ಬಸ್ ತಡೆದ ಶಿವಮೊಗ್ಗದ ನಾಲ್ವರು ಸಾರಿಗೆ ನೌಕರರು ಅಮಾನತು, ನಾಲ್ವರು ಮಹಿಳಾ ಕಂಡಕ್ಟರ್​​ಗಳು ವರ್ಗಾವಣೆ

KSRTC-Bus-Strike-News

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 APRIL 2021 ಸಾರಿಗೆ ನೌಕರರ ಮುಷ್ಕರ ಇವತ್ತು ಹತ್ತನೆ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ನೌಕರರ ವರ್ಗಾವಣೆ ಮತ್ತು ಅಮಾನತು ಪಟ್ಟಿಯು ದೊಡ್ಡದಾಗುತ್ತಿದೆ. ಇದನ್ನೂ ಓದಿ  – ಗೋಪಿ ಸರ್ಕಲ್​ನಲ್ಲಿ ಮೇಣದ ಬತ್ತಿ ಹಿಡಿದು ಸಾರಿಗೆ ನೌಕರರ ಪ್ರತಿಭಟನೆ, ಗೂಢಚರ್ಯೆಗೆ ಆಕ್ರೋಶ ಶಿವಮೊಗ್ಗ ವಿಭಾಗದ ನಾಲ್ವರನ್ನು ವರ್ಗಾವಣೆ ಮಾಡಲಾಗಿದೆ. ಇನ್ನೂ ನಾಲ್ವರನ್ನು ಅಮಾನತು ಮಾಡಿ ಶಿವಮೊಗ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಟಿ.ಆರ್.ನವೀನ್ ಆದೇಶಿಸಿದ್ದಾರೆ. ಅಮಾನತು ಆದವರು ಯಾರು? ಮುಷ್ಕರದ ನಡುವೆಯು … Read more

ಶಿವಮೊಗ್ಗ ಜಿಲ್ಲೆಯ ಮೂವರು ಪಿಡಿಒಗಳು ಅಮಾನತು, ಕಾರಣವೇನು?

Zilla Panchayath Shivamogga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021 ಜಿಲ್ಲಾ ಪಂಚಾಯಿತಿ ವತಿಯಿಂದ ನೀಡಲಾಗಿದ್ದ ಸೂಚನೆಗಳನ್ನು ಪಾಲಿಸದ ಮೂವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಓ) ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ (ಸಿಇಓ) ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಯಾರನ್ನೆಲ್ಲ ಅಮಾನತು ಮಾಡಲಾಗಿದೆ? ಭದ್ರಾವತಿ ತಾಲೂಕು ಕಾಗೆಕೋಡಮಗ್ಗಿ ಗ್ರಾಮ ಪಂಚಾಯಿತಿ ಪಿಡಿಒ ಡಿ.ಶ್ರೀಧರ್ ನಾಯ್ಕ್. ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಪ್ರಭಾರ … Read more

ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬೂಟ್ ಕಾಲಿನಲ್ಲಿ ಒದಿದ್ದ ಪೊಲೀಸ್ ಅಮಾನತು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 ಆಗಸ್ಟ್ 2020 ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನಿಗೆ ಬೂಟ್ ಕಾಲಿನಲ್ಲಿ ಒದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪೊಲೀಸ್ ಕಾನ್‍ಸ್ಟೇಬಲ್‍ನನ್ನು ಅಮಾನತು ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈತ ಕಾನ್‍ಸ್ಟೇಬಲ್‍ ಆಗಿದ್ದರು. ಪೂರ್ಣೇಶ್, ಅಮಾನತಾದ ಕಾನ್‍ಸ್ಟೇಬಲ್. ತೀರ್ಥಹಳ್ಳಿಯ ಬಸ್ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿಗೆ ಪಾನಮತ್ತನಾಗಿದ್ದ ಪೂರ್ಣೇಶ್ ಬೂಟ್‍ ಕಾಲಿನಲ್ಲಿ ಒದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಸ್ಥಳೀಯರು ಇದನ್ನು ಮೊಬೈಲ್‍ಗಳಲ್ಲಿ ರೆಕಾರ್ಡ್ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಸಾಮಾಜಿಕ … Read more