ಜನರ ಸಮಸ್ಯೆ ಆಲಿಸಲು ಸಚಿವರಿಂದ ಜನಸ್ಪಂದನಾ ಸಭೆ, ದಿನಾಂಕ, ಸ್ಥಳ ಪ್ರಕಟ

Madhu-Bangarappa-Minister

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ನ.18 ರಂದು ಸಾಗರ ತಾಲೂಕು ತಾಳಗುಪ್ಪದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ. ಅಂದು ಮಧ್ಯಾಹ್ನ 1.30ಕ್ಕೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ  ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಾಗರ ತಾಲೂಕು ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಅಗತ್ಯ ಮಾಹಿತಿಯೊಂದಿಗೆ ತಾವೇ ಖುದ್ದಾಗಿ ತಪ್ಪದೇ ಹಾಜರಾಗಬೇಕು. ತಮ್ಮ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸಾಗರ ತಹಶೀಲ್ದಾರ್‌ … Read more

ದೀಪಾವಳಿ: ಶಿವಮೊಗ್ಗ, ತಾಳಗುಪ್ಪದಿಂದ ಮೆಜಸ್ಟಿಕ್‌, ಯಶವಂತಪುರ, ಕಂಟೋನ್ಮೆಂಟ್‌ಗೆ ವಿಶೇಷ ರೈಲುಗಳು

Electric-Locomotive-train-for-Shimoga

ರೈಲ್ವೆ ಸುದ್ದಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆ ನಿರ್ವಹಿಸಲು, ನೈಋತ್ಯ ರೈಲ್ವೆಯು ಯಶವಂತಪುರ– ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ (Express Trains) ರೈಲು, ಕೆಎಸ್‌ಆರ್ ಬೆಂಗಳೂರು – ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮಂಟ್ – ಶಿವಮೊಗ್ಗ ಟೌನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈಲುಗಳ ವಿವರಗಳು ಇಲ್ಲಿದೆ ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ರೈಲು: ಅಕ್ಟೋಬರ್ 24 ರಂದು ರಾತ್ರಿ … Read more

ಮೈಸೂರು – ಶಿವಮೊಗ್ಗ, ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವಾಗ?

Electric-Locomotive-train-for-Shimoga

ರೈಲ್ವೆ ಸುದ್ದಿ: ಮಾವಿನಕೆರೆ ಮತ್ತು ಹೊಳೆನರಸೀಪುರ ರೈಲು ನಿಲ್ದಾಣಗಳಲ್ಲಿ ಹಳಿಗಳ ನವೀಕರಣ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಕೆಲವು ರೈಲುಗಳ (Trains) ಸಂಚಾರದಲ್ಲಿ ನಿಯಂತ್ರಣವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾವೆಲ್ಲ ರೈಲು ಸಂಚಾರದಲ್ಲಿ ನಿಯಂತ್ರಣ? ಸೆಪ್ಟೆಂಬರ್ 22, 23 ಮತ್ತು 24ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ಮಾರ್ಗ ಮಧ್ಯದಲ್ಲಿ 60 ನಿಮಿಷ ನಿಯಂತ್ರಣವಾಗಲಿದೆ. ಅದೇ ರೀತಿ, ಸೆಪ್ಟೆಂಬರ್ 26ರಂದು ಈ ರೈಲು 65 ನಿಮಿಷಗಳ ಕಾಲ … Read more

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ದಿನ? ಎಲ್ಲೆಲ್ಲಿ ಇರುತ್ತೆ ಸ್ಟಾಪ್?

Prayanikare-Gamanisi-Indian-Railway-News

ರೈಲ್ವೆ ಸುದ್ದಿ: ದಸರಾ ಹಬ್ಬದ ಹಿನ್ನೆಲೆ ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು (Special Train) ಮೂರು ಟ್ರಿಪ್ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ‌. ದಸರಾ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ‌್‌‌ಗಳನ್ನು ಪೂರ್ಣಗೊಳಿಸಲಿದೆ ಎಂದು ತಿಳಿಸಲಾಗಿದೆ. ವಿಶೇಷ ರೈಲಿನ ಟೈಮಿಂಗ್ ಏನು? ರೈಲು ಸಂಖ್ಯೆ 06587 … Read more

ತಾಳಗುಪ್ಪ ಆರೋಗ್ಯ ಕೇಂದ್ರಕ್ಕೆ ಗ್ರಾಮಸ್ಥರಿಂದ ಬೀಗ ಜಡಿಯುವ ಎಚ್ಚರಿಕೆ, ಕಾರಣವೇನು?

Villagers-protest-infront-of-talaguppa-health-centre

ಸಾಗರ: ತಾಳಗುಪ್ಪ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ (health center) ವೈದ್ಯರ ಕೊರತೆ ನಿವಾರಿಸಿ ಎಂದು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿನಾರಾಯಣ ಬೆಕ್ಕೋಡ್, ಮುರಳಿ ಬಲೆಗಾರು, ಸಂತೋಷ್ ಕೆಲವೆ, ಅಶೋಕ್ ಪಡವಗೋಡು ಇದ್ದರು. ಇದನ್ನೂ ಓದಿ » ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು? protest in front of talagauppa health center

ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?

Electric-Locomotive-train-for-Shimoga

ರೈಲ್ವೆ ಸುದ್ದಿ: ಪ್ರಯಾಣಿಕರ ದಟ್ಟಣೆ ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (Special Train) ರೈಲನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ » ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 25ರಂದು ರಾತ್ರಿ … Read more

ಮೈಸೂರು – ಶಿವಮೊಗ್ಗ, ತಾಳಗುಪ್ಪ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವ್ಯಾವ ದಿನ? ಎಷ್ಟು ನಿಮಿಷ ನಿಯಂತ್ರಣ?

Electric-Locomotive-train-for-Shimoga

ರೈಲ್ವೆ ಸುದ್ದಿ: ಹಾಸನ ಮತ್ತು ಮಾವಿನಕೆರೆ ನಡುವೆ ಟ್ರ್ಯಾಕ್ (Track) ನವೀಕರಣ ಕಾಮಗಾರಿ ನಡೆಯುವುದರಿಂದ ಕೆಲವು ರೈಲುಗಳ ಸೇವೆಯನ್ನು 18 ದಿನಗಳ ಕಾಲ ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾವ್ಯಾವ ರೈಲು ನಿಯಂತ್ರಿಸಲಾಗುತ್ತದೆ? ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್: ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11  ರವರೆಗೆ ಪ್ರಯಾಣ ಆರಂಭಿಸುವ ರೈಲು ಮಾರ್ಗಮಧ್ಯದಲ್ಲಿ 15 … Read more

ಮೈಸೂರಿನಿಂದ ತಾಳಗುಪ್ಪ, ಶಿವಮೊಗ್ಗ, ಅರಸೀಕೆರೆ ರೈಲುಗಳ ಕುರಿತು ರೈಲ್ವೆ ಇಲಾಖೆಯಿಂದ ಪ್ರಮುಖ ಅಪ್‌ಡೇಟ್‌

Prayanikare-Gamanisi-Indian-Railway-News

ರೈಲ್ವೆ ಸುದ್ದಿ: ಹಬ್ಬನಗಟ್ಟ ಮತ್ತು ಅರಸೀಕೆರೆ ನಡುವಿನ ಲೈನ್ ಬ್ಲಾಕ್ ವ್ಯವಸ್ಥೆಗಳ ಹಿನ್ನೆಲೆ ಕೆಲವು ರೈಲುಗಳು ರದ್ದು, ಕೆಲವು ರೈಲುಗಳು (Trains) ಭಾಗಶಃ ರದ್ದುಪಡಿಸಲಾಗಿತ್ತು. ಇನ್ನು ಕೆಲವು ರೈಲುಗಳನ್ನು ನಿಯಂತ್ರಿಸಲಾಗಿತ್ತು. ಈಗ ಈ ರೈಲುಗಳು ಈ ಹಿಂದಿನಂತೆ ನಿಗದಿತ ವೇಳಾಪಟ್ಟಿ ಹಾಗೂ ಮಾರ್ಗದಂತೆ ಪುನಃ ಚಾಲನೆಗೊಳ್ಳಲಿವೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಯಾವ್ಯಾವ ರೈಲುಗಳು? ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್, ಮೇ 10ರಂದು ಆರಂಭವಾಗುವ ಪ್ರಯಾಣ, ಮೊದಲು ರದ್ದುಪಡಿಸಲಾಗಿದ್ದು, ಇದೀಗ ನಿಯಮಿತ … Read more

ಮೈಸೂರು ಇಂಟರ್‌ಸಿಟಿ ರೈಲಿಗೆ ಸಿಲುಕಿ ಶಿವಮೊಗ್ಗದಲ್ಲಿ ಎತ್ತು, ವ್ಯಕ್ತಿ ಸಾವು

Electric-Locomotive-train-for-Shimoga

ಶಿವಮೊಗ್ಗ: ರೈಲಿಗೆ ಸಿಲುಕಿ ಎತ್ತು ಮತ್ತು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು – ತಾಳಗುಪ್ಪ ಇಂಟರ್‌ಸಿಟಿ (Intercity) ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ತಾಲೂಕು ಕೊನಗವಳ್ಳಿ ಬಳಿ ಘಟನೆ ನಡೆದಿದೆ. ದನ ಮೇಯಿಸುತ್ತಿದ್ದ ಕೊನಗವಳ್ಳಿ ನಿವಾಸಿ ತಿಮ್ಮೇಶ್‌ (35) ಮೃತಪಟ್ಟಿದ್ದಾರೆ. ತಿಮ್ಮೇಶ್‌ ಜೊತೆಗೆ ಎತ್ತು ಕೂಡ ರೈಲಿಗೆ ಸಿಲುಕಿ ಮೃತಪಟ್ಟಿದೆ. ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಗಿಳಿ ಹಿಡಿಯಲು ಹೋದ ಯುವಕ ಸಾವು, ಇಬ್ಬರು ಪ್ರಾಣಪಾಯದಿಂದ ಪಾರು, ಹೇಗಾಯ್ತು ಘಟನೆ?

talaguppa-sachin-succumbed

ಸಾಗರ : ತೆಂಗಿನ ಮರದ (Tree) ಮೇಲೆ ಗೂಡು ಕಟ್ಟಿದ್ದ ಗಿಣಿಯನ್ನು ಹಿಡಿಯುವ ಸಾಹಸದಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ತೆಂಗಿನ ಮರ ತಲೆ ಮೇಲೆ ಬಿದ್ದು ಸಚಿನ್‌ (24) ಕೊನೆಯುಸಿರೆಳೆದಿದ್ದಾನೆ. ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇನ್ನಿಬ್ಬರು ಯುವಕರು ಪಾರಾಗಿದ್ದಾರೆ. ಒಣಗಿದ ತೆಂಗಿನ ಮರದ ತುದಿಯಲ್ಲಿ ಭೂತಯ್ಯನ ಕಟ್ಟೆ ಸಮೀಪ ಒಣಗಿದ ತೆಂಗಿನ ಮರದ (Tree) ತುದಿಯಲ್ಲಿ ಗಿಣಿಯೊಂದು ಗೂಡು ಕಟ್ಟಿತ್ತು. ಮರ ಉರುಳಿಸಿ ಗೂಡು ಮತ್ತು ಗಿಣಿಯನ್ನು ಸೆರೆ ಹಿಡಿಯಲು ಯುವಕರು ಮುಂದಾಗಿದ್ದರು ಎಂದು … Read more