ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ವಿರುದ್ಧ ಅವಿಶ್ವಾಸದ ನೊಟೀಸ್, ಕೂಡಲೇ ಸಭೆ ಕರೆಯುವಂತೆ ಸದಸ್ಯರ ಆಗ್ರಹ
ಶಿವಮೊಗ್ಗ ಲೈವ್.ಕಾಂ | SAGARA | 1 ಫೆಬ್ರವರಿ 2020 ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯಲು ಹನ್ನೊಂದು ಸದಸ್ಯರು ಜಿಲ್ಲಾಧಿಕಾರಿ ಮತ್ತು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ನೋಟಿಸ್ ನೀಡಿದ್ದಾರೆ. ನಾಲ್ಕು ತಿಂಗಳಿನಿಂದ ಸಭೆಯನ್ನೇ ಕರೆದಿಲ್ಲ. ಅಧ್ಯಕ್ಷರ ಮೇಲೆ ನಮಗೆ ವಿಶ್ವಾಸವಿಲ್ಲ. ಹೀಗಾಗಿ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯಬೇಕು ಎಂದು ಮನವಿ ಮಾಡಿದ್ದಾರೆ. ಬಿಜೆಪಿಯ 6, ಕಾಂಗ್ರೆಸ್ ಮತ್ತು ಜೆಡಿಎಸ್ನ ತಲಾ ಒಬ್ಬರು, ಮೂವರು ಪಕ್ಷೇತರರು … Read more