ಸೊರಬ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಸೊರಬ ತಾಲೂಕಿನಲ್ಲಿ 14 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಮೂಡಿ ತಾಲೂಕು ಪಂಚಾಯತಿ ಮೂಡಿ, ದೂಡ್ಡಿಕೊಪ್ಪ, ನಲ್ಲಿಕೊಪ್ಪ, ಅಗಸನಹಳ್ಳಿ, ಬೊಮ್ಮರ್ಶಿಕೊಪ್ಪ, ಉಜ್ಜಯನೀಪುರ, ತೊರವಂದ, ದ್ವಾರಹಳ್ಳಿ, ಮೂಗೂರು, ಮಲ್ಲಾಪುರ, ಹುರುಳಿ, … Read more

ಶಿಕಾರಿಪುರ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಶಿಕಾರಿಪುರ ತಾಲೂಕಿನಲ್ಲಿ 15 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಈಸೂರು ತಾಲೂಕು ಪಂಚಾಯಿತಿ ಈಸೂರು, ಹರಗಿಹಾಳ್, ಗಾಮ, ಚುರ್ಚಿಗುಂಡಿ, ಸನ್ಮಾಸಿ ಕೊಪ್ಪ ಭದ್ರಾಪುರ ತಾಲೂಕು ಪಂಚಾಯಿತಿ ಹಾರೋಗೊಪ್ಪ, ಕೆಸರಗಟ್ಟ, … Read more

ಸಾಗರ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಸಾಗರ ತಾಲೂಕಿನಲ್ಲಿ 12 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಕೆಳದಿ ತಾಲೂಕು ಪಂಚಾಯಿತಿ ಭೀಮನೇರಿ, ಮಂಕೋಡು, ಸಂಗಳ, ಶಿರುವಾಳ, ಅಣಲೇಕೊಪ್ಪ, ಕೆಳದಿ, ಅದರಂತೆ, ಮಾಸೂರು, ಚಿಕ್ಕನಲೂರು ನಾಡಕಲಸಿ ತಾಲೂಕು … Read more

ತೀರ್ಥಹಳ್ಳಿ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ 11 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಶಂಕರಾಪುರ ತಾಲೂಕು ಪಂಚಾಯಿತಿ ಅರಳಸುರಳಿ, ಶಂಕರಾಪುರ, ಬಂದ್ಯಾ, ಯಮರವಳ್ಳಿ, ಬಳಗೋಡು, ಮಾವಡಿ, ಹಿರೇಗದ್ದೆ, ಕಡೇಗದ್ದೆ, ಕಬ್ಗಲ್, ಕಾಳಮ್ಮನಗುಡಿ, ಮಿಟ್ಲಗೋಡು, … Read more

ಭದ್ರಾವತಿ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಭದ್ರಾವತಿ  ತಾಲೂಕಿನಲ್ಲಿ 14 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಆನವೇರಿ ತಾಲೂಕು ಪಂಚಾಯಿತಿ ಆನವೇರಿ, ಸಿದ್ದರಹಳ್ಳಿ, ಇಟ್ಟಿಗೆಹಳ್ಳಿ, ನಿಂಬೆಗೊಂದಿ, ವಡೇರಪುರ, ಅರಿಶಿನಘಟ್ಟ, ಇಂದಿರಾನಗರ (ಅರಿಶಿನಘಟ್ಟ ತಾಂಡ), ಸೈದರಕಲ್ಲಹಳ್ಳಿ, ಕುರುಬರ … Read more

ಶಿವಮೊಗ್ಗ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯಿತಿಗೆ ಸೇರುತ್ತೆ?

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಶಿವಮೊಗ್ಗ  ತಾಲೂಕಿನಲ್ಲಿ 15 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಹಾರನಹಳ್ಳಿ ತಾಲೂಕು ಪಂಚಾಯಿತಿ ಹಾರನಹಳ್ಳಿ, ಆರೇನಕೊಪ್ಪ, ಸಂಕದೇವನಕೊಪ್ಪ, ನಾಗರಬಾವಿ, ರಾಮನಗರ, ವಿಠಗೊಂಡನಕೊಪ್ಪ, ಕೆಸವಿನಕಟ್ಟೆ, ಗೊಲ್ಲರಕೊಪ್ಪ, ಭೈರನಕೊಪ್ಪ, ರಾಂಪುರ, ಕೊಂಡಜ್ಜಿ, … Read more

ದೇವಸ್ಥಾನದಲ್ಲಿ ಸಂಜೆ ಇದ್ದ ಗಣಪತಿ ಮೂರ್ತಿ ಬೆಳಗಾಗುವುದರಲ್ಲಿ ಕಣ್ಮರೆ

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 1 APRIL 2021 ಪುರಾಣ ಪ್ರಸಿದ್ಧ ಗಣಪತಿ ದೇವಸ್ಥಾನವೊಂದರಲ್ಲಿ ಗಣಪತಿ ಮೂರ್ತಿ ಕಳುವಾಗಿದೆ. ಸಂಜೆ ಇದ್ದ ಗಣಪತಿ ಮೂರ್ತಿ ಬೆಳಗ್ಗೆ ಕಣ್ಮರೆಯಾಗಿದೆ. ಸಾಗರ ತಾಲೂಕು ನಾಡಕಲಸೆ ಗ್ರಾಮದ ಶ್ರೀ ರಾಮೇಶ್ವರ ಮತ್ತು ಮಲ್ಲಿಕಾರ್ಜು ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಗರ್ಭಗುಡಿಯ ಮುಂದೆ ಇದ್ದ ಗಣಪತಿ ಮೂರ್ತಿ ಕಳುವಾಗಿದೆ. ಈ ಮೂರ್ತಿ ಮೌಲ್ಯ  ಸುಮಾರು 5 ಸಾವಿರದಿಂದ 10 ಸಾವಿರ ರೂ. ಇದೆ ಎಂದು ಅಂದಾಜಿಸಲಾಗಿದೆ. ರಾತ್ರಿ ವೇಳೆ ಸೆಕ್ಯೂರಿಟಿ ಇಲ್ಲ ಪುರಾಣ … Read more

ಸಿಡಿಲಿಗೆ ಆಯನೂರಿನ ಶುಂಠಿ ಕಣದಲ್ಲಿದ್ದ ಅಣ್ಣಾನಗರದ ಯುವಕ ಬಲಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021 ಅಕಾಲಿಕ ಮಳೆ ವೇಳೆ ಸಿಡಿಲು ಬಡಿದು ಆಯನೂರಿನಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ಅಣ್ಣಾನಗರದ  ನಿವಾಸಿ ಆದಿಲ್ (18) ಮೃತ ದುರ್ದೈವಿ. ಆದಿಲ್ ಅವರ ಮಾವ ಆಯನೂರಿನ ಶಾಕೀರ್ ಅವರ  ಶುಂಠಿ ಕಣದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಿಡಿದಿದೆ. ಗಂಭೀರ ಗಾಯಗೊಂಡ ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಳೆಯಿಂದ ಶುಂಠಿ ಹಾಳಾಗಲಿದೆ ಎಂದು ಟಾರ್ಪಲಿನ್ ಮುಚ್ಚಲು ಆದಿಲ್ ತೆರಳಿದ್ದ.  ಈ ವೇಳೆ ಘಟನೆ ಸಂಭವಿಸಿದೆ. ಶಿವಮೊಗ್ಗ ಲೈವ್‍ಗೆ … Read more

ಶಿವಮೊಗ್ಗಕ್ಕೆ ಚಕ್ರವರ್ತಿ ಸೂಲಿಬೆಲೆ, ವಿರೋಧ | ನಾಟಿ ಔಷಧಕ್ಕೆ ಪ್ರತಿಭಟನೆ | ಕೃಷಿ ಕಾಯ್ದೆಗೆ ಬೆಂಕಿ | ಮತ್ತಷ್ಟು ಸುದ್ದಿ ಒಂದೇ ಲಿಂಕ್‌ನಲ್ಲಿ

Shivamogga-Live-News-Update-Image

ಪ್ರತಿ ಸುದ್ದಿಯ ನೀಲಿ ಹೆಡ್‍ ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ. ಮತ್ತೆ ಬ್ಯಾಕ್ ಬಟನ್ ಒತ್ತಿ. ಮತ್ತೊಂದು ಹೆಡ್‍ ಲೈನ್ ಮೇಲೆ ಕ್ಲಿಕ್ ಮಾಡಿ. NEWS 1 ಲಾಕ್ ಡೌನ್ ವೇಳೆ ಶಿವಮೊಗ್ಗದ ಯುವತಿಯ ವಿಭಿನ್ನ ಆಲೋಚನೆ, IAS, KAS ಓದೋರಿಗೆ ಮೂಡಿಸಿದೆ ಹೊಸ ಭರವಸೆ NEWS 2 ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ವಿಶೇಷ ಉಪನ್ಯಾಸ, ಸಚಿವರು, ಸಂಸದರು, ಶಾಸಕರು ಭಾಗಿ NEWS 3 ನಾಟಿ ಔಷಧಕ್ಕಾಗಿ ಆನಂದಪುರ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ … Read more

ತಾಲೂಕು, ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಸರ್ಕಾರದಿಂದ ಹೊಸ ಮಾರ್ಗಸೂಚಿ

ಶಿವಮೊಗ್ಗ ಲೈವ್.ಕಾಂ | STATE NEWS | 22 ಮಾರ್ಚ್ 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಕುರಿತು ಉಂಟಾಗಿರುವ ಗೊಂದಲ ನಿವಾರಣೆಗೆ ಸರ್ಕಾರ ನೂತನ ಮಾರ್ಗಸೂಚಿ ಪ್ರಕಟಿಸಲಿದೆ. ವಿಧಾನಸಭೆಯಲ್ಲಿ  ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ ಕುರಿತು ಗೊಂದಲ ಉಂಟಾಗಿದೆ. ಇದರ ನಿವಾರಣೆಗೆ ಹೊಸ ಮಾರ್ಗಸೂಚಿ ಪ್ರಕಟಿಸಲಾಗುತ್ತಿದೆ. ಈ ಸಂಬಂಧ ಶಾಸಕರ ಜೊತೆಗೆ ಗುರುವಾರ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು. … Read more