ಮಕ್ಕಳಿಗೆ ಪಾಠ ಮಾಡಲು ಪ್ರತ್ಯೇಕ ಟಿವಿ ಚಾನೆಲ್ ಆರಂಭಿಸುವಂತೆ ಒತ್ತಾಯ

131020 Taluk Panchayat Mallikarjuana Hakre School Meeting 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 ಅಕ್ಟೋಬರ್ 2020 ಕರೋನ ಹಿನ್ನೆಲೆಯಲ್ಲಿ ಆನ್‍ಲೈನ್ ಶಿಕ್ಷಣ ನಡೆಯುತ್ತಿದ್ದು, ಶ್ರೀಮಂತ ಮಕ್ಕಳಿಗಷ್ಟೆ ಇದು ಅನುಕೂಲವಾಗುತ್ತಿದೆ. ಬಡ ಮಕ್ಕಳು ಇದರಿಂದ ವಂಚಿತವಾಗುತ್ತಿದ್ದಾರೆ. ಹಾಗಾಗಿ ಸರ್ಕಾರ ಹೊಸ ಟಿವಿ ಚಾನೆಲ್ ಆರಂಭಿಸಿ, ಎಲ್‍ಕೆಜಿಯಿಂದ ಪದವಿವರೆಗೆ ಬೋಧನೆ ಮಾಡಬೇಕು ಎಂದು ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದ್ದಾರೆ. ಸಾಗರ ತಾಲೂಕು ಪಂಚಾಯಿತಿಯಲ್ಲಿ ಪ್ರೌಢಶಾಲೆ ಮುಖ್ಯಶಿಕ್ಷಕರು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರತಿನಿಧಿಗಳ ಜೊತೆಗೆ ಸಭೆಯಲ್ಲಿ … Read more

ಸಾಗರ ತಾಲೂಕು ಪಂಚಾಯಿತಿ ಸಭೆಯಲ್ಲಿ ಮತ್ತೆ ಕೋರಂ ಕೊರತೆ, ಅಧ್ಯಕ್ಷ, ಉಪಾಧ್ಯಕ್ಷರು ಸೇರಿ ಐವರಷ್ಟೇ ಹಾಜರು, ಕಾರಣವೇನು?

260820 Sagara Taluk Panchayat Meeting 1

ಶಿವಮೊಗ್ಗ ಲೈವ್.ಕಾಂ | SAGARA NEWS | 25 ಆಗಸ್ಟ್ 2020 ಕೋರಂ ಕೊರತೆಯಿಂದಾಗಿ ಸಾಗರ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಮತ್ತೆ ಮುಂದಕ್ಕೆ ಹೋಗಿದೆ. ಸೆಪ್ಟಂಬರ್ 3ರಂದು ಸಾಮಾನ್ಯ ಸಭೆಗೆ ದಿನಾಂಕ ನಿಗದಿಯಾಗಿದೆ. ಇವತ್ತು ಸಭೆಯಲ್ಲಿ ಯಾರೆಲ್ಲ ಇದ್ದರು? ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಉಪಾಧ್ಯಕ್ಷ ಅಶೋಕ ಬರದವಳ್ಳಿ, ಸದಸ್ಯರಾದ ಆನಂದಿ ಲಿಂಗರಾಜ್, ಹೇಮಾ ರಾಜಪ್ಪ, ಸವಿತಾ ದೇವರಾಜ್ ಅವರು ಭಾಗವಹಿಸಿದ್ದರು. 15 ಸದಸ್ಯ ಬಲದ ತಾಲೂಕು ಪಂಚಾಯಿತಿಯಲ್ಲಿ … Read more

‘ಎಲ್ಲರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸುವುದಾದರೆ ಭದ್ರಾವತಿಯಲ್ಲಿ ಸರ್ಕಾರಿ ಆಸ್ಪತ್ರೆ ಯಾಕೆ ಬೇಕು?’

140820 Bhadravathi Taluk Panchayat Meeting 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 14 ಆಗಸ್ಟ್ 2020 ಎಲ್ಲರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸುವುದಾದರೆ ಭದ್ರಾವತಿಯಲ್ಲಿ ಸರ್ಕಾರಿ ಆಸ್ಪತ್ರೆ ಯಾಕೆ ಬೇಕು. ಸರ್ಕಾರ ಇಷ್ಟೊಂದು ಹಣವನ್ನೇಕೆ ಖರ್ಚು ಮಾಡಬೇಕು. ಭದ್ರಾವತಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಹೀಗಂತ ಸದಸ್ಯ ಕುಮುರಿ ಧರ್ಮೇಗೌಡ ಪ್ರಶ್ನೆ ಮಾಡಿದ್ದಾರೆ. ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಿದ್ದರು ಚಿಕಿತ್ಸೆಗಾಗಿ ಗರ್ಭಿಣಿಯರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಧರ್ಮೇಗೌಡ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಇತರೆ ಸದಸ್ಯರು ಧ್ವನಿಗೂಡಿಸಿದರು. ಸಾರ್ವಜನಿಕ … Read more