ಶಿವಪ್ಪನಾಯಕ ಪ್ರತಿಮೆ ಮುಂದೆ, ಗಾಂಧಿ ಬಜಾರ್‌ನಲ್ಲಿ ಸಿಹಿ ಹಂಚಿದ ಬಿಜೆಪಿ ಮುಖಂಡರು

GST-reduction-celebration-in-Shimoga-by-BJP-president-BY-Vijayendra.

ಶಿವಮೊಗ್ಗ: ಜಿಎಸ್‌ಟಿ (GST 2.0) ಸುಧಾರಣೆ ಹಿನ್ನೆಲೆ ಬಿಜೆಪಿಯಿಂದ ಶಿವಪ್ಪ ನಾಯಕ ವೃತ್ತದಲ್ಲಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಮರ್ಪಣೆ ಮತ್ತು ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಾಂಧಿ ಬಜಾರ್‌ ವ್ಯಾಪಾರಿಗಳಿಗೆ ಸಿಹಿ ಹಂಚಿದರು. ಇದೇ ವೇಳೆ ಶಿವಪ್ಪನಾಯಕ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್,  ಡಾ.ಧನಂಜಯ ಸರ್ಜಿ, ಬಿಜೆಪಿ ಮುಖಂಡರಾದ ಮೋಹನ್ ರೆಡ್ಡಿ, ಮಂಜುನಾಥ್, ಮಾಲತೇಶ್, ಸುರೇಖಾ ಮುರಳೀಧರ ಸೇರಿ ಹಲವರು … Read more

ಡಾ. ಸರ್ಜಿ ಹೆಸರಿನಲ್ಲಿ ವಿಷಪೂರಿತ ಸಿಹಿ ತಿಂಡಿ ಹಂಚಿಕೆ ಕೇಸ್‌, ಭದ್ರಾವತಿ ಯುವಕ ಅರೆಸ್ಟ್‌

Dr-Dhananjaya-Sarji-sweet-box-case-one-arrested

SHIVAMOGGA LIVE NEWS, 6 JANUARY 2025 ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್‌ ಬಾಕ್ಸ್‌ (Sweets) ಕಳುಹಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೋಟೆ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಹರೀಶ್‌ ಪಟೇಲ್‌ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಭದ್ರಾವತಿಯ ಸೌಹಾರ್ದ ಪಟೇಲ್‌ ಬಂಧಿತ. ಕೊರಿಯರ್‌ ಮೂಲಕ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭ ಕೋರುವ ಸಂದೇಶದೊಂದಿಗೆ ಸಿಹಿ ತಿಂಡಿ ಕಳುಹಿಸಿದ್ದ. ಇದನ್ನೂ ಓದಿ … Read more

ಡಾ. ಧನಂಜಯ ಸರ್ಜಿ ಹೆಸರು ಬಳಸಿ ವಿಷಯುಕ್ತ ಸ್ವೀಟ್‌ ಬಾಕ್ಸ್‌ ರವಾನೆ

Dr-Dhananjaya-Sarji-press-meet

SHIVAMOGGA LIVE NEWS, 3 JANUARY 2024 ಶಿವಮೊಗ್ಗ : ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ಹೆಸರು ದುರ್ಬಳಕೆ ಮಾಡಿಕೊಂಡು, ಹೊಸ ವರ್ಷಕ್ಕೆ, ವಿಷ ಪದಾರ್ಥ ಬೆರೆಸಿರುವ ಸಿಹಿ (Sweets) ತಿಂಡಿ ರವಾನಿಸಿರುವ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಡಾ. ಧನಂಜಯ ಸರ್ಜಿ ಅವರ ಆಪ್ತ ಕಾರ್ಯದರ್ಶಿ ದೂರು ನೀಡಿದ್ದಾರೆ. ಹೊಸ ವರ್ಷದ ಶುಭ ಕೋರುವ ಪತ್ರದೊಂದಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ನಾಗರಾಜ್‌ ಅವರಿಗೆ ಕೊರಿಯರ್‌ ಮೂಲಕ ಸಿಹಿ ತಿಂಡಿ ತಲುಪಿತ್ತು. ಪೊಟ್ಟಣದಲ್ಲಿದ್ದ … Read more