ಹೊಸನಗರ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ

SAGARA-NEWS-UPDATE

ಹೊಸನಗರ/ಸಾಗರ: ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ತಹಶೀಲ್ದಾರ್‌ಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಹೊಸನಗರ ತಾಲೂಕುಗಳ ತಹಶೀಲ್ದಾರ್‌ಗಳನ್ನು (Tahsildars) ವರ್ಗಾಯಿಸಲಾಗಿದೆ. ಹೊಸನಗರ ತಹಶೀಲ್ದಾರ್‌ ಆಗಿದ್ದ ರಶ್ಮಿ.ಹೆಚ್.ಜೆ ಅವರನ್ನು ಸಾಗರ ತಹಶೀಲ್ದಾರ್‌ ಆಗಿ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ » ಜೇನು ಸಾಕಾಣೆ, ಸಹಾಯಧನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಸಾಗರ ತಾಲೂಕು ತಹಶೀಲ್ದಾರ್‌ ಆಗಿದ್ದ ಚಂದ್ರಶೇಖರ್‌ ನಾಯ್ಕ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಸ್ಥಳ ತೋರಿಸಿಲ್ಲ. ಇನ್ನೊಂದೆಡೆ ಹೊಸನಗರಕ್ಕೆ ತಹಶೀಲ್ದಾರ್‌ ಅವರನ್ನು … Read more