ಸೊರಬದಲ್ಲಿ ರಂಭಾಪುರಿ ಶ್ರೀ, ಆಂತರಿಕ ಬದುಕು ಪರಿಶುದ್ಧಿ ಕುರಿತು ಸಂದೇಶ, ಏನದು?

Renukacharya-Jayanthi-in-Soraba-Rambhapuri-Swamji

SHIVAMOGGA LIVE NEWS | 1 APRIL 2024 SORABA : ತಾಲ್ಲೂಕಿನ ಶಾಂತಪುರ ಸಂಸ್ಥಾನ ಮಠದಲ್ಲಿ ಭಾನುವಾರ ಜಗದ್ಗುರು ರೇಣುಕಾಚಾರ್ಯರ ಜಯಂತ್ಯುತ್ಸವ ಜನಜಾಗೃತಿ ಧರ್ಮ ಸಮಾರಂಭ ಹಾಗೂ 22ನೇ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ರಂಭಾಪುರಿ ಮಠದ ವೀರ ಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಶ್ರೀಗಳು ಪ್ರಮುಖ ವಿಚಾರಗಳನ್ನು ತಿಳಿಸಿದರು. ಆಂತರಿಕ ಬದುಕು ಪರಿಶುದ್ಧವಾಗಬೇಕು ಮನುಷ್ಯನ ಬದುಕು ಸಮೃದ್ಧಗೊಂಡಂತೆ ಮಾನಸಿಕ ನೆಮ್ಮದಿಗಾಗಿ ಆಂತರಿಕ ಬದುಕು ಪರಿಶುದ್ಧಗೊಳ್ಳಬೇಕು. ಆಧುನಿಕ ಕಾಲದಲ್ಲಿ ಮಾನವೀಯ … Read more

‘ನಾರದ ಮಹರ್ಷಿ ಜಗಳ ಹಚ್ಚುವವರಲ್ಲ, ಅವರ ಕುರಿತು ಸರಿಯಾಗಿ ತಿಳಿದುಕೊಳ್ಳಬೇಕಿದೆʼ

Holehonnuru-Chaturmasya-Uttaradi-Mata

SHIVAMOGGA LIVE | 26 JULY 2023 HOLEHONNURU : ನಾರದ ಮಹರ್ಷಿಗಳ ಬಗ್ಗೆ ಸರಿಯಾಗಿ ತಿಳಿದುಕೊಳ್ಳಿ. ಅವರು ಜಗಳ ಹಚ್ಚುವವರಲ್ಲ. ಭಗವಂತನ ಸಂಕಲ್ಪವನ್ನು ಪೂರ್ಣ ಮಾಡಿಸುವ ಕೈಂಕರ್ಯ ಮಾಡುತ್ತಿರುವ ಪರಮಹಂಸರು, ಸನ್ಯಾಸಿಗಳು ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ (Swamiji) ಹೇಳಿದರು. ಹೊಳೆಹೊನ್ನೂರಿನಲ್ಲಿ ನಡೆಯುತ್ತಿರುವ 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ  ಶ್ರೀಗಳು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶ (Swamiji) ನೀಡಿದರು. ಸಜ್ಜನರಿಗೆ ಅವರೊಳಗೆ ಸ್ವಾಭಾವಿಕವಾಗಿಯೇ … Read more

ಸರ್ಕಾರಕ್ಕೆ ಇವತ್ತು ರಾತ್ರಿ 12 ಗಂಟೆವರೆಗೂ ಗಡುವು ನೀಡಿದ ಸ್ವಾಮೀಜಿ

Sri-Jayamruthyunjaya-Swamiji-Pressmeet-in-Shimoga

ಶಿವಮೊಗ್ಗ | ಪಂಚಮಸಾಲಿ (PANCHAMASALI) ಲಿಂಗಾಯತರಿಗೆ (LINGAYATH) ಸರ್ಕಾರ ಕೊಟ್ಟ ಮಾತಿನಂತೆ ಮೀಸಲಾತಿ ಘೋಷಿಸಬೇಕು. ಇವತ್ತು ಮಧ್ಯರಾತ್ರಿವರೆಗೆ ಸರ್ಕಾರಕ್ಕೆ ಗಡುವು ನೀಡುತ್ತಿದ್ದೇವೆ ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಬಸವ ಜಯಮೃತ್ಯುಂಜಯ (BASAVA JAYAMRUTYUNJAYA SWAMIJI) ಸ್ವಾಮೀಜಿ ಅವರು, ಪಂಚಮಸಾಲಿ ಲಿಂಗಾಯಿತರಿಗೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಯಡಿಯೂರಪ್ಪ (YEDYURAPPA) ಅವರು ಭರವಸೆ ನೀಡಿದ್ದರು. ಆದರೆ ಅಷ್ಟರಲ್ಲಿ ಅವರು ಅಧಿಕಾರ ಕಳದುಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Read more

ಯಡಿಯೂರಪ್ಪ ಅವರು ಹತ್ತು ವರ್ಷ ನಮ್ಮ ಮೂಗಿಗೆ ತುಪ್ಪ ಹಚ್ಚಿದರು, ಸ್ವಾಮೀಜಿ ಆರೋಪ

301221 jaya mrutyunjaya swamiji in Shimoga press trust

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹತ್ತು ವರ್ಷ ಮೂಗಿಗೆ ತುಪ್ಪ ಹಚ್ಚುವ ಕೆಲಸು ಮಾಡಿದ್ದಾರೆ ಎಂದು ಕೂಡಲ ಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಸರ್ಕಾರವು ನಮಗೆ ಪೂರಕವಾಗಿ ಸ್ಪಂದಿಸುತ್ತಿದೆ. ಆದರೆ ಕಳೆದ ಹತ್ತು ವರ್ಷದ … Read more

23 ತಿಂಗಳು ಹೊರಜಗತ್ತಿಗೆ ಕಾಣಿಸದ ಸ್ವಾಮೀಜಿ, ತಪೋನುಷ್ಠಾನದ ಬಳಿಕ ಮಠಕ್ಕೆ ಭಕ್ತ ಸಾಗರ, ಏನಿದು ತಪಸ್ಸು?

060921 Sheela Sampadane Mutt Bhadravathi Swamiji

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 6 ಸೆಪ್ಟೆಂಬರ್ 2021 23 ತಿಂಗಳು ಬಾಹ್ಯ ಪ್ರಪಂಚದಿಂದ ದೂರ ಉಳಿದು ತಪಸ್ಸು ನಡೆಸುತ್ತಿದ್ದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ತಪೋನುಷ್ಠಾನ ಪೂರ್ಣಗೊಂಡಿದೆ. ಇದೆ ಮೊದಲ ಭಾರಿಗೆ ಭಕ್ತರಿಗೆ ದರ್ಶನ ನೀಡಿದ್ದಾರೆ. ಶ್ರೀಗಳನ್ನು ಕಣ್ತುಂಬಿಕೊಂಡು, ಪೂಜೆ ಸಲ್ಲಿಸಲು ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶೀಲ ಸಂಪಾದನಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ತಪೋನುಷ್ಠಾನದ ಸಮಾರೋಪ, ದಾಸೋಹ ಮಂದಿರ ಉದ್ಘಟನಾ ಸಮಾರಂಭ ನಡೆಯಿತು. ಸಮಾಜದಲ್ಲಿ ಬಹಿರ್ಮುಖ … Read more