ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ, ಶಿವಮೊಗ್ಗ – ತೀರ್ಥಹಳ್ಳಿ ಮಧ್ಯೆ ವಾಹನ ಸಂಚಾರ ಸ್ಥಗಿತ

tree-fall-at-gabadi-shimoga-thirthahlli-highway.webp

SHIVAMOGGA LIVE NEWS | 7 JULY 2024 THIRTHAHALLI : ಭಾರಿ ಮಳೆಗೆ ಹೆದ್ದಾರಿಗೆ (Highway) ಅಡ್ಡಲಾಗಿ ಮರ ಧರೆಗುರುಳಿ ವಾಹನ ಸಂಚಾರ ಸ್ಥಗಿತಗೊಂಡಿದೆ. ತೀರ್ಥಹಳ್ಳಿ ತಾಲೂಕು ಗಬಡಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 169ಎ ನಲ್ಲಿ ಬೃಹತ್ ಮರ ಬುಡಮೇಲಾಗಿ ಬಿದ್ದಿದೆ. ಇದರಿಂದ ಶಿವಮೊಗ್ಗ – ತೀರ್ಥಹಳ್ಳಿ ಮಧ್ಯೆ ವಾಹನ ಸಂಚಾರ ಸ್ಥಗಿತಗೊಂಡಿದೆ. ಗಬಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡೂ ಬದಿಯಲ್ಲೂ ಒಂದು ಕಿ.ಮೀ.ಗು ಹೆಚ್ಚು ದೂರದವರೆಗೆ ವಾಹನ ದಟ್ಟಣೆ … Read more

ಹಾರನಹಳ್ಳಿ ಬಳಿ ಕಾರು, ಬೈಕ್‌ ಅಪಘಾತ, ನ್ಯಾಮತಿಯ ವ್ಯಕ್ತಿ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 2 JULY 2024 SHIMOGA : ಬೈಕ್ ಮತ್ತು ಮಾರುತಿ ಓಮ್ನಿ (Omni) ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ನ್ಯಾಮತಿ ತಾಲೂಕು ಕೊಡತಾಳು ಗ್ರಾಮದ ಜಗದೀಶ್ (30) ಮೃತರು. ಶಿವಮೊಗ್ಗ ತಾಲೂಕಿನ ಹಿಟ್ಟೂರು ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಹಾರನಹಳ್ಳಿ ಬ್ಯಾಂಕ್‌ಗೆ ಬರುತ್ತಿದ್ದಾಗ ಹಿಟ್ಟೂರು ಕ್ರಾಸ್ ಬಳಿ ಎದುರಿಗೆ ಬರುತ್ತಿದ್ದ ಒಮ್ಮಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಜಗದೀಶ್ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕುಂಸಿ ಠಾಣೆ ಪೊಲೀಸರು … Read more

ಅಬ್ಬಿ ಜಲಪಾತದಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆ

Abbi Falls

SHIVAMOGGA LIVE NEWS | 25 JUNE 2024 HOSANAGARA : ಅಬ್ಬಿ ಜಲಪಾತದ (Falls) ನೀರಿನಲ್ಲಿ ಕೊಚ್ಚಿಹೋಗಿದ್ದ ಬಳ್ಳಾರಿಯ ವಿನೋದ್‌ ಅವರ ಶವ ಪತ್ತೆಯಾಗಿದೆ. ಹೊಸನಗರ ತಾಲ್ಲೂಕಿನ ಯಡೂರು ಬಳಿ ಅಬ್ಬಿ ಜಲಪಾತದಲ್ಲಿ ಭಾನುವಾರ ಈ ದುರ್ಘಟನೆ ಸಂಭವಿಸಿತ್ತು. ಮಧ್ಯಾಹ್ನದಿಂದಲೇ ಪಿಎಸ್ಐ ರಮೇಶ್‌ ನೇತೃತ್ವದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ಸಹಕಾರದಿಂದ ತೀವ್ರ ಶೋಧ ನಡೆಸಿದ್ದರು. ಆದರೂ ವಿನೋದ್ ಮೃತದೇಹ ಪತ್ತೆಯಾಗಿರಲಿಲ್ಲ.   ಸೋಮವಾರ ಬೆಳಿಗ್ಗೆ ಮುಳುಗು ತಜ್ಞರಾದ ಈಶ್ವರ ಮಲ್ಪೆ ಮತ್ತು ತಂಡ, ಕೋಟ ಜೀವನ್ ಮಿತ್ರ, … Read more

ಬೈಕ್‌ಗೆ ಕಾರು ಡಿಕ್ಕಿ, ಸಾಗರದ ಎಲ್‌.ಬಿ ಕಾಲೇಜು ವಿದ್ಯಾರ್ಥಿನಿ ಸಾವು

LB-College-Student-anusha-Succumbed-in-a-mishap.

SHIVAMOGGA LIVE NEWS | 24 JUNE 2024 SAGARA : ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿ (Bike) ತೆರಳುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಸಾಗರ ತಾಲೂಕು ಕುಗ್ವೆ ಬಳಿ ಘಟನೆ ಸಂಭವಿಸಿದೆ. ಕುಂದಾಪುರದ ಅನುಷಾ(20) ಮೃತ ವಿದ್ಯಾರ್ಥಿನಿ. ಸಾಗರದ ಲಾಲ್ ಬಹದ್ದೂರ್ ಶಾಸ್ತ್ರಿ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ಓದುತ್ತಿದ್ದಳು. ಬೈಕ್‌ನಲ್ಲಿ ಸ್ನೇಹಿತೆ ಜತೆಗೆ ಕಾಲೇಜಿನಿಂದ ಮನೆಗೆ ಹೋಗುತ್ತಿದ್ದಾಗ ಅದೇ ಮಾರ್ಗದಲ್ಲಿ ಜೋಗದ ಕಡೆಗೆ ಹೊರಟಿದ್ದ ಕಾರು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಅನುಷಾಳನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ … Read more

ಹೊಸನಗರದಲ್ಲಿ ಕರೆಂಟ್‌ ಶಾಕ್‌, ಕಾರ್ಮಿಕನ ಸ್ಥಿತಿ ಗಂಭೀರ

Hosanagara taluk name Graphics

SHIVAMOGGA LIVE NEWS | 19 JUNE 2024 HOSANAGARA : ವಿದ್ಯುತ್‌ ಮಾರ್ಗ ದುರಸ್ಥಿ ವೇಳೆ ವಿದ್ಯುತ್ ತಗುಲಿ (Shock) ಕಾರ್ಮಿಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಹೊಸನಗರ ನಿವಾಸಿ ವಾಸು ಪೂಜಾರಿ ಗಾಯಾಳು. ಗಂಭೀರವಾಗಿ ಗಾಯಗೊಂಡಿರುವ ವಾಸು ಪೂಜಾರಿ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ತಾಲೂಕಿನ ಸಮಗೋಡು ಸಮೀಪ ದುರಸ್ಥಿ ವೇಳೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಆದರೂ ವಿದ್ಯುತ್‌ ತಗುಲಿರುವುದು ಅನುಮಾನ ಮೂಡಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯವೆ ಅವಘಡಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಕಾರ್ಮಿಕರು ಮೆಸ್ಕಾಂ ಕಚೇರಿಗೆ … Read more

ಲಾಡ್ಜ್‌ನಲ್ಲಿ ವ್ಯಕ್ತಿ ನೇಣಿಗೆ ಶರಣು | ತೀರ್ಥಹಳ್ಳಿ, ಹೊಸನಗರದ ಫಟಾಫಟ್‌ ಸುದ್ದಿ | ಎಲ್ಲೆಲ್ಲಿ ಏನೇನಾಯ್ತು?

THIRTHAHALLI-HOSANAGARA-FATAFAT-NEWS-THUMBNAIL

SHIVAMOGGA LIVE NEWS | 16 JUNE 2024 FATAFAT NEWS : ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕಿನ (Taluk) ವಿವಿಧೆಡೆಯ ಫಟಾಫಟ್‌ ಸುದ್ದಿಗಳು ಇಲ್ಲಿದೆ. ಸಾಮಾಜಿಕ ಜಾಲತಾಣದ ಮೇಲೆ ತೀವ್ರ ನಿಗಾ THIRTHAHALLI : ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಲು ಸಾರ್ವಜನಿಕರ ಸಹಕಾರದ ಅಗತ್ಯ. ಸಾಮಾಜಿಕ ಜಾಲತಾಣದ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಕೋಮು ಪ್ರಚೋದನೆ ಮಾಡುವ ಹಾಗೂ ನೈತಿಕ ಪೋಲಿಸ್‌ ಗಿರಿ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ … Read more

ರಾತ್ರೋರಾತ್ರಿ ಶೆಡ್‌ನಿಂದ ನಾಲ್ಕು ಕುರಿಗಳು ಮಿಸ್ಸಿಂಗ್‌, ಸಿಸಿಟಿವಿ ಪರಿಶೀಲಿಸಿದಾಗ ಕಾದಿತ್ತು ಆಘಾತ

crime name image

SHIVAMOGGA LIVE NEWS | 29 MAY 2024 BHADRAVATHI : ಕುರಿ ಶೆಡ್‌ನ ಬೀಗ ಮುರಿದು ನಾಲ್ಕು ಕುರಿಗಳನ್ನು (Sheep) ಕಳವು ಮಾಡಲಾಗಿದೆ. ಭದ್ರಾವತಿ ತಾಲೂಕು ಬೆಳ್ಳಿಗೆರೆ ಗ್ರಾಮದ ಅಡಿಕೆ ತೋಟದಲ್ಲಿದ್ದ ಕುರಿ ಶೆಡ್‌ನಲ್ಲಿ ಕೃತ್ಯ ನಡೆದಿದೆ. ಮೇ 25ರಂದು ಬೆಳಗ್ಗೆ ಮಾಲೀಕ ರಾಮಚಂದ್ರ ಅವರು ಕುರಿಗಳಿಗೆ ಮೇವು ಹಾಕಲು ಬಂದಾಗ ನಾಲ್ಕು ಕುರಿಗಳು ಕಳುವಾಗಿರುವುದು ಗೊತ್ತಾಗಿದೆ. ಇದನ್ನೂ ಓದಿ – ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೆ ಅರಣ್ಯ ರಕ್ಷಕನ ಮೃತದೇಹ ಪತ್ತೆ ಶೆಡ್‌ನಲ್ಲಿ ಒಟ್ಟು 7 ಕುರಿಗಳನ್ನು … Read more

ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೆ ಅರಣ್ಯ ರಕ್ಷಕನ ಮೃತದೇಹ ಪತ್ತೆ

Forest-Guard-Basavaraju-last-breath-at-house-in-bejjavalli-thirthahalli

SHIVAMOGGA LIVE NEWS | 29 MAY 2024 THIRTHAHALLI : ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೆ ಅರಣ್ಯ ರಕ್ಷಕ (GUARD) ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ವಲಯ ಅರಣ್ಯ ವಿಭಾಗದಲ್ಲಿ ಅರಣ್ಯ ರಕ್ಷಕರಾಗಿ ಕಾರ್ಯನಿವಹಿಸುತ್ತಿದ್ದ ಬಸವರಾಜ್‌ (34) ಮೃತರು. ಬೆಜ್ಜವಳ್ಳಿಯ ಬಾಡಿಗೆ ಮನೆಯಲ್ಲಿ ಅವರು ವಾಸವಾಗಿದ್ದರು. ಸೋಮವಾರ ರಾತ್ರಿ ಬಸವರಾಜ್‌ ಅವರು ಮನೆಗೆ ಬಂದಾಗ ಎಲ್ಲರು ನೋಡಿದ್ದರು. ಬೆಳಗ್ಗೆ ಬಹು ಹೊತ್ತು ಹೊರಗೆ ಬಾರದಿದ್ದರಿಂದ ಸ್ಥಳೀಯರು ಅನುಮಾನಗೊಂಡಿದ್ದಾರೆ. ಬಾಗಿಲು ತೆಗೆದಾಗ ಬಸವರಾಜ್‌ ಮಲಗಿದ್ದಲ್ಲೆ ಮೃತಪಟ್ಟಿದ್ದರು. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ … Read more

ಆಗುಂಬೆ ಬಳಿ ಅಪಘಾತ, ಒಬ್ಬ ಸಾವು, ಕ್ಯಾಂಟರ್‌ ಜಖಂ

truck-Mishap-near-Agumbe-in-thirthahalli.

SHIVAMOGGA LIVE NEWS | 10 MAY 2024 AGUMBE : ನಿಂತಿದ್ದ ಟಿಪ್ಪರ್‌ ಲಾರಿಗೆ ಕ್ಯಾಂಟರ್‌ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕ್ಯಾಂಟರ್‌ನಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ತಾಲೂಕು ಆಗಂಬೆ ಸಮೀಪ ಘಟನೆ ಸಂಭವಿಸಿದೆ. ಕ್ಯಾಂಟರ್‌ನಲ್ಲಿದ್ದ ದೊಡ್ಡಮನೆಕೇರಿಯ ಸಲ್ಮಾನ್‌ ಮೃತ ದುರ್ದೈವಿ. ಚಾಲಕನಿಗೆ ಗಂಭೀರ ಗಾಯವಾಗಿದೆ. ಆತನನ್ನು ಕೂಡಲೆ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕ್ಯಾಂಟರ್‌ ಆಗುಂಬೆಯಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕ್ಯಾಂಟರ್‌ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಆಗುಂಬೆ … Read more

ತೀರ್ಥಹಳ್ಳಿಯ ಆಗುಂಬೆ ರಸ್ತೆಯಲ್ಲಿ ನೆಲಮಾಳಿಗೆಯ ಅಂಗಡಿಗೆ ನುಗ್ಗಿದ ಕಾರು

ar-incident-at-thirthahalli-in-agumbe-road

SHIVAMOGGA LIVE NEWS | 9 MAY 2024 THIRTHAHALLI : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಟ್ಟಡವೊಂದರ ನೆಲಮಾಳಿಗೆಗೆ ಬಿದ್ದಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ತೀರ್ಥಹಳ್ಳಿ ಪಟ್ಟಣದ ಅಂಗುಬೆ ರಸ್ತೆಯ ಛತ್ರಕೇರಿ ಮಾರ್ಗದಲ್ಲಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಕರ್ನಾಟಕ ಬ್ಯಾಂಕ್‌ ಕಟ್ಟಡದ ನೆಲ ಮಾಳಿಗೆಗೆ ನುಗ್ಗಿದೆ. ಗಜಾನನ ಟೆಕ್ಸ್‌ಟೈಲ್ಸ್‌ ಅಂಗಡಿ ಮುಂಭಾಗ ಉರುಳಿದೆ. ಇದೇ ವೇಳೆ ಬೈಕ್‌ ಒಂದಕ್ಕೆ ಕಾರು ಡಿಕ್ಕಿಯಾಗಿದೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಇದರ … Read more