ಶಿವಮೊಗ್ಗದ ಪ್ರತಿ ತಾಲೂಕಿನಲ್ಲಿ ಲೋಕಾಯುಕ್ತರಿಂದ ಸಭೆ

Karanataka-Lokayukta.webp

SHIMOGA NEWS, 18 OCTOBER 2024 : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅಕ್ಟೋಬರ್-2024ರ ತಿಂಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ (Meeting) ನಡೆಸಲಿದಾರೆ. ಪ್ರತಿ ತಾಲೂಕಿನಲ್ಲಿ ನಿಗದಿಪಡಿಸಿದ ದಿನಾಂಕದಂದು ಸಭೆ ನಡೆಸಿದ್ದಾರೆ. ಜನ ಏನೆಲ್ಲ ಅರ್ಜಿ ಸಲ್ಲಿಸಬಹುದು? ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ದಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಡುವ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು … Read more

ಅಧಿಕಾರಿಗಳು, ಸಿಬ್ಬಂದಿ ಲಂಚ ಕೇಳ್ತಿದ್ದಾರಾ? ನಿಮ್ಮೂರಿಗೆ ಬರ್ತಿದ್ದಾರೆ ಲೋಕಾಯುಕ್ತ, ಯಾವಾಗ?

Karanataka-Lokayukta.webp

SHIMOGA NEWS, 19 SEPTEMBER 2024 : ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ (Meeting) ನಡೆಸಲಿದ್ದಾರೆ. ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ. ಎಲ್ಲೆಲ್ಲಿ ಯಾವಾಗ ಸಭೆ? » ಸೆ. 21 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ. » ಸೆ.24 ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ … Read more

ಶಿವಮೊಗ್ಗದಲ್ಲಿ ಸೋಮವಾರ 21 ಪಾಸಿಟಿವ್, ಶಿಕಾರಿಪುರ ತಾಲೂಕಿನದ್ದೇ ಹೆಚ್ಚು ಕೇಸ್

Taluk News General Map 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2020 ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 21 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಎಲ್ಲರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನಡೆಯುತ್ತಿದೆ. ತಾಲೂಕುವಾರು ಎಷ್ಟೆಷ್ಟು ಸೋಂಕಿತರು? 21 ಪ್ರಕರಣಗಳ ಪೈಕಿ ಶಿಕಾರಿಪುರದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಶಿಕಾರಿಪುರ ತಾಲೂಕಿನಲ್ಲಿ 10 ಪ್ರಕರಣಗಳು, ತೀರ್ಥಹಳ್ಳಿಯಲ್ಲಿ 5, ಶಿವಮೊಗ್ಗ 4 ಮತ್ತು ಸಾಗರದಲ್ಲಿ ಇಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ. ಕಂಟೈನ್ಮೆಂಟ್ ಜೋನ್‍ಗಳು ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಜಿಲ್ಲೆಯಲ್ಲಿ ಕಂಟೈನ್ಮೆಂಟ್ … Read more