ಜಾತಿ ಸಮೀಕ್ಷೆ, ಅಧಿಕಾರಿಯನ್ನು ಅಮಾನತು ಮಾಡಿದ ಶಿವಮೊಗ್ಗ ಜಿಲ್ಲಾಧಿಕಾರಿ

himoga-DC-office-and-Police-jeep-in-front-of-office

ಶಿವಮೊಗ್ಗ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆ ಸಮನ್ವಯಾಧಿಕಾರಿ ರಂಗನಾಥ್‌.ಎಂ ಅರವನ್ನು ಅಮಾನತು (Suspension) ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ರಂಗನಾಥ್‌.ಎಂ ಅವರು ಹೊನಸಗರ ತಾಲೂಕು ಬಿ.ಆರ್.ಸಿ. ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ಆಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು. ಪೂರ್ವಾನುಮತಿ ಪಡೆಯದೆ ರಜೆ ಹಾಕಿದ್ದು, ದೂರವಾಣಿ ಕರೆಗು ಸ್ಪಂದಿಸಲಿಲ್ಲ. ಇದರಿಂದ ಸಮೀಕ್ಷೆ ಕಾರ್ಯಕ್ಕೆ ತೊಡಕಾಗಿದೆ. ಈ ಹಿನ್ನೆಲೆ ತಕ್ಷಣದಿಂದಲೇ ರಂಗನಾಥ್‌.ಎಂ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ … Read more

ಹಣ ದುರುಪಯೋಗ, ಪಿಡಿಓ ಸಸ್ಪೆಂಡ್, ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಓ ಆದೇಶ

ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018 ಹಣ ದುರುಪಯೋಗ ಮಾಡಿರುವ ಆರೋಪದ ಹಿನ್ನೆಲೆ ಪಿಡಿಓ ಒಬ್ಬರನ್ನು ಅಮಾನತು ಮಾಡಲಾಗಿದೆ. ಈ ಸಂಬಂಧ ಜಿಲ್ಲಾ ಪಂಚಾಯಿತಿ ಸಿಇಓ ಶಿವರಾಮೇಗೌಡ ಆದೇಶ ಹೊರಡಿಸಿದ್ದಾರೆ. ಕೋಣಂದೂರು ಗ್ರಾಮ ಪಂಚಾಯಿತಿಯ ಪಿಡಿಓ ಕೆ.ಎಸ್.ಕುಮಾರ್ ಅಮಾನತುಗೊಂಡವರು. ಮುಖ್ಯ ಲೆಕ್ಕಾಧಿಕಾರಿ ನೀಡಿದ ವರದಿ ಅನುಸಾರ ಕೆ.ಸಿ.ಎಸ್ (ಸಿಸಿಎ) ನಿಯಮ 10ರ ಅಡಿಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಪಿಡಿಓ ಅಮಾನತಿಗೆ ಕಾರಣಗಳೇನು? ಪಿಡಿಓ ಕೆ.ಎಸ್.ಕುಮಾರ್, ಹಿಂದಿನ ಪಿಡಿಓ ಸಹಿ ಫೋರ್ಜರಿ ಮಾಡಿ, … Read more