ಸುವರ್ಣ ನ್ಯೂಸ್ ಫೇಸ್ ಬುಕ್ ಖಾತೆಯಲ್ಲಿ ಕಮೆಂಟ್, ಸಿ.ಎಂ.ಖಾದರ್ ವಿರುದ್ಧ ಭದ್ರಾವತಿಯಲ್ಲಿ ಕೇಸ್

facebook logo

SHIVAMOGGA LIVE NEWS | 5 ಏಪ್ರಿಲ್ 2022 ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಿ ಭದ್ರಾವತಿಯಲ್ಲಿ ಶಾಂತಿ ಕದಡುವ ಯತ್ನ ನಡೆಸಿದ ಆರೋಪ ಸಂಬಂಧ ಸಿ.ಎಂ.ಖಾದರ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ವಡಿವೇಲು ಎಂಬುವವರು ಸಿ.ಎಂ.ಖಾದರ್ ಅವರ ವಿರುದ್ಧ ಭದ್ರಾವತಿ ಹಳೆ ನಗರ ಠಾಣೆಗೆ ದೂರು ನೀಡಿದ್ದರು. ಸಿ.ಎಂ.ಖಾದರ್ ಕಮೆಂಟ್ ಏನು? ಸುವರ್ಣ ನ್ಯೂಸ್ ಫೇಸ್ ಬುಕ್ ಖಾತೆಯಲ್ಲಿ ಹಲಾಲ್ ಬೇಡ ಎಂಬ ವಿಚಾರ ಸಂಬಂಧ ಹಿಂದೂ ಜನಜಾಗೃತಿ ಸಮಿತಿಯ ಮನವಿ ಕುರಿತು ಸುದ್ದಿ … Read more

ಮಾಜಿ ಶಾಸಕ ಕರಿಯಣ್ಣ ನಿಧನ, ಇಲ್ಲಿವೆ ಅವರ ಕುರಿತ ಹತ್ತು ಪ್ರಮುಖ ವಿಚಾರಗಳು

ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018 ಆರು ತಿಂಗಳಿಂದ ಅನಾರೋಗ್ಯಕ್ಕೀಡಾಗಿದ್ದ ಮಾಜಿ ಶಾಸಕ ಕರಿಯಣ್ಣ (74), ಇವತ್ತು ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕರಿಯಣ್ಣ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ನಡುವೆಯೂ ಬಿರುಸಿನ ಪ್ರಚಾರ ಆರೋಗ್ಯದಲ್ಲಿ ಸಮಸ್ಯೆಯಿದ್ದರೂ, ಕಳೆದ ವಿಧಾನಸಭೆ ಚುನಾವಣೆ ಸಂದರ್ಭ, ಕರಿಯಣ್ಣ, ಬಿರುಸಿನ ಪ್ರಚಾರ ನಡೆಸಿದ್ದರು. ತಮ್ಮ ಮಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ತಿ ಡಾ.ಶ್ರೀನಿವಾಸ್ ಪರವಾಗಿ ಹಗಲು ರಾತ್ರಿಯನ್ನದೆ ಪ್ರಚಾರ ನಡೆಸಿದ್ದರು. ಆ ಬಳಿಕ ಕರಿಯಣ್ಣ ಹೊರಗೆ ಕಾಣಿಸಿಕೊಂಡಿದ್ದು ವಿರಳ. ಮಾಜಿ … Read more