ಬಟ್ಟೆಮಲ್ಲಪ್ಪ ಬಳಿ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದ ಪಿಯುಸಿ ವಿದ್ಯಾರ್ಥಿನಿ

Hosanagara-Police-Station-Board

SHIVAMOGGA LIVE NEWS | 10 JANUARY 2023 ಹೊಸನಗರ : ಚಲಿಸುತ್ತಿದ್ದ ಬಸ್ಸಿನಿಂದ (moving bus) ಕೆಳಗೆ ಬಿದ್ದು ಪಿಯುಸಿ ವಿದ್ಯಾರ್ಥಿಯೊಬ್ಬಳು ಗಾಯಗೊಂಡಿದ್ದಾಳೆ. ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಗಾಣಿಗ ಗ್ರಾಮದಿಂದ ಹೊಸನಗರದಲ್ಲಿರುವ ಕಾಲೇಜಿಗೆ ಖಾಸಗಿ ಬಸ್ಸಿನಲ್ಲಿ (moving bus) ತೆರಳುವಾಗ ಬಟ್ಟೆಮಲ್ಲಪ್ಪ ಮುಖ್ಯ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬಸ್ಸಿನ ಡೋರ್ ಹಾಕದಿರುವುದು ಮತ್ತು ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪಿಯುಸಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆಕೆಯ … Read more

ತೀರ್ಥಹಳ್ಳಿ ತಾಲೂಕು ಪಂಚಾಯಿತಿಗೆ 13 ಕ್ಷೇತ್ರ ಫೈನಲ್, ಯಾವ್ಯಾವ ಹಳ್ಳಿ ಯಾವ ಕ್ಷೇತ್ರಕ್ಕೆ ಸೇರುತ್ತೆ? ಇಲ್ಲಿದೆ ಪಟ್ಟಿ

Thirthahalli-Tunga-Bridge

SHIVAMOGGA LIVE NEWS |4 JANUARY 2023 THIRTHAHALLI : ತಾಲೂಕು ಪಂಚಾಯಿತಿಗೆ 13 ಕ್ಷೇತ್ರಗಳನ್ನು ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. (Thirthahalli Taluk Panchayat Constituency) 2021ಕ್ಕೂ ಮೊದಲು ತೀರ್ಥಹಳ್ಳಿಯಲ್ಲಿ 13 ಕ್ಷೇತ್ರಗಳಿದ್ದವು. ಪುನರ್ ವಿಂಗಡಣೆ ಬಳಿಕ 11ಕ್ಕೆ ಇಳಿಕೆಯಾಗಿತ್ತು. ಈಗ ಸೀಮಾ ನಿರ್ಣಯ ಆಯೋಗ 13 ಕ್ಷೇತ್ರಗಳನ್ನು ರಚಿಸಿದೆ. (Thirthahalli Taluk Panchayat Constituency) ಯಾವ್ಯಾವ ಕ್ಷೇತ್ರಕ್ಕೆ ಯಾವ ಹಳ್ಳಿ ಸೇರುತ್ತೆ? ಕ್ಷೇತ್ರ 1 : ಆರಗ … Read more

ಸೊರಬ ತಾಲೂಕು ಪಂಚಾತಿಗೆ 17 ಕ್ಷೇತ್ರ ಫೈನಲ್, ಯಾವ್ಯಾವ ಹಳ್ಳಿ ಯಾವ ಕ್ಷೇತ್ರಕ್ಕೆ ಸೇರುತ್ತೆ? ಇಲ್ಲಿದೆ ಪಟ್ಟಿ

SORABA-NEWS

SHIVAMOGGA LIVE NEWS |4 JANUARY 2023 SORABA : ತಾಲೂಕು ಪಂಚಾಯಿತಿಗೆ 17 ಕ್ಷೇತ್ರಗಳನ್ನು ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. (soraba taluk panchayat constituency ) 2021ಕ್ಕೂ ಮೊದಲು ಸೊರಬದಲ್ಲಿ 19 ಕ್ಷೇತ್ರಗಳಿದ್ದವು. ಪುನರ್ ವಿಂಗಡಣೆ ಬಳಿಕ 14ಕ್ಕೆ ಇಳಿಕೆಯಾಗಿತ್ತು. ಈಗ ಸೀಮಾ ನಿರ್ಣಯ ಆಯೋಗ 17 ಕ್ಷೇತ್ರಗಳನ್ನು ರಚಿಸಿದೆ. (soraba taluk panchayat constituency ) ಯಾವ್ಯಾವ ಕ್ಷೇತ್ರಕ್ಕೆ ಯಾವ ಹಳ್ಳಿ ಸೇರುತ್ತೆ? ಕ್ಷೇತ್ರ 1 … Read more

ಶಿವಮೊಗ್ಗ ತಾಲೂಕು ಪಂಚಾಯಿತಿಗೆ 19 ಕ್ಷೇತ್ರ ಪ್ರಕಟ, ಯಾವ್ಯಾವ ಹಳ್ಳಿ ಯಾವ ಕ್ಷೇತ್ರಕ್ಕೆ ಸೇರುತ್ತೆ? ಇಲ್ಲಿದೆ ಪಟ್ಟಿ

SHIVAMOGGA-CITY-TALUK-NEWS-

SHIVAMOGGA LIVE NEWS |4 JANUARY 2023 SHIMOGA : ತಾಲೂಕು ಪಂಚಾಯಿತಿಗೆ 19 ಕ್ಷೇತ್ರಗಳನ್ನು ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. (shimoga taluk panchayat) 2021ಕ್ಕೂ ಮೊದಲು ಶಿವಮೊಗ್ಗದಲ್ಲಿ 14 ಕ್ಷೇತ್ರಗಳಿದ್ದವು. ಪುನರ್ ವಿಂಗಡಣೆ ಬಳಿಕ 15ಕ್ಕೆ ಏರಿಕೆಯಾಗಿತ್ತು. ಈಗ ಸೀಮಾ ನಿರ್ಣಯ ಆಯೋಗ 19 ಕ್ಷೇತ್ರಗಳನ್ನು ರಚಿಸಿದೆ. (shimoga taluk panchayat) ಯಾವ್ಯಾವ ಕ್ಷೇತ್ರಕ್ಕೆ ಯಾವ ಹಳ್ಳಿ ಸೇರುತ್ತೆ? ಕ್ಷೇತ್ರ 1 : ಗಾಜನೂರು ಗಾಜನೂರು ಅಗ್ರಾಹಾರ, … Read more

ಮದುವೆಯಾಗಿ ಏಳು ತಿಂಗಳು, ಗಂಡನ ಮನೆಯಲ್ಲಿ ಗೃಹಿಣಿ ನೇಣಿಗೆ ಶರಣು

Suicide-Hanging-General

SHIVAMOGGA LIVE NEWS | 30 DECEMBER 2022 ಸಾಗರ : ಮದುವೆಯಾಗಿ 7 ತಿಂಗಳು ಕಳೆಯುವುದರಲ್ಲಿ ಗೃಹಿಣಿಯೊಬ್ಬರು (house wife) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ನೇಣು ಬಿಗಿದ ಸ್ಥತಿಯಲ್ಲಿ ಗೃಹಿಣಿ ಪತ್ತೆಯಾಗಿದ್ದಾರೆ. ಸಾಗರ ತಾಲೂಕು ದಿಗಟೆಕೊಪ್ಪ ಗ್ರಾಮದ ಸುಶ್ಮಿತಾ (23) ನೇಣಿಗೆ ಶರಣಾದ ಗೃಹಿಣಿ (house wife). ಪತಿ ಈಶ್ವರ್ ಮತ್ತು ಆತನ ತಾಯಿ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಧ್ವಿ … Read more

ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರಾಧಿಕಾರಕ್ಕೆ ಸರ್ಕಾರದಿಂದ ಒಂದು ಕೋಟಿ ರೂ., ಕಾರಣವೇನು?

Kavishaila-in-Thithahalli-Kuppali

SHIVAMOGGA LIVE NEWS | 28 DECEMBER 2022 ಬೆಂಗಳೂರು : ಕುಪ್ಪಳಿಯ ರಾಷ್ಟ್ರಕವಿ ಕುವೆಂಪು (kuvempu) ಮನೆ, ಕವಿಶೈಲ, ಹೇಮಾಂಗಣ ಮತ್ತು ಸುತ್ತಮುತ್ತಲ ಪ್ರದೇಶದ ದುರಸ್ಥಿ, ಸುಣ್ಣ – ಬಣ್ಣ ಕಾಮಗಾರಿಗೆ ರಾಜ್ಯ ಸರ್ಕಾರ ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಇದನ್ನೂ ಓದಿ – ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಚಳವಳಿ, ತೀರ್ಥಹಳ್ಳಿಗೆ ಕಾಲಿಟ್ಟರೆ ಪ್ರತಿಭಟನೆ, ಮಸಿ ಬಳಿಯುವ ಎಚ್ಚರಿಕೆ ರಾಷ್ಟ್ರಕವಿ ಕುವೆಂಪು (kuvempu) ಪ್ರಾಧಿಕಾರದ ಸಮ ಕಾರ್ಯದರ್ಶಿ ಮತ್ತಿತರ ಪದಾಧಿಕಾರಿಗಳು ದುರಸ್ಥಿ ಮತ್ತು … Read more

ಆಗುಂಬೆ ಸಮೀಪ ಚಿತ್ರದುರ್ಗದ ಮಹಿಳೆಯ ಕೊಲೆ

Agumbe Ghat Home Stay Forest

SHIVAMOGGA LIVE NEWS | 18 DECEMBER 2022 ತೀರ್ಥಹಳ್ಳಿ : ತೋಟದ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರನ್ನು (murder near agumbe) ಹತ್ಯೆ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಬಿದರಗೋಡು ಗ್ರಾಮದ ತೋಟವೊಂದರಲ್ಲಿ ಘಟನೆ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾರ್ವತಿ (45) ಮೃತ ಮಹಿಳೆ. ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಪಾರ್ವತಿ ಹತ್ಯೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ … Read more

ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಹೃದಯಾಘಾತದಿಂದ ನಿಧನ

Mother-son-dies-at-the-same-time

SHIVAMOGGA LIVE NEWS | 9 NOVEMBER 2022 HOSANAGARA | ತಾಯಿಯ ಅಂತ್ಯ ಸಂಸ್ಕಾರ ನೆರವೇರಿಸಿ ಮನೆಗೆ ಬಂದ ಮಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೊಸಗನರ ತಾಲೂಕು ಸುಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲ್ಲುಸಾಲೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. (mother son death) ಹಲ್ಲುಸಾಲೆ ಗ್ರಾಮದ ಚಿನ್ನಮ್ಮ (79) ವಯೋಸಹಜವಾಗಿ ಸಾವನ್ನಪ್ಪಿದ್ದರು. ಶನಿವಾರ ಚಿನ್ನಮ್ಮ ಮೃತಪಟ್ಟಿದ್ದಾರೆ. ಭಾನುವಾರ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಅಂತ್ಯ ಸಂಸ್ಕಾರದ ಬಳಿಕ ಮನೆಗೆ ಬಂದ ಚಿನ್ನಮ್ಮ ಅವರ ಮಗ ತಿಮ್ಮಪ್ಪ ಗೌಡ … Read more

BREAKING NEWS | ಭಾರಿ ಮಳೆಗೆ ಕುಸಿದ ಮನೆ ಗೋಡೆ, ಮಹಿಳೆ ಸ್ಥಳದಲ್ಲೇ ಸಾವು

breaking news graphics

ಭದ್ರಾವತಿ | ಭಾರಿ ಮಳೆಗೆ ಮನೆ ಗೋಡೆ (WALL) ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕಿನ ಕಾಚಿಗೊಂಡನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಭಾಗ್ಯಮ್ಮ (55) ಎಂಬವವರು ಮೃತ ದುರ್ದೈವಿ. ಗೋಡೆ ಕುಸಿದು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಊಟ ಮುಗಿಸಿ ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಗೋಡೆ ಕುಸಿದಿದೆ ಎಂದು ತಿಳಿದು ಬಂದಿದೆ. ಇನ್ನು ಘಟನೆಯಲ್ಲಿ ಕೃಷ್ಣಮೂರ್ತಿ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಗಂಟೆ ಗಂಟೆಗೂ … Read more

ಎದೆ ಮಟ್ಟದ ನೀರಿನಲ್ಲಿ ಮೃತದೇಹ ಹೊತ್ತು ಸಾಗಿಸಿದ ಗ್ರಾಮಸ್ಥರು, ವಿಡಿಯೋ ವೈರಲ್

Thirthahalli-Kodlu-Village-Water-logging-to-shift-dead-body

ತೀರ್ಥಹಳ್ಳಿ | ಸ್ಮಶಾನಕ್ಕೆ ತೆರಳಲು ಸರಿಯಾದ ರಸ್ತೆ ಇಲ್ಲದೆ, ಎದೆ ಮಟ್ಟದವರೆಗೆ ಹರಿಯುತ್ತಿರುವ ನೀರಿನಲ್ಲೇ (RAIN EFFECT) ಮೃತದೇಹ ಸಾಗಿಸಿ, ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ತೀರ್ಥಹಳ್ಳಿ ತಾಲೂಕು ಕೋಡ್ಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ತಮ್ಮಯ್ಯ ಗೌಡ (80) ವಯೋಸಹಜವಾಗಿ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನು ನೀರಿನಲ್ಲಿ ಸಾಗಿಸಲಾಗಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನೀರಿನಲ್ಲಿ ಮೃತದೇಹದ ಮೆರವಣಿಗೆ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ಲು ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ರಸ್ತೆ ಸಮರ್ಪಕವಾಗಿಲ್ಲ. ಮಳೆ ಬಂದರೆ … Read more