ಶಿವಮೊಗ್ಗದಲ್ಲಿ ತೈಪೂಸಂ, ಹಾಲಿನ ಕೊಡ ಹೊತ್ತು ಹರಕೆ ತೀರಿಸಿದ ಮಹಿಳೆಯರು, ಕಾವಡಿ ಹೊತ್ತು ದೇವರಿಗೆ ನಮಿಸಿದ ಭಕ್ತರು

https://smglivephotos.files.wordpress.com/2024/01/shimoga-thaipusam.jpg

SHIVAMOGGA LIVE NEWS | 25 JANUARY 2024 SHIMOGA : ತೈಪೂಸಂ ಜಾತ್ರೆ ಅಂಗವಾಗಿ ಭಕ್ತರು ಶಿವಮೊಗ್ಗದಲ್ಲಿ ಹಾಲಿನ ಕೊಡ ಮತ್ತು ಕಾವಡಿ ಹೊತ್ತು ಮೆರವಣಿಗೆ ನಡೆಸಿದರು. ಗುಡ್ಡೇಕಲ್‌ನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ದೇವರಿಗೆ 1008 ಕೊಡ ಹಾಲಿನ ಅಭಿಷೇಕ ನೆರವೇರಿಸಲಾಯಿತು. ಹರಕೆ ಹೊತ್ತವರು ಶಿವಮೊಗ್ಗದ ಮೂರು ಭಾಗದಿಂದ ಗುಡ್ಡೇಕಲ್‌ ದೇಗುಲದವರೆಗೆ ಮೆರವಣಿಗೆ ನಡೆಸಿದರು. ರಾಮಣ್ಣ ‍ಶ್ರೇಷ್ಠಿ ಪಾರ್ಕ್‌ನಿಂದ ಸುಮಾರು 300 ಮಹಿಳೆಯರು, ಶುಭ ಮಂಗಳ ಕಲ್ಯಾಣ ಮಂದಿರದಿಂದ ಸುಮಾರು 500 ಮಹಿಳೆಯರು, ಶಿವಮೊಗ್ಗ … Read more

ಶಿವಮೊಗ್ಗದಲ್ಲಿ ತಮಿಳು ಸಿನಿಮಾ ಪೋಸ್ಟರ್‌ ಹರಿದು ಆಕ್ರೋಶ

Tamil-Cinema-Posters-torn-in-Shimoga-city.

SHIVAMOGGA LIVE NEWS | 10 OCTOBER 2023 SHIMOGA : ತಮಿಳು ಚಿತ್ರ (Tamil Cinema) ಪ್ರದರ್ಶನ ವಿರೋಧಿಸಿ, ಕೂಡಲೇ ಚಿತ್ರ ಪ್ರದರ್ಶನ ಸ್ಥಗಿತಕ್ಕೆ ಆಗ್ರಹಿಸಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವೀರಭದ್ರೇಶ್ವರ ಚಿತ್ರಮಂದಿರದ ಮಾಲೀಕರಿಗೆ ಮನವಿ ಮಾಡಿತು. ಇದೆ ವೇಳೆ ತಮಿಳು ಚಿತ್ರದ ಪೋಸ್ಟರ್‌ ಹರಿದು ಆಕ್ರೋಶ ವ್ಯಕ್ತಪಡಿಸಲಾಯಿತು. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಹೋರಾಟ ನಡೆಯುತ್ತಿದೆ. ಕಾವೇರಿ ನದಿಯಿಂದ ನೀರು ಹರಿಸುವುದು ನಿಲ್ಲಿಸುವ ತನಕ ನಗರದಲ್ಲಿ ತಮಿಳು ಚಲನಚಿತ್ರ ಪ್ರದರ್ಶಿಸಬಾರದು. … Read more

BREAKING NEWS | ಶಿವಮೊಗ್ಗದಲ್ಲಿ ಕರೋನ ಆತಂಕ, ಓಂ ಶಕ್ತಿ ಯಾತ್ರೆ ಮುಗಿಸಿ ಬಂದವರಿಗೆ ಹೋಂ ಕ್ವಾರಂಟೈನ್

050122 Om Shakthi Travellers Covid Testing Near Sahyadri College

ಶಿವಮೊಗ್ಗದ ಲೈವ್.ಕಾಂ | SHIMOGA NEWS |  5 ಜನವರಿ 2022 ಕೆಲ ತಿಂಗಳಿಂದ ತಗ್ಗಿದ್ದ ಕರೋನ ಪ್ರಕರಣಗಳು ನಿಧಾನಕ್ಕೆ ಹೆಚ್ಚಳವಾಗುತ್ತಿವೆ. ಮೂರನೆ ಅಲೆ ಬಗ್ಗೆ ಜನರಲ್ಲಿ ಆತಂಕ ಮೂಡಿದೆ. ಈ ಮಧ್ಯೆ ಓಂ ಶಕ್ತಿ ದರ್ಶನಕ್ಕೆ ತೆರಳಿದ್ದ ಸಾವಿರಾರು ಮಹಿಳೆಯರು ಇವತ್ತು ಶಿವಮೊಗ್ಗಕ್ಕೆ ಮರಳುತ್ತಿದ್ದಾರೆ. ಇದು ಕೋವಿಡ್ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮತ್ತೊಂದೆಡೆ ಓಂ ಶಕ್ತಿಗೆ ತೆರಳಿದ್ದ ಮಹಿಳೆಯರು ಶಿವಮೊಗ್ಗಕ್ಕೆ ಪ್ರವೇಶಿಸುತ್ತಿದ್ದಂತೆ ಸ್ಕ್ರೀನಿಂಗ್ ಕಾರ್ಯ ನಡೆಸಲಾಗುತ್ತಿದೆ. ತಮಿಳುನಾಡಿನಿಂದ ಶಿವಮೊಗ್ಗಕ್ಕೆ ಮರಳುತ್ತಿರುವ ಬಸ್ಸುಗಳನ್ನು ಸಹ್ಯಾದ್ರಿ ಕಾಲೇಜು ಬಳಿ … Read more

ಹರೋಹರ ಘೋಷಣೆಯೊಂದಿಗೆ ಹರಕೆ ತೀರಿಸಿದ ಭಕ್ತರು, ಜಾತ್ರೆ ರದ್ದಾದರೂ ಗುಡ್ಡೇಕಲ್ನಲ್ಲಿ ದೇವರ ದರ್ಶನಕ್ಕಿಲ್ಲ ತೊಡಕು

030821 Harohara Adikruthike Jathre at Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021 ಕಳೆದ ವರ್ಷದಂತೆ ಈ ಭಾರಿಯೂ ಆಡಿಕೃತ್ತಿಕೆ ಜಾತ್ರೆ ವೈಭವಕ್ಕೆ ಕರೋನ ಅಡ್ಡಿಯಾಗಿದೆ. ಮೂರನೆ ಅಲೆ ಭೀತಿಯ ಹಿನ್ನೆಲೆ ಜಾತ್ರೆ ರದ್ದುಗೊಳಿಸಲಾಗಿದೆ. ಆದರೆ ಕಾವಡಿ ಹೊತ್ತು ಬರುತ್ತಿರುವ ಭಕ್ತರು, ದೇವರಿಗೆ ಹರಕೆ ತೀರಿಸುತ್ತಿದ್ದಾರೆ. ಶಿವಮೊಗ್ಗದ ಗುಡ್ಡೇಕಲ್ಲಿನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಆಡಿಕೃತ್ತಿಗೆ ಜಾತ್ರೆ ನಡೆಯಲಿದೆ. ಕೋವಿಡ್ ಭೀತಿಯ ಹಿನ್ನೆಲೆ ಕಳೆದ ವರ್ಷ ಮತ್ತು ಈ ಭಾರಿ ಜಾತ್ರೆ ರದ್ದುಗೊಳಿಸಲಾಗಿದೆ. ಹಾಗಾಗಿ ಯಾವುದೆ … Read more

ಶಿವಮೊಗ್ಗದ ಪುರಾಣ ಪ್ರಸಿದ್ಧ ಹರೋಹರ ಜಾತ್ರೆ ಈ ಭಾರಿಯೂ ರದ್ದು, ಯಾವತ್ತು ನಡೆಯಬೇಕಿತ್ತು ಜಾತ್ರೆ?

Guddekallu-Temple

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜುಲೈ 2021 ಕೊರೊನಾದಿಂದಾಗಿ ಗುಡ್ಡೆಕಲ್ ಬಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಆಡಿಕೃತ್ತಿಕೆ ಹರೋಹರ ಜಾತ್ರೆ ರದ್ದು ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿ ಕಾರ್ಯದರ್ಶಿ ಪಿ.ರಘುಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಂಡಳಿ, ಜಾತ್ರೆಗೆ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಾರೆ. ಹರಕೆ ತೀರಿಸಲು ಕಾವಡಿ ಹೊತ್ತು ಬರುತ್ತಾರೆ. ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜಾತ್ರೆ ಸೇರುವುದು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಆದ್ದರಿಂದ ಜಾತ್ರೆ ರದ್ದುಗೊಳಿಸಲಾಗಿದೆ. … Read more