ಅರಣ್ಯಾಧಿಕಾರಿಗಳಿಗೆ ಎಂಎಲ್ಎ ಕ್ಲಾಸ್, ರೈತರ ಮಕ್ಕಳಿಗೆ ಸ್ಲೇಟ್ ಹಿಡಿಸಿದ್ದಕ್ಕೆ ಆಕ್ರೋಶ
ಸಾಗರ | ಮಲೆನಾಡಿನಲ್ಲಿ ಕಾಡು ಉಳಿಯಲು ರೈತರು ಕಾರಣವೆ ಹೊರತು ಅರಣ್ಯ (FOREST) ಇಲಾಖೆಯಲ್ಲ. ಕಾಡು ಉಳಿಸಿದ ರೈತರ ಕೈಗೆ ಸ್ಲೇಟ್ ನೀಡಿ, ಭಯೋತ್ಪಾದಕರ ಹಾಗೆ ಫೋಟೊ ಹೊಡೆಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿರುವುದು ಸರಿಯಲ್ಲ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಸಾಮರ್ಥ್ಯ ಸೌಧದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಅವರು, ಅರಣ್ಯ ಇಲಾಖೆ ರೈತರ ಮಕ್ಕಳ ವಿರುದ್ಧ ಇಲ್ಲಸಲ್ಲದ ಕೇಸ್ ದಾಖಲು … Read more