ಅಶ್ಲೀಲ ವಿಡಿಯೋ ವೈರಲ್‌ ಕೇಸ್‌, ತೀರ್ಥಹಳ್ಳಿ ಯುವಕ ಪೊಲೀಸ್‌ ವಶಕ್ಕೆ, ವಾಟ್ಸಪ್‌ ಬಳಕೆದಾರರಿಗೆ ಖಾಕಿ ವಾರ್ನಿಂಗ್‌

THIRTHAHALLI-BREAKING-NEWS

SHIVAMOGGA LIVE | 18 JUNE 2023 THIRTHAHALLI : ಹಲವು ಯುವತಿಯರ ಜೊತೆಗೆ ಸಲುಗೆಯಿಂದ ಇದ್ದು, ವಿಡಿಯೋಗಳನ್ನು ರೆಕಾರ್ಡ್‌ ಮಾಡಿ ವೈರಲ್‌ (video viral) ಮಾಡಿದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗುತ್ತಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಕೆಲವು ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ವೈರಲ್‌ (video viral) ಆಗಿತ್ತು. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ … Read more

ತೊಟ್ಟಿಲು ಶಾಸ್ತ್ರಕ್ಕೆ ಹೊರಟವರಿಗೆ ನಡು ರಸ್ತೆಯಲ್ಲಿ ಎದುರಾದ ಜವರಾಯ, ವ್ಯಕ್ತಿ ಸಾವು, ಹಲವರಿಗೆ ಗಾಯ

Dibbana-Auto-Bolero-Mishap-at-Jakkanahalli-in-Shikaripura-MP-visit

SHIVAMOGGA LIVE | 9 JUNE 2023 SHIKARIPURA : ತೊಟ್ಟಿಲು ಶಾಸ್ತ್ರಕ್ಕೆ ಹೋಗುತ್ತಿದ್ದ ದಿಬ್ಬಣದ (Dibbana) ಆಟೋಗೆ ಬೊಲೇರೊ ವಾಹನ ಡಿಕ್ಕಿ ಹೊಡೆದು ವ್ಸಾಕ್ತಿ ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕು ಜಕ್ಕನಹಳ್ಳಿ ಗ್ರಾಮದಲ್ಲಿ ರಾತ್ರಿ ಘಟನೆ ಸಂಭವಿಸಿದೆ. ಬಿದರಕೊಪ್ಪ ತಾಂಡ ವಾಸಿ ರಾಮ್‌ಜಿ ನಾಯ್ಕ (72) ಮೃತಪಟ್ಟಿದ್ದಾರೆ. ಹೇಗಾಯ್ತು ಅಪಘಾತ? ಬಿದರಕೊಪ್ಪ ತಾಂಡದಿಂದ ಎಳನೀರುಕೊಪ್ಪ ಗ್ರಾಮದಲ್ಲಿ ನಡೆಯುತ್ತಿದ್ದ ತೊಟ್ಟಿಲು ಶಾಸ್ತ್ರ (Dibbana) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಟೋದಲ್ಲಿ ತೆರಳುತ್ತಿದ್ದರು. ಜಕ್ಕನಹಳ್ಳಿ … Read more

ತೀರ್ಥಹಳ್ಳಿಯ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ, ಏನಿದು ಕೇಸ್?

Thirthahalli-Police-Station

SHIVAMOGGA LIVE | 2 JUNE 2023 THIRTHAHALLI : ಕಾಣೆಯಾಗಿದ್ದ ಮಹಿಳೆಯೊಬ್ಬರ (Woman) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕು ದೇವಂಗಿ ಸಮೀಪದ ಇಂದಿರಾ ನಗರದಲ್ಲಿ ಘಟನೆ ಸಂಭವಿಸಿದೆ. ಶಶಿಕಲಾ (30) ಮೃತ ಮಹಿಳೆ. ಮನೆಯ ಹಿಂಭಾಗದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಶಿಕಲಾ ಮೃತದೇಹ ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, ಒಂದೇ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಜೋರು ಮಳೆ, ತಗ್ಗಿದ ತಾಪಮಾನ

Rain-at-Shimoga

SHIVAMOGGA LIVE | 30 MAY 2023 SHIMOGA : ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಹೊಸನಗರ, ಸಾಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಸುರಿಯುತ್ತಿದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಮೋಡ ಕವಿದ ವಾತಾವರಣವಿದೆ. ಸಾಗರ, ಆನಂದಪುರ, ಹೊಸನಗರ, ರಿಪ್ಪನ್‌ಪೇಟೆ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಮಳೆಯಾಗುತ್ತಿದೆ. ಸಿಡಿಲು, ಗುಡುಗು ಜೋರಾಗಿರುವುದರಿಂದ ಜನರು ಮನೆಯಿಂದ ಹೊರ ಬರಲು ಹೆದರುವಂತಾಗಿದೆ. ಇದನ್ನೂ ಓದಿ – ಗಾಳಿ, ಮಳೆ ಹಿನ್ನೆಲೆ, ಸಿಟಿ ರೌಂಡ್ಸ್‌ ಆರಂಭಿಸಿದ ಶಿವಮೊಗ್ಗ ಎಂಎಲ್‌ಎ … Read more

ತೀರ್ಥಹಳ್ಳಿಯಲ್ಲಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು

Car-hits-electric-pole-at-Taluve-village-in-Thirthahalli-Taluk

SHIVAMOGGA LIVE NEWS | 22 MAY 2023 THIRTHAHALLI : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್‌  ಕಂಬಕ್ಕೆ (Electric Pole) ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾರಿಗೂ ತೊಂದರೆಯಾಗಿಲ್ಲ. ಇದನ್ನೂ ಓದಿ – ಜೈಲ್‌ ಸರ್ಕಲ್‌ನಲ್ಲಿ ದಿಢೀರ್‌ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಸ್ಮಾರ್ಟ್‌ ಸಿಟಿ ಅಧಿಕಾರಿಗಳ ವಿರುದ್ಧ ಘೋಷಣೆ, ಆಗಿದ್ದೇನು? ತೀರ್ಥಹಳ್ಳಿ ತಾಲೂಕು ತಳುವೆಯ ಶಾಲೆ ಸಮೀಪ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದರು ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯಿಂದ ಕೊಪ್ಪ ಕಡೆಗೆ ತೆರಳುತ್ತಿದ್ದಾಗ … Read more

BREAKING NEWS | ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಜೋಡಿ ಕೊಲೆ

THIRTHAHALLI-BREAKING-NEWS

SHIVAMOGGA LIVE NEWS | 18 MAY 2023 THIRTHAHALLI : ನಿರ್ಮಾಣ ಹಂತದ ಸಮುದಾಯ ಭವನದಲ್ಲಿ (Community Hall) ಜೋಡಿ ಕೊಲೆ ನಡೆದಿದೆ. ಕಳೆದ ರಾತ್ರಿ ಕೃತ್ಯ ಎಸಗಿರುವ ಶಂಕೆ ಇದೆ. ತೀರ್ಥಹಳ್ಳಿಯ ಕುರುವಳ್ಳಿ ಸಮೀಪ ನಿರ್ಮಾಣ ಹಂತದಲ್ಲಿರುವ ಸಮುದಾಯ ಭವನದಲ್ಲಿ (Community Hall) ಘಟನೆ ಸಂಭವಿಸಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಮೃತರು ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಬಂದಿದ್ದ ಕೂಲಿ ಕಾರ್ಮಿಕರು ಎಂದು ಶಂಕಿಸಲಾಗಿದೆ. ಮೃತರನ್ನು ದಾವಣಗೆರೆ ಮೂಲದ … Read more

ತೀರ್ಥಹಳ್ಳಿಯಲ್ಲಿ ಕೈ ಕೊಟ್ಟ ಮತ ಯಂತ್ರ, ಸುಮಾರು ಒಂದು ಗಂಟೆ ಮತದಾನ ಸ್ಥಗಿತ

lection-Breaking-News-Plate.

SHIVAMOGGA LIVE NEWS | 10 MAY 2023 THIRTHAHALLI : ಮತಗಟ್ಟೆಯೊಂದರಲ್ಲಿ ಮತ ಯಂತ್ರ (Voting Machine) ಕೈಕೊಟ್ಟಿದ್ದು ಸುಮಾರು ಒಂದು ಗಂಟೆಯಿಂದ ಮತದಾನ ಸ್ಥಗಿತವಾಗಿದೆ. ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹೊದಲ ಮತಗಟ್ಟೆ ಸಂಖ್ಯೆ 143ರಲ್ಲಿ ಮತ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಈತನಕ ಸಾಗರದಲ್ಲೇ ಹೆಚ್ಚು ಮತದಾನ, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟಾಗಿದೆ ವೋಟಿಂಗ್‌? ಸುಮಾರು ಒಂದು ಗಂಟೆಯಿಂದ ಮತದಾನ (Voting Machine) … Read more

ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಹೇಳಿಕೆ, ‘ಇನ್ನೆರಡು ದಿನ ನಡೆಯಲಿದೆ ಮಹತ್ವದ ಸಭೆʼ

Chief-Minister-Basavaraja-Bommai-at-Tuduru-Village-in-Thirthahalli

SHIVAMOGGA LIVE NEWS | 7 APRIL 2023 SHIMOGA  : ಎರಡು ದಿನದ ಸಭೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ (Candidate List) ಬಿಡುಗಡೆ ಮಾಡಲಾಗುತ್ತದೆ. ಪ್ರಜಾಪ್ರಭುತ್ವ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಜೆಪಿಯಲ್ಲಿ ಕೆಳ ಹಂತದ ಕಾರ್ಯಕರ್ತರು, ಜನರ ಭಾನವೆಗಳನ್ನು ಅರಿತು ಅಭ್ಯರ್ಥಿಗಳ (Candidate List) ಆಯ್ಕೆ ಮಾಡಲಾಗುತ್ತಿದೆ. ಜಿಲ್ಲೆ, ತಾಲೂಕು ಹಂತದ ಸಮಿತಿಗಳ ಜೊತೆಗೆ … Read more

ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಗೊಂದಲ ಕ್ಲಿಯರ್, ಡಿಕೆಶಿ ನೇತೃತ್ವದಲ್ಲಿ ಸಂಧಾನ ಸಭೆ ಸಕ್ಸಸ್, ಏನಾಯ್ತು ಚರ್ಚೆ?

Kimmane-Rathnakar-Manjunatha-Gowda-meeting-with-DK-Shivakumar.

SHIVAMOGGA LIVE NEWS | 1 APRIL 2023 BENGALURU : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಮಧ್ಯೆ ಬೆಂಗಳೂರಿನಲ್ಲಿ ಸಂಧಾನ ಸಭೆ (meeting) ನಡೆಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸಂಧಾನ ಸಭೆ ನಡೆಸಲಾಯಿತು. ಏನಾಯ್ತು ಸಂಧಾನ ಸಭೆ? ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರ ನಡುವೆ ಪ್ರಬಲ ಪೈಪೋಟಿ ಇತ್ತು. ಇದೇ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ … Read more

ಗೊಂದಲ ಬಗೆಹರಿದರು ಮೊದಲ ಪಟ್ಟಿಯಲ್ಲಿ ತೀರ್ಥಹಳ್ಳಿ ನಾಪತ್ತೆ, ಕಾರಣವೇನು? ಏನಂತಾರೆ ಮಾಜಿ ಮಿನಿಸ್ಟರ್?

RM-Manjunatha-Gowda-and-Kimmane-Rathnakar

SHIVAMOGGA LIVE NEWS | 25 MARCH 2023 THIRTHAHALLI : ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ (Congress List) ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟಿಸದಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಟಿಕೆಟ್ ವಿಚಾರ ಕ್ಷೇತ್ರದಲ್ಲಿ ಕುತೂಹಲ ಮೂಡಿಸಿದೆ. ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿದ್ದ ಗೊಂದಲ ನಿವಾರಣೆಯಾಗಿದೆ. ಇನ್ನೇನಿದ್ದರು ಪಟ್ಟಿ ಪ್ರಕಟವಾಗುವುದೊಂದೆ (Congress List) ಬಾಕಿ ಎಂದ ಹೇಳಲಾಗಿತ್ತು. ಆದರೆ ಮೊದಲ ಪಟ್ಟಿಯಲ್ಲಿ ಕ್ಷೇತ್ರದ ಅಭ್ಯರ್ಥಿಯ ಹೆಸರು ಕಾಣದಿರುವುದು ಕುತೂಹಲ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಒಂದಾಗಿದ್ದೇವೆ ಎಂದು … Read more