ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಪ್ರಭಾರ ಅಧ್ಯಕ್ಷರು

Geetha-Ramesh-New-president-of-Thirthahalli-Pattana-Panchayath

ತೀರ್ಥಹಳ್ಳಿ: ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಕಾರ್ಯನಿರ್ವಹಿಸಲಿದ್ದಾರೆ. ಹಾಲಿ ಉಪಾಧ್ಯಕ್ಷರಾ ಗಿರುವ ಗೀತಾ ರಮೇಶ್ ಸೋಮವಾರ ಪಟ್ಟಣ ಪಂಚಾಯಿತಿದಲ್ಲಿ ಪ್ರಭಾರ ಅಧ್ಯಕ್ಷರಾಗಿ (Acting President) ಅಧಿಕಾರ ಸ್ವೀಕರಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೆಯರು ಆಕ್ರೋಶ, ತಕ್ಷಣ ಕ್ಷಮೆಗೆ ಒತ್ತಾಯ, ಕಾರಣವೇನು? ಕೆಲವು ದಿನಗಳ ಹಿಂದೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿದ್ದ ರಹಮತುಲ್ಲಾ ಅಸಾದಿ ವಿರುದ್ಧ ಮಂಡನೆ ಆಗಿದ್ದ ಅವಿಶ್ವಾಸ ನಿರ್ಣಯ ಹೈಕೋರ್ಟ್ ಆದೇಶದ ಅನ್ವಯ ಸ್ವೀಕೃತಗೊಂಡ ಹಿನ್ನೆಲೆ ಅಧ್ಯಕ್ಷ ಸ್ಥಾನ ತೆರವಾಗಿದೆ.

ಭದ್ರಾವತಿ ಕೂಡ್ಲಿಗೆರೆ ಬಳಿ ಬೈಕುಗಳು ಡಿಕ್ಕಿ, ಸವಾರನಿಗೆ ಗಾಯ

Bhadravathi-Rural-Police-Station

ಭದ್ರಾವತಿ: ತರಕಾರಿ ಖರೀದಿಸಿ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್‌ ಡಿಕ್ಕಿ (Mishap) ಹೊಡೆದಿದೆ. ಭದ್ರಾವತಿ ತಾಲೂಕು ಕೂಡ್ಲಿಗೆರೆಯ ಬಸ್‌ ನಿಲ್ದಾಣದ ಬಳಿ ಅಪಘಾತವಾಗಿದೆ. ಕೂಡ್ಲಿಗೆರೆಯ ಮುರುಳಿ ಎಂಬುವವರಿಗೆ ಗಾಯವಾಗಿದೆ. ಅಂಗಡಿಯಲ್ಲಿ ತರಕಾರಿ ಖರೀದಿಸಿ ಬೈಕಿನಲ್ಲಿ ತೆರಳುತ್ತಿದ್ದರು. ತಮ್ಮ ಮನೆಗೆ ಹೋಗುವ ರಸ್ತೆಗೆ ಬೈಕ್‌ ತಿರುಗಿಸುತ್ತಿರುವಾಗ ವೇಗವಾಗಿ ಬಂದ ಸ್ಪ್ಲೆಂಡರ್‌ ಬೈಕ್‌ ಡಿಕ್ಕಿ ಹೊಡೆದಿದೆ. ಮುರುಳಿ ಅವರ ಕಾಲು, ಕಣ್ಣಿನ ಭಾಗ ಸೇರಿ ವಿವಿಧೆಡೆ ಗಾಯವಾಗಿದೆ. ಬೈಕಿಗು ಹಾನಿಯಾಗಿ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ … Read more

ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ನಾಳೆ ಕರೆಂಟ್‌ ಇರಲ್ಲ, ಯಾವ್ಯಾವ ಹಳ್ಳಿಗಳು? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ಸೆ.24 ರಂದು ಬೆಳಗ್ಗೆ 9 ರಿಂದ ಸಂಜೆ 4.30 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. (Power Cut) ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಳು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟಿ, ಕೊಮ್ಮನಾಬಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ. ಬನ್ನಿಕೆರೆ, … Read more

ಶಿವಮೊಗ್ಗದ ಹಲವು ಕಡೆ ಸೆ.16ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆ.16 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, … Read more

ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಪರಿವರ್ತಿಸಲು ಒತ್ತಾಯ, ಇವತ್ತು ಸಮಾಲೋಚನಾ ಸಭೆ

SAGARA-NEWS-UPDATE

ಸಾಗರ: ಸಾಗರ ತಾಲೂಕನ್ನು ಜಿಲ್ಲಾ (District) ಕೇಂದ್ರವನ್ನಾಗಿ ಪರಿವರ್ತಿಸುವಂತೆ ಒತ್ತಾಯಿಸಲು ಸಾಗರ ಜಿಲ್ಲಾ ಘಟಕದ ಹೋರಾಟ ಸಮಿತಿಯು ಸೆ.5ರಂದು ಸಂಜೆ 4 ಗಂಟಗೆ ಗಾಂಧಿ ಮೈದಾನದಲ್ಲಿರುವ ನಗರಸಭೆ ಬಯಲು ರಂಗಮಂದಿರದಲ್ಲಿ ಸಮಾಲೋಚನಾ ಸಭೆ ಆಯೋಜಿಸಿದೆ. ಸಾಗರ ತಾಲ್ಲೂಕು ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿದೆ. 2026ರ ಏಪ್ರಿಲ್ 1 ರಿಂದ ಕೇಂದ್ರ ಸರ್ಕಾರ ಜನಗಣತಿ ಆರಂಭಿಸುತ್ತಿದೆ. ಅಷ್ಟರ ಒಳಗೆ ನೂತನ ಜಿಲ್ಲಾ ಕೇಂದ್ರಗಳ ರಚನೆ ಪ್ರಕ್ರಿಯೆ ಪೂರೈಸುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಈ ಸಂಬಂಧ … Read more

ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

Rain-in-Shimoga-city-today

ಶಿವಮೊಗ್ಗ: ಸಿಟಿಯಲ್ಲಿ ಮಧ್ಯಾಹ್ನದ ಹೊತ್ತಿಗೆ ಜೋರು ಮಳೆ (Rain) ಆರಂಭವಾಗಿದೆ. ವಿವಿಧೆಡೆ ಜೋರು ಗಾಳಿ ಸಹಿತ ವರ್ಷಧಾರೆಯಾಗುತ್ತಿದೆ. ಇವತ್ತು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಹೊತ್ತಿಗೆ ತುಸು ಬಿಸಿಲು ಕಾಣಿಸಿತ್ತು. ಆ ಬಳಿಕ ದಟ್ಟ ಮೋಡ ಕವಿದು, ಗಾಳಿ ಸಹಿತ ಮಳೆ ಆರಂಭಾಗಿದೆ. ಶಿವಮೊಗ್ಗ ನಗರ, ಶಿವಮೊಗ್ಗ ತಾಲೂಕಿನ ಕೂಡ್ಲಿ, ಬಿದರೆ, ಹಸೂಡಿ, ಅಬ್ಬಲಗೆರೆ, ಕುಂಚೇನಹಳ್ಳಿ, ರಾಮನಗರ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಆಯನೂರು, ಸಂತೆ ಕಡೂರು ಸುತ್ತಮುತ್ತ ಪ್ರಸ್ತುತ ಸಾಧಾರಣೆ ಮಳೆಯಾಗುತ್ತಿರುವ ವರದಿಯಾಗಿದೆ. ಉಳಿದಂತೆ … Read more

ಭದ್ರಾವತಿಯ ವಿವಿಧೆಡೆ ಇವತ್ತು, ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಭದ್ರಾವತಿ: ನಗರ ಉಪವಿಭಾಗ ಘಟಕ–2ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 3ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಭದ್ರಾವತಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. (Power cut) ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ, ತುಸು ತಂಪಾದ ವಾತಾವರಣ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹಳೇನಗರ, ತಾಲ್ಲೂಕು ಕಚೇರಿ ರಸ್ತೆ, ಹನುಮಂತನಗರ, ಬಸವೇಶ್ವರ ವೃತ್ತ, ಮಾರುಕಟ್ಟೆ, ಕೋಟೆ, ಕಂಚಿಬಾಗಿಲು, ಲಕ್ಷ್ಮಿ ನರಸಿಂಹ … Read more

ಶುಭೋದಯ ಶಿವಮೊಗ್ಗ – ಜಿಲ್ಲೆಯ ಪ್ರಮುಖ ಸುದ್ದಿಗಳು ಒಂದೇ ಕ್ಲಿಕ್‌ನಲ್ಲಿ

GOOD-MORNING-SHIVAMOGGA-NEWS-UPDATE

Shubodaya Shivamogga ಇವತ್ತಿನ ಪಂಚಂಗ – ಶುಭ ಸಮಯ ಯಾವುದು? ಓದಲು ಇಲ್ಲಿ ಕ್ಲಿಕ್‌ ಮಾಡಿ ದಿನ ಭವಿಷ್ಯ – 12 ರಾಶಿಗಳ ಭವಿಷ್ಯ, ಶುಭ ಬಣ್ಣ, ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ ಶಿವಮೊಗ್ಗ ಜಿಲ್ಲೆಯ ಇವತ್ತಿನ ಹವಾಮಾನ ವರದಿ ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ ಜಿಲ್ಲೆಯ ಪ್ರಮುಖ ಸುದ್ದಿಗಳು

ವಾಟ್ಸಪ್‌ ಸ್ಟೇಟಸ್‌ ಹಾಕಿ ಯುವಕ ನಾಪತ್ತೆ, ತುಂಗಾ ನದಿ ಬಳಿ ಬೈಕ್‌ ಪತ್ತೆ, ಕುಟುಂಬದವರಲ್ಲಿ ಆತಂಕ

010924-jayadeep-missing-in-thirthahalli-tunga-river.

THIRTHAHALLI, 1 SEPTEMBER 2024 : ಯುವಕನೊಬ್ಬ (youth) ಸಂಶಯಾಸ್ಪದ ರೀತಿಯಲ್ಲಿ ನಾಪತ್ತೆಯಾಗಿದ್ದಾನೆ. ಇದಕ್ಕು ಮೊದಲು ಆತ ಹಾಕಿರುವ ವಾಟ್ಸಪ್‌ ಸ್ಟೇಟಸ್‌ ಕುಟುಂಬದವರು, ಸ್ನೇಹಿತರಲ್ಲಿ ಆತಂಕ ಮೂಡಿಸಿದೆ. ತೀರ್ಥಹಳ್ಳಿಯ ತುಂಗಾ ನದಿ ಸಮೀಪ ಆತನ ಬೈಕ್‌ ಪತ್ತೆಯಾಗಿದೆ. ಹಾಗಾಗಿ ಯುವಕ ಹೊಳೆಗೆ ಜಿಗಿದಿರುವ ಶಂಕೆಯಲ್ಲಿ ಶೋಧ ಕಾರ್ಯ ನಡೆಸಲಾಯಿತು. ಇಂದಾವರ ನಿವಾಸಿ ಜಯದೀಪ (24) ನಾಪತ್ತೆಯಾಗಿದ್ದಾನೆ. ಈತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.   ಸದ್ಯ ಜಯದೀಪ್‌ಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಇನ್ನೊಂದೆಡೆ ಆನ್‌ಲೈನ್‌ ಟ್ರೇಡಿಂಗ್‌ ಕುರಿತು ಎಚ್ಚರ … Read more

ಶಿಕಾರಿಪುರದಲ್ಲಿ ಬೆಕ್ಕು ಕಚ್ಚಿ ಮಹಿಳೆ ಸಾವು

gangibai-succumbed-to-cat-bite-at-taralagatta.

SHIKARIPURA, 10 AUGUST 2024 : ಸಾಕಿದ್ದ ಬೆಕ್ಕು ಕಚ್ಚಿ (Cat Bite) ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ ⇒ ನಾಗರ ಪಂಚಮಿಯಂದೆ ಹಾವು ಕಡಿದು ಬಾಣಂತಿ ಸಾವು ಗಂಗಿಬಾಯಿ (45) ಮೃತ ಮಹಿಳೆ. ಎರಡು ತಿಂಗಳ ಹಿಂದ ಗಂಗಿಬಾಯಿ ಅವರಿಗೆ ಬೆಕ್ಕು ಕಚ್ಚಿತ್ತು. ಅದಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ. ಹೀಗಾಗಿ ಅವರಲ್ಲಿ ರೇಬಿಸ್‌ ಲಕ್ಷಣ ಕಾಣಿಸಿತ್ತು. ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ … Read more