ಮಠಗಳಿಗೆ ಸರ್ಕಾರ ಅನುದಾನ ನೀಡಿದ್ದಕ್ಕೆ ಅಪಸ್ವರ, ಆದಿಚುಂಚನಗಿರಿ ಶ್ರೀಗಳು ಹೇಳಿದ್ದೇನು?

Niramalanandanatha-Swamiji-Yedyurappa-Balakrishna-prasannanatha-swamiji

SHIVAMOGGA LIVE NEWS | 3 NOVEMBER 2022 SHIMOGA | ಯಡಿಯೂರಪ್ಪ ಅವರು ಮಠಗಳಿಗೆ ಅನುದಾನ (funds for mutts) ಬಿಡುಗಡೆ ಮಾಡಿದ್ದನ್ನು ಹಲವರು ಪ್ರಶ್ನಿಸಿದರು. ಆದರೆ ಮಠಗಳನ್ನು  ಚೈತನ್ಯಶೀಲವಾಗಿ ಇರಿಸುವುದಕ್ಕಾಗಿ ಯಡಿಯೂರಪ್ಪ ಅವರು ಅನುದಾನ ನೀಡಿದರು ಎಂದು ಗುರುಗಳು ಹೇಳಿದ್ದರು ಎಂದು ಶ್ರೀ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಕುವೆಂಪು ರಂಗ ಮಂದಿರದಲ್ಲಿ ಒಕ್ಕಲಿಗರ ಸಂಘದ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ನಿರ್ಮಲಾನಂದನಾಥ … Read more

ಮೆಗ್ಗಾನ್ ಆಸ್ಪತ್ರೆಯಿಂದ ಶಿವಮೂರ್ತಿ ಮುರುಘಾ ಸ್ವಾಮೀಜಿ ಡಿಸ್ಚಾರ್ಜ್

Murugha-Mutt-Swamiji-Chitradurga-to-mc-Gann

SHIMOGA| ಆ್ಯಂಜಿಯೋಗ್ರಾಂ ಚಿಕಿತ್ಸೆಯ ಬಳಿಕ (DISCHARGE) ಮುರುಘಾ ಮಠದ ಶಿವಮೂರ್ತಿ ಮುರಘಾ ಸ್ವಾಮೀಜಿಯನ್ನು ಚಿತ್ರದುರ್ಗಕ್ಕೆ ಕರೆದೊಯ್ಯಲಾಗಿದೆ. ಶಿವಮೂರ್ತಿ ಮುರುಘಾ ಸ್ವಾಮೀಜಿಯನ್ನು ಮೆಗ್ಗಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆ್ಯಂಜಿಯೋಗ್ರಾಂ ಚಿಕಿತ್ಸೆಗಾಗಿ ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಡಿಸ್ಚಾರ್ಜ್ (DISCHARGE) ಬಳಿಕ ಸ್ವಾಮೀಜಿಯನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಅವರನ್ನು ಚಿತ್ರದುರ್ಗಕ್ಕೆ ಕರೆದೊಯ್ಯಲಾಯಿತು. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಪೊಲೀಸರು ಬಂಧಿಸಿರುವ ಶಂಕಿತ ಉಗ್ರನ ತಂದೆಗೆ ಹೃದಯಾಘಾತ, ಸಾವು ADVERTISEMENT ಆರೋಗ್ಯ ತುರ್ತು … Read more

ಮುರುಘಾ ಮಠದ ಸ್ವಾಮೀಜಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಪರೇಷನ್ ಸಕ್ಸಸ್

Chitradurga-Muruga-Mutt-Swamiji-Shifted-to-Mc-Gann-Hospital

SHIMOGA| ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಸ್ವಾಮೀಜಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ (ANGIOGRAM) ನೆರವೇರಿಸಲಾಗಿದೆ. ಸದ್ಯ ಸ್ವಾಮೀಜಿ ಆರೋಗ್ಯವಾಗಿದ್ದಾರೆ. ಮುರುಘಾ ಸ್ವಾಮೀಜಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಆ್ಯಂಜಿಯೋಗ್ರಾಂ (ANGIOGRAM) ಶಸ್ತ್ರಚಿಕಿತ್ಸೆ ನಡೆಸಲಾಯಿತು. ಶಸ್ತ್ರಚಿಕಿತ್ಸೆ (OPERATION) ಯಶಸ್ವಿಯಾಗಿದೆ. ಡಾ.ಪರಮೇಶ್ವರ್ ಮತ್ತು ಡಾ. ಮಹೇಶ್ ಮೂರ್ತಿ ಅವರ ತಂಡ ಚಿಕಿತ್ಸೆ ನಡೆಸಿದರು ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಮಾಧ್ಯಮಗಳಿಗೆ ತಿಳಿಸಿದರು. ಶಸ್ತ್ರಚಿಕಿತ್ಸೆ ಬಳಿಕ ಸ್ವಾಮೀಜಿಯನ್ನು ಐಸಿಯುನಲ್ಲಿ ಇರಿಸಲಾಗಿದೆ. 24 ಗಂಟೆ ಅವರ … Read more

ಕಮಿಷನ್ ಬಗ್ಗೆ ಸ್ವಾಮೀಜಿ ಆರೋಪ, ದಾಖಲೆ ನೀಡುವಂತೆ ಈಶ್ವರಪ್ಪ ಆಗ್ರಹ

KS-Eshwarappa-Press-meet

SHIVAMOGGA LIVE NEWS | SHIMOGA FM | 21 ಏಪ್ರಿಲ್ 2022 ದಿಂಗಾಲೇಶ್ವರ ಸ್ವಾಮೀಜಿ ಅವರು ನನ್ನ ಪರ ಮಾತಾಡಿದ್ದಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಆದರೆ ಕಮಿಷನ್ ಬಗ್ಗೆ ದಿಂಗಾಲೇಶ್ವರ ಸ್ವಾಮೀಜಿ ಆರೋಪಿಸುವ ಬದಲು ದಾಖಲೆಗಳನ್ನು ನೀಡಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಯಾವುದೇ ಇಲಾಖೆಗೆ ಕಮಿಷನ್ ಕೊಟ್ಟಿದ್ದರೆ ದಾಖಲೆ ನೀಡಿ. ಬಾಯಿ ಬಂದಂಗೆ ಯಾರೂ ಮಾತನಾಡಬಾರದು ಎಂದು ತಿಳಿಸಿದರು. ಕೆಂಪಣ್ಣ ವಿರುದ್ಧ … Read more

‘2023ರಲ್ಲಿ ನಮ್ಮ ಸಮುದಾಯದವರೆ ಸಿಎಂ, ಪ್ರಮಾಣವಚನದಲ್ಲಿ ನಾನು ಭಾಗಿಯಾಗ್ತೇನೆ’

140721 Pranavananda Swamiji about Ediga Community 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2021 2023ರ ವಿಧಾನಸಭಾ ಚುನಾವಣೆಯಲ್ಲಿ ಆರ್ಯ ಈಡಿಗ ಸಮುದಾಯದವರೇ ಮುಖ್ಯಮಂತ್ರಿ ಆಗುತ್ತಾರೆ. ನಾನು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ಆರ್ಯ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಭವಿಷ್ಯ ನುಡಿದರು. ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ರಾಜ್ಯದಲ್ಲಿ ಈಡಿಗ ಸಮುದಾಯಕ್ಕೆ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಅನ್ಯಾಯವಾಗಿದೆ. ಹಾಗಾಗಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸದಿದ್ದೆರೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತೆ ಎಂದು ಎಚ್ಚರಿಸಿದರು. ರಾಜ್ಯದಲ್ಲಿ … Read more

ತೀರ್ಥಹಳ್ಳಿಯ ಕವಲೇದುರ್ಗದ ಶ್ರೀಗಳ ಪುಣ್ಯಾರಾಧನೆ, ನುಡಿ ನಮನ

180621 Kavaledurga Mutt Araga Jnanendra Visit 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 18 JUNE 2021 ಕರೋನಾದಿಂದ ಮೃತಪಟ್ಟ ಕವಲೇದುರ್ಗದ ಡಾ.ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಪುಣ್ಯಾರಾಧನೆ ಮತ್ತು ನುಡಿ ನಮನ ಕಾರ್ಯಕ್ರಮ ನಡೆಯಿತು. ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಜ್ಜಯಿನಿ ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮಳಲಿಮಠ, ಮೂಲೆಗದ್ದೆ ಸೇರಿ ವಿವಿಧ ಮಠಗಳ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ನುಡಿ … Read more

ಯಡಿಯೂರಪ್ಪ ಬೆನ್ನಿಗೆ ನಿಂತ ಸ್ವಾಮೀಜಿ, ನಾಯಕತ್ವ ಬದಲಾದರೆ ಕರೋನಾಗಿಂತಲೂ ದೊಡ್ಡ ಅನಾಹುತದ ಎಚ್ಚರಿಕೆ

120621 Swamji Support Yedyurappa Bekkinkalmata 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 12 JUNE 2021 ನಾಯಕತ್ವದ ಬದಲಾವಣೆ ವಿಚಾರದಲ್ಲಿ ಶಿವಮೊಗ್ಗದ ಕೆಲವು ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. ನಾಯಕತ್ವ ಬದಲಾವಣೆಯಾದರೆ ಕರೋನಾಗಿಂತಲೂ ದೊಡ್ಡ ಅನಾಹುತ ಸಂಭವಿಸಲಿದೆ ಅಂತಾ ಮಠಾಧೀಶರೊಬ್ಬರು ಕೇಂದ್ರ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. ಶಿಕಾರಿಪುರ ತಾಲೂಕು ಕಾಳೇನಹಳ್ಳಿ ಶಿವಯೋಗಾಶ್ರಮಕ್ಕೆ ಸಿಎಂ ಯಡಿಯೂರಪ್ಪ ಅವರು ಇವತ್ತು ಭೇಟಿ ನೀಡಿದ್ದಾರೆ. ಕಾಳೇನಹಳ್ಳಿಯ ಶ್ರೀಗಳು ಲಿಂಗೈಕ್ಯರಾದಾಗ ಸಿಎಂ ಭೇಟಿ ನೀಡಲು ಸಾದ್ಯವಾಗಿರಲಿಲ್ಲ. ಆದ್ದರಿಂದ ಇವತ್ತು ಮಠಕ್ಕೆ ಭೇಟಿ ನೀಡಿದ್ದರು. ಕರೋನಾಗಿಂತಲೂ … Read more

‘ರಾಮ ಮಂದಿರ ನಿರ್ಮಾಣವಾದರೆ ಸಾಲದು, ನಿರ್ವಹಣೆಗೂ ಆಗಬೇಕಿದೆ’

170321 Pejavara Swamijia at Shimoga Bhramana Mahasabha Programme 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021 ರಾಮಮಂದಿರ ನಿರ್ಮಾಣವಾದರೆ ಸಾಲದು ಅದರ ನಿರ್ವಹಣೆ ಸದಾ ಆಗಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಶ್ರೀ ಯಜುಃ ಸಂಹಿತಾಯಾಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು. ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಇಡೀ ಭಾರತೀಯರ ಹಾಗೂ ಹಿಂದುಗಳ ಕನಸಾಗಿದೆ. ಎಲ್ಲರ ಭಕ್ತಿ ಮತ್ತು ಶಕ್ತಿಯಿಂದ ಶ್ರೀ … Read more

ಶಿಕಾರಿಪುರದ ನಡೆದಾಡುವ ದೇವರು, ಶಿವಯೋಗ ಮಂದಿರದ ಸ್ವಾಮೀಜಿ ಲಿಂಗೈಕ್ಯ, ಸಿಎಂ ಸೇರಿ ಹಲವರ ಸಂತಾಪ

160321 Shikaripura Shivayogi Mandira Swamiji No More 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 MARCH 2021 ಶಿಕಾರಿಪುರದ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ದ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ಅವರು ದೊಡ್ಡ ಸಂಖ್ಯೆಯ ಭಕ್ತರನ್ನು ಅಗಲಿದ್ದಾರೆ. ಸ್ವಾಮೀಜಿ ಅವರು ಲಿಂಗೈಕ್ಯರಾದ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಭಕ್ತರು ಮಠದ ಬಳಿಗೆ ಆಗಮಿಸಿ ಕಂಬನಿ ಮಿಡಿಯುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಉಳ್ಳಿ ದರ್ಶನ್ ಸೇರಿದಂತೆ ಹಲವು ರಾಜಕೀಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ. ಶಿಕಾರಿಪುರದ ನಡೆದಾಡುವ ದೇವರು ಶ್ರೀ … Read more

ನಾಲ್ಕು ತಿಂಗಳು ಮಾತ್ರ ಸಿಗಂದೂರು ದೇವಸ್ಥಾನಕ್ಕೆ ಸಮಿತಿ, ಆ ಬಳಿ ಸಮಿತಿ ಇರಬೇಕೋ ಬೇಡವೋ ಮತ್ತೆ ನಿರ್ಧಾರ

081120 Swamijis Meeting CM over Siganduru Temple Issue 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ನೇಮಿಸಿರುವ ಮೇಲುಸ್ತುವಾರಿ ಸಮಿತಿ ಸದ್ಯ ನಾಲ್ಕು ತಿಂಗಳವರೆಗೆ ಮುಂದುವರೆಯಲಿದೆ. ಆ ಬಳಿಕ ಸಮಿತಿ ಇರಬೇಕೊ ಬೇಡವೊ ಅನ್ನುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ನೇತೃತ್ವದ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದರು. ಸ್ವಾಮೀಜಿಗಳ ಮನವಿ ಏನು? ನಿಟ್ಟೂರು ನಾರಾಯಣಗುರು … Read more