ಫೈನಾನ್ಸ್‌ ಸಂಸ್ಥೆ ಆಡಿಟ್‌ ವೇಳೆ ಲಕ್ಷ ಲಕ್ಷ ಹಣದ ವ್ಯತ್ಯಾಸ ಪತ್ತೆ, ಪರಿಶೀಲಿಸಿದ ಮ್ಯಾನೇಜರ್‌ಗೆ ಕಾದಿತ್ತು ಶಾಕ್‌, ದೂರು ದಾಖಲು

Bhadravathi-Old-Town-Police-Station

SHIVAMOGGA LIVE NEWS | 7 FEBRUARY 2024 BHADRAVATHI : ಗ್ರಾಹಕರಿಂದ ಸಂಗ್ರಹಿಸಿದ್ದ ಸಾಲದ ಕಂತಿನ ಹಣವನ್ನು ಫೈನಾನ್ಸ್‌ ಸಂಸ್ಥೆಗೆ ಪಾವತಿಸದೆ, ಸಿಬ್ಬಂದಿ ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದಾರೆ. ಈ ಆರೋಪದ ಹಿನ್ನೆಲೆ ನಾಲ್ವರು ಸಿಬ್ಬಂದಿ ವಿರುದ್ಧ ಫೈನಾನ್ಸ್‌ ಸಂಸ್ಥೆಯ (ಹೆಸರು ಗೌಪ್ಯ) ಬ್ರ್ಯಾಂಚ್ ಮ್ಯಾನೇಜರ್‌ ದೂರು ನೀಡಿದ್ದಾರೆ. ಭದ್ರಾವತಿಯಲ್ಲಿರುವ ಫೈನಾನ್ಸ್‌ ಸಂ‍ಸ್ಥೆಯೊಂದು ನೂರುಕ್ಕೂ ಹೆಚ್ಚು ಮಹಿಳಾ ಸಂಘಗಳಿಗೆ ಸಾಲ ನೀಡಿತ್ತು. ಗ್ರಾಹಕರಿಂದ ಸಾಲದ ಕಂತು ಸಂಗ್ರಹಿಸಿ ಫೈನಾನ್ಸ್‌ ಸಂಸ್ಥೆಗೆ ಕಟ್ಟಲು ಸಿಬ್ಬಂದಿ ನೇಮಿಸಿಕೊಳ್ಳಲಾಗಿತ್ತು. ಇವರು 22 … Read more

ಖಾಸಗಿ ಕಾಲೇಜು ಕಂಪ್ಯೂಟರ್‌ ಆಪರೇಟರ್‌ಗೆ ಚಾಕು ಇರಿತ, ಕಾರಣವೇನು? ಹೇಗಾಯ್ತು ಘಟನೆ?

Shikaripura-Doddapete-incident-people-and-police-gather.

SHIVAMOGGA LIVE NEWS | 7 FEBRUARY 2024 SHIKARIPURA : ಅಡ್ಡಾದಿಡ್ಡಿ ಬೈಕ್‌ ಚಲಾಯಿಸುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಖಾಸಗಿ ಕಾಲೇಜು ಕಂಪ್ಯೂಟರ್‌ ಆಪರೇಟರ್‌ಗೆ ಚಾಕು ಇರಿಯಲಾಗಿದೆ. ಶಿಕಾರಿಪುರದ ದೊಡ್ಡಪೇಟೆ ಮುಖ್ಯರಸ್ತೆಯ ವಿಠ್ಠಲ ದೇಗುಲದ ಬಳಿ ಮಂಗಳವಾರ ಘಟನೆ ಸಂಭವಿಸಿದೆ. ಸುಶೀಲ್‌ (23) ಎಂಬುವವರಿಗೆ ಚಾಕು ಇರಿಯಲಾಗಿದೆ. ಗಾಯಾಳುವನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಸಂಭವಿಸಿದ್ದು ಹೇಗೆ? ಇನ್ನು, ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ … Read more

ಮದುವೆಗೆ 13 ದಿನ ಇರುವಾಗ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Kattehaklu-chaitra-succumbed-before-marriage

SHIVAMOGGA LIVE NEWS | 22 JANUARY 2024 THIRTHAHALLI : ಮದುವೆಗೆ 13 ದಿನ ಬಾಕಿ ಇರುವಾಗ ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕು ಕಟ್ಟೆಹಕ್ಲು ಗ್ರಾಮದ ಚೈತ್ರಾ (26) ಮೃತಳು. ಇದನ್ನೂ ಓದಿ – ಫೈನಾನ್ಸ್‌ ಸಂಸ್ಥೆಯಲ್ಲಿ ಸುಲಭವಾಗಿ 2 ಲಕ್ಷ ರೂ.ವರೆಗೆ ಸಾಲ, ನಂಬಿದ ಭದ್ರಾವತಿ ಯುವಕನಿಗೆ ಕಾದಿತ್ತು ಆಘಾತ ಮನೆಯ ಬಚ್ಚಲು ಮನೆಯಲ್ಲಿ ಚೈತ್ರಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಬಿದರಗೋಡಿನ ಯುವಕನೊಂದಿಗೆ ಫೆ.4ರಂದು ಮದುವೆ ನಿಶ್ಚಯವಾಗಿತ್ತು. … Read more

ಪದವಿ ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ನೇಣಿಗೆ ಶರಣು

Degree-college-student-adiksha-from-thirthahalli

SHIVAMOGGA LIVE NEWS | 20 JANUARY 2024 THIRTHAHALLI : ಮನೆಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೀರ್ಥಹಳ್ಳಿಯ ಬಾಳೆಬೈಲು ಪದವಿ ಕಾಲೇಜು ವಿದ್ಯಾರ್ಥಿನಿ ಅಧೀಕ್ಷಾ (20) ಮೃತಳು. ಬಿಳಾಲುಕೊಪ್ಪದ ಮನೆಯಲ್ಲಿ ಅಧೀಕ್ಷಾ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜಯ ಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಮೃತದೇಹ ಪತ್ತೆ

ಅಡಿಕೆ ತುಂಬಿದ್ದ ಬೊಲೇರೊ ಪಿಕಪ್‌ ಪಲ್ಟಿ, ಮೂವರು ಸಾವು

Bolero-Pick-up-near-chinnikatte-joga

SHIVAMOGGA LIVE NEWS | 15 JANUARY 2024 HOLEHONNURU : ಹಸಿ ಅಡಿಕೆ ತುಂಬಿದ್ದ ಬೊಲೇರೊ ಪಿಕಪ್‌ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿನ್ನಿಕಟ್ಟೆ ಜೋಗದ ಬಳಿಕ ಘಟನೆ ಸಂಭವಿಸಿದೆ. ಭದ್ರಾವತಿ ತಾಲೂಕು ಚಂದನಕೆರೆಯ ಮಂಜುನಾಥ್‌ (40), ನಾಗರಾಜ್‌ (42) ಮತ್ತು ಗೌತಮ್‌ (18) ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸಿದ್ದು ಹೇಗೆ? ಚಂದನಕೆರೆಯ ಅಡಿಕೆ ಖೇಣಿದಾರ ಬಸಪ್ಪ ಎಂಬುವವರು ಶಿಕಾರಿಪುರ ಸಮೀಪ ಅರಿಶಿನಗೆರೆ ಅಡಿಕೆ ತೋಟದಲ್ಲಿ ಅಡಿಕೆ ಕೊಯ್ಲು ಮಾಡಿಸಿದ್ದರು. ಇದಕ್ಕಾಗಿ ಏಳು … Read more

ತುಂಗಾ ನದಿಯಲ್ಲಿ ಮುಳುಗಿದ್ದ ಯುವಕನ ಮೃತದೇಹ ಪತ್ತೆ

Thirthahalli-Police-Station

SHIVAMOGGA LIVE NEWS | 12 JANUARY 2024 THIRTHAHALLI : ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಬಾಲಕನ ಶವ ಪತ್ತೆಯಾಗಿದೆ. ಬಿಹಾರದ ಆರಿಫ್‌ (13) ಮೃತ ಬಾಲಕ. ಬುಧವಾರ ತನ್ನ ತಂದೆಯೊಂದಿಗೆ ಈಜಲು ತೆರಳಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ತುಂಗಾ ನದಿ ಪಾಲಾಗಿದ್ದ. ಎಳ್ಳಮಾವಾಸ್ಯೆ ಜಾತ್ರೆಯ ಅಂಗವಾಗಿ ಅಂಗಡಿ ಇಡಲು ಆರೀಫ್‌ ತನ್ನ ತಂದೆಯೊಂದಿಗೆ ಬಂದಿದ್ದ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಮುಳುಗು ತಜ್ಞರು ಹುಡುಕಾಟ ನಡೆಸಿದ್ದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆ, ಪರಶುರಾಮ ಕೊಂಡದಲ್ಲಿ ಪುಣ್ಯ ಸ್ನಾನ

Ellamavasye-Punya-snana-at-Thirthahalli-tunga-river.

SHIVAMOGGA LIVE NEWS | 11 JANUARY 2024 THIRTHAHALLI : ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ಇವತ್ತು ಪರಶುರಾಮ ಕೊಂಡದಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿದರು. ದೊಡ್ಡ ಸಂಖ್ಯೆಯ ಭಕ್ತರು ಪುಣ್ಯ ಸ್ನಾನದಲ್ಲಿ ಪಾಲ್ಗೊಂಡಿದ್ದರು. ಪಲ್ಲಕ್ಕಿ ಪೂಜೆ ಬಳಿಕ ಪುಣ್ಯ ಸ್ನಾನ ಎಳ್ಳಮಾವಾಸ್ಯೆ ಸಂದರ್ಭ ಇಲ್ಲಿ ತೀರ್ಥ ಸ್ನಾನ ಮಾಡಿದರೆ ಪಾಪ ನಿವಾರಣೆಯಾಗಲಿದೆ ಎಂಬುದು ಭಕ್ತರ ನಂಬಿಕೆ. ಹಾಗಾಗಿ ಬೆಳಗಿನ ಜಾವದಲ್ಲಿಯೇ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಸರತಿಯಲ್ಲಿ ನಿಂತಿದ್ದರು. ಶ್ರೀ … Read more

ಮೇಲ್ಗಡೆ ಸಚಿವರ ಸಭೆ, ಕೆಳಗೆ ಕರೆಂಟ್ ಇಲ್ಲದೆ ನೆಲದ ಮೇಲೆ ಕುಳಿತ ಜನ, ಶಿವಮೊಗ್ಗದಲ್ಲಿ ಇದೆಂಥಾ ಅವಸ್ಥೆ?

030123 Power cut at taluk office

SHIVAMOGGA LIVE NEWS | 3 JANUARY 2023 SHIMOGA : ಕಟ್ಟಡದ ಮೇಲ್ಭಾಗದಲ್ಲಿ ಸಚಿವರು, ಹಿರಿಯ ಅಧಿಕಾರಿಗಳ ಸಭೆ. ಕೆಳಗೆ ಅರ್ಜಿ ಸಲ್ಲಿಸಲು ಕಾದು ಕಾದು ಹೈರಾಣಾಗಿ ನೆಲದ ಮೇಲೆ ಕುಳಿತ ಜನ. ಇದು ಶಿವಮೊಗ್ಗ ತಾಲೂಕು ಕಚೇರಿಯಲ್ಲಿನ ದುಸ್ಥಿತಿ. ತಾಲೂಕು ಕಚೇರಿ ಕಟ್ಟಡದಲ್ಲಿರುವ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಯುವನಿಧಿ ಯೋಜನೆ ಚಾಲನೆ ಸಂಬಂಧ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಚಿವ ಶರಣ ಪ್ರಕಾಶ್ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. … Read more

ಬೆಳ್ಳಂಬೆಳಗ್ಗೆ ಇ.ಡಿ ದಾಳಿ, ದಾಖಲೆಗಳ ಪರಿಶೀಲನೆ

THIRTHAHALLI-BREAKING-NEWS

SHIVAMOGGA LIVE NEWS | 2 JANUARY 2023 THIRTHAHALLI : ಪಟ್ಟಣದ ಪ್ರತಿಷ್ಠಿತ ಸಂಸ್ಥೆಯೊಂದರ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ) ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ತೀರ್ಥಹಳ್ಳಿ ಪಟ್ಟಣದಲ್ಲಿರುವ ನ್ಯಾಷನಲ್‌ ಸಂಸ್ಥೆಯ ಗೋಲ್ಡ್‌ ಪ್ಯಾಲೆಸ್‌, ಸೂಪರ್‌ ಬಜಾರ್‌, ಗ್ಯಾಸ್‌ ಗೋಡನ್‌ ಮೇಲೆ ದಾಳಿ ನಡೆಸಲಾಗಿದೆ. ಇನ್ನೋವಾ ಕಾರುಗಳಲ್ಲಿ ಆಗಮಿಸಿರುವ ಅಧಿಕಾರಿಗಳು ಬೆಳಗ್ಗೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.  ಇದನ್ನೂ ಓದಿ – ಮಿನಿಸ್ಟರ್‌ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನ, ದೂರು | ಶಿವಮೊಗ್ಗದಲ್ಲಿ ಭೀಮಾ … Read more

ಎಳ್ಳಮಾವಾಸ್ಯೆ ಜಾತ್ರೆ, ತೀರ್ಥಹಳ್ಳಿಯಲ್ಲಿ ಸಂಗ್ರಹವಾಗಲಿದೆ ಹೊರೆ ಕಾಣಿಕೆ, ನಾಲ್ಕು ವಾಹನಗಳಿಗೆ ಸಿಕ್ತು ಚಾಲನೆ

Thirthahalli-Tunga-Bridge

SHIVAMOGGA LIVE NEWS | 2 JANUARY 2023 THIRTHAHALLI : ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಹೊರೆ ಕಾಣಿಕೆ ಸಂಗ್ರಹಿಸುವ ವಾಹನಕ್ಕೆ ಚಾಲನೆ ನೀಡಲಾಯಿತು. ದೇವಸ್ಥಾನದ ಆವರಣದಲ್ಲಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್‌ ನಾಲ್ಕು ವಾಹನಗಳಿಗೆ ಚಾಲನೆ ನೀಡಿದರು. ಏನಿದು ಹೊರೆ ಕಾಣಿಕೆ ವಾಹನ? ಜ.11ರಿಂದ ಮೂರು ದಿನ ತೀರ್ಥಹಳ್ಳಿಯಲ್ಲಿ ಎಳ್ಳಮಾವಾಸ್ಯೆ ಜಾತ್ರೆ ನಡೆಯಲಿದೆ. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಭಾಗವಹಿಸುತ್ತಾರೆ. ಜಾತ್ರೆ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ … Read more