ಬೈಕ್‌, ಬೊಲೇರೋ ಮುಖಾಮುಖಿ ಡಿಕ್ಕಿ ಇಬ್ಬರು ಯುವಕರು ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 1 JANUARY 2023 BHADRAVATHI : ಬೈಕ್‌ ಮತ್ತು ಬೊಲೇರೊ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ಭದ್ರಾವತಿ ತಾಲೂಕು ಸೀಗೆಬಾಗಿಯಲ್ಲಿ ಘಟನೆ ಸಂಭವಿಸಿದೆ. ಭದ್ರಾವತಿ ತಾಲೂಕು ಹೊನ್ನವಿಲೆಯ ರಮೇಶ್‌ (23) ಮತ್ತು ಚೇತನ್‌ (23) ಮೃತರು. ಹೊನ್ನವಿಲೆಯಿಂದ ಬೈಕ್‌ನಲ್ಲಿ ಭದ್ರಾವತಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬೊಲೇರೊ ಪಿಕಪ್‌ ವಾಹನ ಚಾಲಕನಿಗೆ ಗಾಯವಾಗಿದೆ. ಆತನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ … Read more

ತೀರ್ಥಹಳ್ಳಿ ಅಪಘಾತ ಪ್ರಕರಣ, ಚಾಲಕ ಸಾವು, ಹಲವರಿಗೆ ಗಾಯ, ಆಸ್ಪತ್ರೆಗೆ MLA ದೌಡು

Incident-near-tuduki-in-Thirthahalli-Fortuner-and-Bus.

SHIVAMOGGA LIVE NEWS | 29 NOVEMBER 2023 THIRTHAHALLI : ಖಾಸಗಿ ಬಸ್‌ ಮತ್ತು ಫಾರ್ಚುನರ್‌ ಕಾರು ಮುಖಾಮುಖಿ ಡಿಕ್ಕಿ ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಬಳಗಟ್ಟೆಯ ಪೂರ್ಣೇಶ್‌ (42) ಮೃತ ದುರ್ದೈವಿ. ಪೂರ್ಣೇಶ್‌ ಅವರಿಗೆ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆಗೆ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ವಿವಿಧ ಆಸ್ಪತ್ರೆಗೆ ಶಿಫ್ಟ್‌ ಬಳಗಟ್ಟೆ ಶಾಂತಪ್ಪ ಎಂಬುವವರ ಕುಟುಂಬ ಫಾರ್ಚುನರ್‌ … Read more

BREAKING NEWS – ತೀರ್ಥಹಳ್ಳಿ ತುಂಗಾ ಕಾಲೇಜು ಸಮೀಪ ಭೀಕರ ಅಪಘಾತ, ನಜ್ಜುಗುಜ್ಜಾದ ಫಾರ್ಚುನರ್‌

Fortuner-car-Incident-Near-tuduki-in-Thirthahalli-tunga-college.

SHIVAMOGGA LIVE NEWS | 28 NOVEMBER 2023 THIRTHAHALLI : ಖಾಸಗಿ ಬಸ್‌ ಮತ್ತು ಫಾರ್ಚುನರ್‌ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ತೀರ್ಥಹಳ್ಳಿ ಪಟ್ಟಣದ ತುಂಗಾ ಕಾಲೇಜು ಸಮೀಪದ ತುಡಕಿ ಬಳಿ ಘಟನೆ ಸಂಭವಿಸಿದೆ. ಖಾಸಗಿ ಬಸ್‌ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿತ್ತು. ಫಾರ್ಚುನರ್‌ ಕಾರು ಎದುರಿನಿಂದ ಬರುತ್ತಿತ್ತು ಎಂದು ತಿಳಿದು ಬಂದಿದೆ. ಕಾರು ತೀರ್ಥಹಳ್ಳಿಯ ಅಡಿಕೆ ಗುತ್ತಿಗೆದಾರರೊಬ್ಬರಿಗೆ ಸೇರಿದ್ದು, ಕುಟುಂಬದವರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ … Read more

ಸೊರಬಕ್ಕೆ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

60823-Minister-Madhu-Bangarappa.jpg

SHIVAMOGGA LIVE NEWS | 20 NOVEMBER 2023 SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇವತ್ತು ಸೊರಬಕ್ಕೆ ಭೇಟಿ ನೀಡಲಿದ್ದಾರೆ. ಸೊರಬ ಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆ 10ಕ್ಕೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ‘ಓದಿನಡೆಗೆ ನಮ್ಮ ನಡಿಗೆ’ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಹಳೆ ಸೊರಬದ ಸರ್ಕಾರಿ ಪ್ರೌಢಶಾಲೆಯ ಕೊಠಡಿ ಉದ್ಘಾಟಿಸಲಿದ್ದಾರೆ. ರಂಗಮಂದಿರದಲ್ಲಿ ಬೆಳಗ್ಗೆ 11ಕ್ಕೆ ಆಯೋಜಿಸಿರುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1ಕ್ಕೆ ಜೇಡಗೇರಿ ಕಿರಿಯ … Read more

ಉಂಬ್ಳೆಬೈಲು, ಕಾಚಿನಕಟ್ಟೆ ಸೇರಿ ವಿವಿಧ ಗ್ರಾಮಗಳಲ್ಲಿ ಇವತ್ತು ಮಧ್ಯಾಹ್ನದಿಂದ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 27 OCTOBER 2023 SHIMOGA : ಸಂತೆಕಡೂರು ಗ್ರಾಮದಲ್ಲಿ ವಿದ್ಯುತ್‌ ವಿತರಣ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಅ.27ರಂದು ಮಧ್ಯಾಹ್ನ 12.30 ರಿಂದ ಸಂಜೆ 4 ಗಂಟೆವೆರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ? ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, … Read more

‘ಲಂಚಕ್ಕೆ ಬೇಡಿಕೆ’, ‘ಕೆಲಸ ವಿಳಂಬ’, ದೂರು ಸ್ವೀಕರಿಸಲು ಸಭೆ ಆಯೋಜಿಸಿದ ಲೋಕಾಯುಕ್ತ, ಎಲ್ಲೆಲ್ಲಿ ಯಾವಾಗ ಸಭೆ?

Karanataka-Lokayukta.webp

SHIVAMOGGA LIVE NEWS | 17 OCTOBER 2023 SHIMOGA : ಲೋಕಾಯುಕ್ತ ಪೊಲೀಸ್‌ (Lokayukta) ವಿಭಾಗದ ವತಿಯಿಂದ ಜಿಲ್ಲೆಯಾದ್ಯಂತ ಕುಂದು ಕೊರತೆ ಅರ್ಜಿ ಸ್ವೀಕಾರ ನಿಗದಿಪಡಿಸಲಾಗಿದೆ. ಫಲಾನುಭವಿಗಳಿಗೆ ಸರ್ಕಾರಿ ಯೋಜನೆ ದೊರಕಿಸಿಕೊಡುವಲ್ಲಿ ಬೇಜವಾಬ್ದಾರಿ, ಕರ್ತವ್ಯ ನಿರ್ವಹಿಸಲು ಅಧಿಕಾರಿಗಳ ನಿರ್ಲಕ್ಷ್ಯ, ವಿಳಂಬ, ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಹವಾಲು ಸಲ್ಲಿಸಬಹುದಾಗಿದೆ. ಎಲ್ಲೆಲ್ಲಿ ನಡೆಯುತ್ತೆ ಸಭೆ? ಅ.19ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ … Read more

ಸಿಂಗನಬಿದಿರೆಯಲ್ಲಿ ಗದ್ದೆ, ತೋಟಗಳಿಗೆ ನುಗ್ಗಿದ ಕಾಡಾನೆ

Thirrthahalli Taluk Graphics

SHIVAMOGGA LIVE NEWS | 10 OCTOBER 2023 THIRTHAHALLI : ಕಾಡಾನೆಯೊಂದು (Elephant) ಗದ್ದೆ, ತೋಟಗಳಿಗೆ ನುಗ್ಗಿ ದಾಂಧಲೆ ನಡೆಸಿದೆ. ಫಸಲು ಬರುತ್ತಿದ್ದ ಅಡಕೆ ಗಿಡಗಳು, ಭತ್ತ ನೆಲ ಕಚ್ಚಿದೆ. ತೋಟದ ಗೇಟುಗಳನ್ನು ಪುಡಿಗೈದಿದೆ. ತೀರ್ಥಹಳ್ಳಿ ತಾಲೂಕು ಸಿಂಗನಬಿದಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಭಾಗದಲ್ಲಿ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಕಾಡಾನೆ ದಾಳಿಗೆ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ನಿರ್ಮಲಾ, ಯೋಗೀಶ್, ಪದ್ಮಾವತಿ, ಉದಯ ಶೆಟ್ಟಿ, ಪುಷ್ಪಾ, ಸೀತಾಲಕ್ಷ್ಮೀ ಅವರ ಗದ್ದೆ, ತೋಟಗಳಿಗೆ ಹಾನಿಯಾಗಿದೆ ಎಂದು ತಿಳಿದು … Read more

ಮೂವರು ಸಜೀವ ದಹನ, ಸ್ಥಳಕ್ಕೆ ಎಂಎಲ್‌ಎ ದೌಡು, ಘಟನೆ ಕುರಿತು ಹೇಳಿದ್ದೇನು?

MLA-Araga-Jnanendra-Visit-Aralasurali-Incident-spot

SHIVAMOGGA LIVE NEWS | 8 OCTOBER 2023 THIRTHAHALLI : ಕೆಕೋಡು ಕುಟುಂಬದ ಮೂವರು ಸಜೀವ ದಹನ ವಿಚಾರ ತಿಳಿಯುತ್ತಿದ್ದಂತೆ ಶಾಸಕ (MLA) ಆರಗ ಜ್ಞಾನೇಂದ್ರ ಸ್ಥಳಕ್ಕೆ ದೌಡಾಯಿಸಿದರು. ಘಟನೆ ಸಂಭವಿಸಿದ ಮನೆಯಲ್ಲಿ ಪರಿಶೀಲನೆ ನಡೆಸಿದರು. ಅಲ್ಲದೆ ಡಿವೈಎಸ್‌ಪಿ ಗಜಾನನ ವಾಮನ ಸುತಾರ ಅವರಿಂದ ಘಟನೆ ಕುರಿತು ಮಾಹಿತಿ ಪಡೆದರು. ‘ತುಂಬಾ ಬೇಕಾದ ಕುಟುಂಬ’ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಕೆಕೋಡು ಕುಟುಂಬದವರು ತಮಗೆ ತುಂಬಾ ಬೇಕಾದವರು. ಸುಮಾರು 10 … Read more

ಸತತ 11 ಗಂಟೆ ಮೂರು ಕಡೆ ಪರಿಶೀಲಿಸಿದ ಇಡಿ ಅಧಿಕಾರಿಗಳು

ED-Raid-on-RM-Manjunatha-Gowda-house-in-Shimoga-Sharavathi

SHIVAMOGGA LIVE NEWS | 6 OCTOBER 2023 SHIMOGA : ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಮನೆಗಳಲ್ಲಿ ಜಾರಿ ನಿರ್ದೇಶನಲಾಯದ (ED raid) ಅಧಿಕಾರಿಗಳು ಸುಮಾರು 11 ಗಂಟೆ ಪರಿಶೀಲನೆ ನಡೆಸಿದರು. ಗುರುವಾರ ಬೆಳಗ್ಗೆ 6.30ರಿಂದ ಸಂಜೆ 5 ಗಂಟೆವರೆಗೆ ಪರಿಶೀಲನೆ ನಡೆಸಿದ್ದಾರೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ, ಕರಕುಚ್ಚಿ ಮತ್ತು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆಗಳಲ್ಲಿ ಇಡಿ ಅಧಿಕಾರಿಗಳು (ED raid) ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೆ ಅಕ್ರಮ ಆಸ್ತಿ, ಹಣ ಪತ್ತೆಯಾಗಿಲ್ಲ ಎಂದು … Read more

ಶಿವಮೊಗ್ಗ – ಚಿಕ್ಕಮಗಳೂರು ವಿಧಾನ ಪರಿಷತ್‌ ಮಾಜಿ ಸದಸ್ಯ ನಿಧನ

Former-MLC-Dr-Vishwanath-no-more

SHIVAMOGGA LIVE NEWS | 25 SEPTEMBER 2023 THIRTHAHALLI : ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ, ವಿಧಾನ ಪರಿಷತ್‌ ಮಾಜಿ ಸದಸ್ಯ ಡಾ. ಬಿ.ಎಸ್.ವಿಶ್ವನಾಥ (90) ಅನಾರೋಗ್ಯದಿಂದ (Ill Health) ಬೆಂಗಳೂರಿನಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯಪುರದ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದು ಬಂದಿದೆ. ವಿಶ್ವನಾಥ್‌ ಅವರು ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಶಾಂತವೇರಿ ಗೋಪಾಲಗೌಡ ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬಳಿಕ ಎರಡು … Read more