIVAMOGGA LIVE NEWS | 20 MARCH 2024 SHIMOGA : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್‌ 16ರಿಂದ ಜೂನ್ 6ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಆದ್ದರಿಂದ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ, ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಗಳಿಗೆ ಅವುಗಳನ್ನು ಒಪ್ಪಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದ್ದಾರೆ.  ಜಿಲ್ಲೆಯ ಯಾವುದೇ ಪ್ರದೇಶಗಳಲ್ಲಿ ಹೊರಗಿನವರು ಅಥವಾ ಸ್ಥಳೀಯರು ಶಸ್ತ್ರ, ಬಂದೂಕು … Read more

ಥೇಟ್ ಹಂದಿ ಅಣ್ಣಿ ಮೇಲಿನ ದಾಳಿಯಂತೆಯೇ ನಡೆಯಿತು ಅಟ್ಯಾಕ್, ರಾತ್ರೋರಾತ್ರಿ ಆರೋಪಿಗಳು ಪೊಲೀಸರಿಗೆ ಸರೆಂಡರ್

Attack-on-Anjaneya-and-Madhu-revange-against-Handi-anni-killing

SHIVAMOGGA LIVE NEWS | 16 MARCH 2023 SHIMOGA : ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಯ ಕೊಲೆ ಕೇಸ್ ಸಂಬಂಧ ನಾಲ್ವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ (surrender). ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ನಾಲ್ವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆ ಚೀಲೂರಿನ ಗೋವಿನಕೋವಿಯಲ್ಲಿ ಆಂಜನೇಯ (28) ಮತ್ತು ಮಧು (27) ಎಂಬುವವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಘಟನೆಯಲ್ಲಿ ಆಂಜನೇಯ ಸ್ಥಳದಲ್ಲೇ ಸಾವನ್ನಪ್ಪಿದ್ದ. ಮಧು ಗಂಭೀರವಾಗಿ ಗಾಯಗೊಂಡಿದ್ದ. ನಾಲ್ವರು ಪೊಲೀಸರಿಗೆ ಶರಣು … Read more

ಹಂದಿ ಅಣ್ಣಿ ಬರ್ಬರ ಹತ್ಯೆ ಕೇಸ್, ಎಂಟು ಆರೋಪಿಗಳು ಶಿವಮೊಗ್ಗ ಪೊಲೀಸ್ ವಶಕ್ಕೆ

Handi-Anni-Murder-case-arrest

SHIVAMOGGA LIVE NEWS | SHIMOGA | 20 ಜುಲೈ 2022 ರೌಡಿ ಶೀಟರ್ ಹಂದಿ ಅಣ್ಣಿ (HANDI ANNI) ಹತ್ಯೆ ಪ್ರಕರಣದ ಆರೋಪಿಗಳನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ. ಎಂಟು ಆರೋಪಿಗಳು ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಕಳೆದ ರಾತ್ರಿ ಎಂಟು ಆರೋಪಿಗಳನ್ನು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಕರೆತರಲಾಯಿತು. ಚಿಕ್ಕಮಗಳೂರು ಪೊಲೀಸರು ಆರೋಪಿಗಳನ್ನು ಕರೆತಂದು ಜಯನಗರ ಠಾಣೆಯಲ್ಲಿ ಶಿವಮೊಗ್ಗ ಪೊಲೀಸರಿಗೆ ಒಪ್ಪಿಸಿದ್ದಾರೆ. ಇವತ್ತು ನ್ಯಾಯಾಲಯಕ್ಕೆ ಹಾಜರ್ ಹಂದಿ ಅಣ್ಣಿ ಹತ್ಯೆಯ (MURDER) ಆರೋಪಿಗಳು ಚಿಕ್ಕಮಗಳೂರಿನಲ್ಲಿ ಪೊಲೀಸರಿಗೆ (POLICE) ಶರಣಾಗಿದ್ದರು. ಈ ಹಿನ್ನೆಲೆ … Read more

BREAKING NEWS – ಹಂದಿ ಅಣ್ಣಿ ಹತ್ಯೆ ಕೇಸ್, ರಾತ್ರೋರಾತ್ರಿ ಆರೋಪಿಗಳು ಶರಣು

Handi-Anni-Attacking-CCTV-Footage

SHIVAMOGGA LIVE NEWS | SHIMOGA| 19 ಜುಲೈ 2022 ರೌಡಿ ಶೀಟರ್ (ROWDY SHEETER) ಹಂದಿ ಅಣ್ಣಿ ಹತ್ಯೆ (MURDER) ಪ್ರಕರಣದ ಆರೋಪಿಗಳು ರಾತ್ರೋರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ (SURRENDER). ಇವತ್ತು ಅವರನ್ನು ಚಿಕ್ಕಮಗಳೂರಿನ ನ್ಯಾಯಾಲಯಕ್ಕೆ (chikkamagaluru) ಹಾಜರುಪಡಿಸಲಾಗುತ್ತಿದೆ. ಆರೋಪಿಗಳು ತಡರಾತ್ರಿ ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿ ಅಕ್ಷಯ್ ಅವರ ಮುಂದೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. 8 ಆರೋಪಿಗಳು, ತಾವೆ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಮಾಡಿರುವುದಾಗಿ ತಿಳಿಸಿ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. … Read more