ಮಕ್ಕಳಿಗೆ ಪಾಠ ಮಾಡಲು ಪ್ರತ್ಯೇಕ ಟಿವಿ ಚಾನೆಲ್ ಆರಂಭಿಸುವಂತೆ ಒತ್ತಾಯ
ಶಿವಮೊಗ್ಗ ಲೈವ್.ಕಾಂ | SAGARA NEWS | 13 ಅಕ್ಟೋಬರ್ 2020 ಕರೋನ ಹಿನ್ನೆಲೆಯಲ್ಲಿ ಆನ್ಲೈನ್ ಶಿಕ್ಷಣ ನಡೆಯುತ್ತಿದ್ದು, ಶ್ರೀಮಂತ ಮಕ್ಕಳಿಗಷ್ಟೆ ಇದು ಅನುಕೂಲವಾಗುತ್ತಿದೆ. ಬಡ ಮಕ್ಕಳು ಇದರಿಂದ ವಂಚಿತವಾಗುತ್ತಿದ್ದಾರೆ. ಹಾಗಾಗಿ ಸರ್ಕಾರ ಹೊಸ ಟಿವಿ ಚಾನೆಲ್ ಆರಂಭಿಸಿ, ಎಲ್ಕೆಜಿಯಿಂದ ಪದವಿವರೆಗೆ ಬೋಧನೆ ಮಾಡಬೇಕು ಎಂದು ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದ್ದಾರೆ. ಸಾಗರ ತಾಲೂಕು ಪಂಚಾಯಿತಿಯಲ್ಲಿ ಪ್ರೌಢಶಾಲೆ ಮುಖ್ಯಶಿಕ್ಷಕರು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರತಿನಿಧಿಗಳ ಜೊತೆಗೆ ಸಭೆಯಲ್ಲಿ … Read more