ಶಿವಮೊಗ್ಗದ NH ಆಸ್ಪತ್ರೆಯಲ್ಲಿ ಸರ್ವೈವರ್ಸ್ ಕ್ಲಿನಿಕ್, ಜು.17ರಂದು ಕ್ಯಾನ್ಸರ್ ಬಗ್ಗೆ ಮಹತ್ವದ ಚರ್ಚೆ, ಏನಿದು ಕ್ಲಿನಿಕ್?
CLINIC ಶಿವಮೊಗ್ಗ: ಕ್ಯಾನ್ಸರ್ ಗೆದ್ದವರಿಗಾಗಿ ನಗರದ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೆಡಿಕಲ್ ಅಂಕೂಲಜಿಸ್ಟ್ ಡಾ. ಅಪರ್ಣಾ ಶ್ರೀವತ್ಸ ಅವರು ಸರ್ವೈವರ್ಸ್ ಕ್ಲಿನಿಕ್ (Clinic) ಆರಂಭಿಸಿದ್ದಾರೆ. ಇದನ್ನೂ ಓದಿ » ಸಿಗಂದೂರು ಲಾಂಚ್ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್ಎ ಜುಲೈ 17ರಂದು ಈ ಕ್ಲಿನಿಕ್ ನಡೆಯಲಿದೆ. ಮುಂದೆ ಪ್ರತಿ ತಿಂಗಳ 3ನೇ ಗುರುವಾರದಂದು ಕ್ಲಿನಿಕ್ ಇರಲಿದೆ. ಕ್ಯಾನ್ಸರ್ ರೋಗಿಗಳ ಚೇತರಿಕೆ ಹಾಗೂ ಆರೈಕೆ ದೃಷ್ಟಿಯಿಂದ ಕ್ಲಿನಿಕ್ ಆರಂಭಿಸಲಾಗಿದೆ. ಆರೋಗ್ಯಕರ ಜೀವನ, ಫಿಸಿಯೋಥೆರಪಿ ಮತ್ತು ಭಾವನಾತ್ಮಕ ಯೋಗಕ್ಷೇಮದಂತಹ … Read more