ತೀರ್ಥಹಳ್ಳಿ ತಹಶೀಲ್ದಾರ್‌ ಮೃತದೇಹ ಕುಟುಂಬಕ್ಕೆ ಹಸ್ತಾಂತರ

Thirthahalli-Tahasildhar-jakkanagowder

BANGALORE NEWS, 18 OCTOBER 2024 : ಬೆಂಗಳೂರಿನ ಲಾಡ್ಜ್‌ (Lodge) ಒಂದರ ಕೊಠಡಿಯಲ್ಲಿ ಮೃತಪಟ್ಟಿದ್ದ ತೀರ್ಥಹಳ್ಳಿ ತಹಶೀಲ್ದಾರ್‌ ಜಿ.ಬಿ.ಜಕ್ಕನಗೌಡರ್‌ ಅವರ ಮೃತದೇಹವನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ‘ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಹಸ್ತಾಂತರ ಮಾಡಲಾಯಿತು. ಮರಣೋತ್ತರ ಪರೀಕ್ಷೆಯಾಗಿದೆ ವರದಿ ಬರಬೇಕಿದೆ’ ಎಂದು ಪೊಲೀಸರು ತಿಳಿಸಿದರು. ಇದನ್ನೂ ಓದಿ » ಲಾಡ್ಜ್‌ ಕೊಠಡಿಯಲ್ಲಿ ತೀರ್ಥಹಳ್ಳಿ ತಹಶೀಲ್ದಾರ್‌ ಮೃತದೇಹ ಪತ್ತೆ ಜಿ.ಬಿ.ಜಕ್ಕನಗೌಡರ್‌ ಅವರು ಮೂಲತಃ ಗದಗ ಜಿಲ್ಲೆಯವರು. ಪತ್ನಿ ಇಬ್ಬರು ಪತ್ರಿಯರಿದ್ದಾರೆ. ಘಟನೆ … Read more

ಸುಳ್ಳು ದಾಖಲೆ ನೀಡಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ, ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಕೇಸ್

soraba map graphics

SHIVAMOGGA LIVE NEWS | 2 ಮಾರ್ಚ್ 2022 ಪರಿಶಿಷ್ಟ ಜಾತಿಗೆ ಸೇರದಿದ್ದರೂ ಸುಳ್ಳು ಮಾಹಿತಿ ಒದಗಿಸಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪ ಸಂಬಂಧ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣದ ದಾಖಲಾಗಿದೆ. ಆತನಿಗೆ ಸಹಕರಿಸಿದ ಆರೋಪದ ಹಿನ್ನೆಲೆ ಅಂದಿನ ಗ್ರಾಮ ಲೆಕ್ಕಿಗ, ರೆವಿನ್ಯೂ ಇನ್ಸ್ ಪೆಕ್ಟರ್ ಮತ್ತು ಸೊರಬ ತಹಶೀಲ್ದಾರ್ ವಿರುದ್ಧವು ಕೇಸ್ ದಾಖಲಾಗಿದೆ. ಸೊರಬದ ಷಣ್ಮುಖ ಎಂಬುವವರು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದರು. ಆ ವರ್ಗಕ್ಕೆ ಸೇರದಿದ್ದರೂ ಸುಳ್ಳು ಪ್ರಮಾಣ ಪತ್ರ ಹೊಂದಿದ್ದ ಸಂಬಂಧ … Read more

ಸಿಗಂದೂರು ಸಮೀಪದ ಸರ್ಕಾರಿ ಶಾಲೆಗೆ ತಹಶೀಲ್ದಾರ್ ಭೇಟಿ, ಪರಿಶೀಲನೆ, ಭೂಮಿ ಮಂಜುರಾತಿ ಬಗ್ಗೆ ಮಹತ್ವದ ಚರ್ಚೆ

301221 Tahasildhar Visit tumari Govt School

ಶಿವಮೊಗ್ಗದ ಲೈವ್.ಕಾಂ | TUMARI NEWS |  30 ಡಿಸೆಂಬರ್ 2021 ಸಿಗಂದೂರು ಸಮೀಪದ ತುಮರಿ ಸರ್ಕಾರಿ ಶಾಲೆಯ ಭವಿಷ್ಯಕ್ಕೆ ಅಗತ್ಯವಾಗಿರುವ ಭೂಮಿ ಮಂಜೂರಾತಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾಗರ ತಹಸೀಲ್ದಾರ್‌ ಚಂದ್ರಶೇಖರ ನಾಯ್ಕ ಹೇಳಿದರು. ಹಿರಿಯ ಪಾಥಮಿಕ ಶಾಲೆಯ ಜಾಗದ ಖಾತೆ ಬದಲಾವಣೆ ಹಿನ್ನೆಲೆಯಲ್ಲಿ ಜಾಗ ಮಂಜೂರಾತಿ ಭಾಗವಾಗಿ ಬುಧವಾರ ತುಮರಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಹೋರಾಟ ಸಮಿತಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರ ಜತೆ ಚರ್ಚೆ ನಡೆಸಿ ಮಾತನಾಡಿ, ಶಾಲಾ ಕಟ್ಟಡ ಮತ್ತು … Read more