ಸೊರಬ ತಾಲೂಕಿನಲ್ಲಿ ಕರೋನ ಪಾಸಿಟಿವ್, ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕೇಸ್? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಸೊರಬ ತಾಲೂಕಿನ ಹಳ್ಳಿ ಹಳ್ಳಿಗೂ ಕರೋನ ವ್ಯಾಪಿಸಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಕೆಲವು ಕಡೆ ಲಾಕ್ ಡೌನ್ ಮಾಡಲಾಗಿದೆ. ಸೊರಬ ತಾಲೂಕಿನ ಗ್ರಾಮೀಣ ಭಾಗದಲ್ಲಿ 590ಕ್ಕೂ ಹೆಚ್ಚು ಸಕ್ರಿಯ ಕರೋನ ಪ್ರಕರಣಗಳಿವೆ. ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್? ಸೊರಬ ತಾಲೂಕಿನ ಹಳೆ ಸೊರಬದಲ್ಲಿ 50ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಇನ್ನು, ಆನವಟ್ಟಿ, ತತ್ತೂರು ಯಲ್ಲಿ ಮೂವತ್ತಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಭಾರಂಗಿ, ಚಂದ್ರಗುತ್ತಿ, … Read more

ಭದ್ರಾವತಿ ತಾಲೂಕಿನ ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕರೋನ ಕೇಸ್? ಇಲ್ಲಿದೆ ಗ್ರಾಮ ಪಂಚಾಯಿತಿವಾರು ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಕರೋನ ಈಗ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ಸಾವು, ನೋವು ಉಂಟು ಮಾಡುತ್ತಿದೆ. ಇದು ಜನರಲ್ಲಿ ಭೀತಿ ಹೆಚ್ಚಿಸಿದೆ. ಈ ನಡುವೆ ಕರೋನ ತಡೆಗೆ ಹಲವು ಕಡೆ ಸೀಲ್‍ ಡೌನ್ ಮಾಡಲಾಗಿದೆ. ಭದ್ರಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ 400ಕ್ಕೂ ಹೆಚ್ಚು ಸಕ್ರಿಯ ಕರೋನ ಪ್ರಕರಣಗಳಿವೆ. ಇದು ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಗ್ರಾಮೀಣ ಭಾಗದಲ್ಲಿ ಸೋಂಕು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಲು ಇನ್ನಿಲ್ಲದ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವ್ಯಾವ ಹಳ್ಳಿಯಲ್ಲಿ … Read more

ತೀರ್ಥಹಳ್ಳಿ ತಾಲೂಕಿನ ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕರೋನ ಕೇಸ್? ಇಲ್ಲಿದೆ ಗ್ರಾಮ ಪಂಚಾಯಿತಿವಾರು ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಕರೋನ ಈಗ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ಸಾವು, ನೋವು ಉಂಟು ಮಾಡುತ್ತಿದೆ. ಇದು ಜನರಲ್ಲಿ ಭೀತಿ ಹೆಚ್ಚಿಸಿದೆ. ಈ ನಡುವೆ ಕರೋನ ತಡೆಗೆ ಹಲವು ಕಡೆ ಸೀಲ್‍ ಡೌನ್ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕಿನ ಗ್ರಾಮೀಣ ಭಾಗದಲ್ಲಿ 500ಕ್ಕೂ ಹೆಚ್ಚು ಸಕ್ರಿಯ ಕರೋನ ಪ್ರಕರಣಗಳಿವೆ. ಇದು ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಗ್ರಾಮೀಣ ಭಾಗದಲ್ಲಿ ಸೋಂಕು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಲು ಇನ್ನಿಲ್ಲದ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವ್ಯಾವ ಹಳ್ಳಿಯಲ್ಲಿ … Read more

ಒಂದು ವಾರ ಕಠಿಣ ಲಾಕ್ ಡೌನ್​​ಗು ಮುನ್ನ ಆನಂದಪುರ ಪಟ್ಟಣದಲ್ಲಿ ಜನವೋ ಜನ

250521 Anandapura Before Lockdown 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 25 MAY 2021 ಕಠಿಣ ಲಾಕ್‍ ಡೌನ್‍ ಜಾರಿಗು ಮೊದಲು ಆನಂದಪುರದಲ್ಲಿ ಭಾರಿ ಜನ ಸಂಚಾರ ಕಂಡು ಬಂದಿದೆ. ಅಗತ್ಯ ವಸ್ತುಗಳ ಖರೀದಿಗೆ ಅಂಗಡಿಗಳ ಮುಂದೆ ಜನರು ಮುಗಿಬಿದ್ದರು. ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ, ಆನಂದಪುರದಲ್ಲಿ ಒಂದು ವಾರ ಲಾಕ್‍ ಡೌನ್ ಘೋಷಿಸಲಾಗಿದೆ. ಮೇ 25ರ ಬೆಳಗ್ಗೆ 10 ಗಂಟೆಯಿಂದ ಲಾಕ್ ಡೌನ್ ಜಾರಿಯಾಗಲಿದೆ. ಇದೆ ಕಾರಣಕ್ಕೆ ಸುತ್ತಮುತ್ತಲ ಜನರು ಇನ್ನೊಂದು ವಾರಕ್ಕೆ ಆಗುವಷ್ಟು ಅಗತ್ಯ ವಸ್ತುಗಳ … Read more

ಕುಂಚೇನಹಳ್ಳಿಯಲ್ಲಿ ಶಿವಮೊಗ್ಗ ಸಂಸದರಿಂದ ಕರೋನ ಜಾಗೃತಿ

210521 Kunchenahalli MP Raghavendra Corona Jagruthi 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 MAY 2021 ಜಿಲ್ಲೆಯಲ್ಲಿ ಕೊರೋನ ಸೋಂಕು ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಹಾಗೆಂದು ಮೈಮರೆಯದೆ ಸದಾ ಎಚ್ಚರವಾಗಿದ್ದು, ಕೊರೋನ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗ  ತಾಲೂಕಿನ ಕುಂಚೇನಹಳ್ಳಿಯ ಸೇವಾಲಾಲ್ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಕರೋನ ಜನಜಾಗೃತಿ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಮಾತನಾಡಿದರು. ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ, ಅಧಿಕಾರಿಗಳು, ಜನಪ್ರತಿನಿಧಿಗಳು ಶ್ರಮಿಸುತ್ತಿದ್ದಾರೆ. ಈ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕಾರ … Read more

ಸೊರಬದ ಆನವಟ್ಟಿ ಸಂಪೂರ್ಣ ಲಾಕ್ ಡೌನ್, ಮೇ 24ರವರೆಗೆ ಏನಿರುತ್ತೆ? ಏನಿರಲ್ಲ?

ಶಿವಮೊಗ್ಗ ಲೈವ್.ಕಾಂ | SORABA NEWS | 21 MAY 2021 ಕರೋನ ಸೋಂಕಿತರ ಪ್ರಕರಣ ಹೆಚ್ಚಾದ ಹಿನ್ನೆಲೆ ಸೊರಬ ತಾಲೂಕು ಆನವಟ್ಟಿಯಲ್ಲಿ ಕಠಿಣ ಲಾಕ್‍ ಡೌನ್ ಜಾರಿಗೊಳಿಸಲಾಗಿದೆ. ಮೇ 24ರವರೆಗೆ ಜನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಆನವಟ್ಟಿ ಪಟ್ಟಣದಲ್ಲಿ 150ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. 18 ಮಂದಿಯನ್ನು ಕರೋನ ಬಲಿ ಪಡೆದಿದೆ. ಇದೆ ಕಾರಣಕ್ಕೆ ಪಟ್ಟಣದಲ್ಲಿ ಕಠಿಣ ಲಾಕ್‍ ಡೌನ್ ಜಾರಿಗೊಳಿಸಲಾಗಿದೆ. ಪಟ್ಟಣದಲ್ಲಿ ಏನಿರುತ್ತೆ? ಏನಿರಲ್ಲ? ಅಧಿಕೃತ ಡೈರಿಗಳಲ್ಲಿ ಸಂಜೆ 6 ಗಂಟೆವರೆಗೆ ಹಾಲು ಮಾರಾಟಕ್ಕೆ … Read more

ಕರೋನ ತಡೆಗೆ ಸ್ವಯಂ ಲಾಕ್ ಡೌನ್ ಆದ ಹಳ್ಳಿ, ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ಎರಡು ಸಾವಿರ ದಂಡ

170521 Narayanapura Village Self Lockdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MAY 2021 ಹಳ್ಳಿ ಹಳ್ಳಿಯಲ್ಲೂ ಸೋಂಕು ಹರಡವುದನ್ನು ತಡೆಯಲು ಗ್ರಾಮಸ್ಥರೆ ಸ್ವಯಂ ನಿರ್ಬಂಧಗಳನ್ನು ವಿಧಿಸಿಕೊಳ್ಳುತ್ತಿದ್ದಾರೆ. ಶಿವಮೊಗ್ಗ ತಾಲೂಕಿನ ಹಳ್ಳಿಯೊಂದು ಕೋವಿಡ್ ಸೋಂಕು ವ್ಯಾಪಕಗೊಳ್ಳುವುದನ್ನು ತಡೆಯಲು ಸ್ವಯಂ ಲಾಕ್‍ ಡೌನ್ ವಿಧಿಸಿಕೊಂಡಿದೆ. ಗ್ರಾಮದಲ್ಲಿ 40ಕ್ಕೂ ಹೆಚ್ಚು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ಊರಿನ ಪ್ರಮುಖರೊಬ್ಬರು ಕೋವಿಡ್‍ಗೆ ತುತ್ತಾಗಿ ಮೃತರಾಗಿದ್ದಾರೆ. ಆ ಬಳಿಕ ಗ್ರಾಮಸ್ಥರು ಸಭೆ ಸೇರಿ, ಒಂದು ವಾಹನ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ. ಹೇಗಿದೆ ಸ್ವಯಂ ನಿರ್ಬಂಧ? … Read more

ಹೊಸನಗರದ ವಿವಿಧೆಡೆ ಯುಗಾದಿ ಹಬ್ಬದಂದು ಜೋರು ಮಳೆ

rain in shimoga

ಶಿವಮೊಗ್ಗ ಲೈವ್.ಕಾಂ | HOSANAGARA NEWS | 13 APRIL 2021 ಯುಗಾದಿ ಹಬ್ಬದಂದು ಹೊಸನಗರದಲ್ಲಿ ಜನರಿಗೆ ವರುಣನ ದರ್ಶನವಾಗಿದೆ. ತಾಲೂಕಿನ ವಿವಿಧೆಡೆ ಜೋರು ಮಳೆಯಾಗಿದೆ. ಭಾರಿ ಬಿಸಿಲು, ಧಗೆ, ಶಕೆಯಿಂದ ಹೈರಾಣಾಗಿದ್ದ ಜನರಿಗೆ ಮಳೆ ತುಸು ತಂಪು ನೀಡಿದೆ. ಹೊಸನಗರ ಪಟ್ಟಣ ಸೇರಿದಂತೆ, ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆಯಾದ ವರದಿಯಾಗಿದೆ. ಮಳೆಯಾಗುತ್ತಿದ್ದಂತೆ ಹಲವು ಕಡೆ ವಿದ್ಯುತ್ ವ್ಯತ್ಯಯವಾಯಿತು. ಸೋಮವಾರ ರಾತ್ರಿ ಗುಡುಗು, ಮಿಂಚು, ಗಾಳಿ ಜೋರಿತ್ತು. ಆದರೆ ಮಳೆಯಾಗಿರಲಿಲ್ಲ. ಹಬ್ಬದ ದಿನ ಮಳೆ ಸುರಿದಿದೆ. ಶಿವಮೊಗ್ಗ … Read more

ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳು ಮರು ವಿಂಗಡಣೆ, ನಿಮ್ಮೂರು ಯಾವ ಕ್ಷೇತ್ರ ವ್ಯಾಪ್ತಿಗೆ ಸೇರುತ್ತೆ?

Zilla Panchayath Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 APRIL 2021 ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪೂರ್ಣಗೊಂಡಿದ್ದು ರಾಜ್ಯ ಚುನಾವಣಾ ಆಯೋಗ ಅದಕ್ಕೆ ಅಧಿಕೃತ ಮುದ್ರೆ ಒತ್ತಿ ಅಂತಿಮಗೊಳಿಸಿದೆ. ಒಟ್ಟಾರೆ ಜಿಪಂ ಕ್ಷೇತ್ರಗಳು 31 ರಿಂದ 35ಕ್ಕೆ ಏರಿಕೆಯಾಗಿದ್ದು, ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳು 116 ರಿಂದ 90ಕ್ಕೆ ಕುಸಿದಿದೆ. ಜನಸಂಖ್ಯೆ ಆಧಾರದ ಮೇಲೆ ಪುನರ್ ವಿಂಗಡಣೆ ನಡೆದಿದ್ದು ಈ ಬಾರಿ ಪ್ರತಿ ಗ್ರಾಮಗಳನ್ನು ಪೂರ್ಣ ಪ್ರಮಾಣದಲ್ಲಿ ಜಿಪಂ … Read more

ಹೊಸನಗರ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಹೊಸನಗರ ತಾಲೂಕಿನಲ್ಲಿ 9 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಆಲಗೇರಿಮಂಡ್ರಿ ತಾಲೂಕು ಪಂಚಾಯತಿ ಪುರಪ್ಪೇಮನೆ, ಹಚ್‌.ಕಲ್ಲುಕೊಪ್ಪ, ದೂಡ್ಡಬಿಳಗೋಡು, ಚಿಕ್ಕಬಳಗೋಡು, ಈಚಲಕೊಪ್ಪ, ಹೆಬ್ಬೈಲು, ನಂದ್ರಿ, ಹಲುಸಾಲೆ ಮಳವಳ್ಳಿ, ಹರಿದ್ರಾವತಿ, ಹೆಚ್.ಹುಣಸವಳ್ಳಿ, … Read more