ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ, ಆಡಳಿತದ ವಿರುದ್ಧ ಆಡಿನಕೊಟ್ಟಿಗೆ ಗ್ರಾಮಸ್ಥರ ಆಕ್ರೋಶ, ಕಾರಣವೇನು?

Adinakottige-villagers-protest-in-Tammadihalli-GP

ಶಿವಮೊಗ್ಗ: ಆನೆ ಕಂದಕಕ್ಕೆ ಬಿದ್ದು ಯುವಕ ಸಾವನ್ನಪ್ಪಿದ ಪ್ರಕರಣದ ಬೆನ್ನಿಗೆ ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ಆಕ್ರೋಶ (Protest) ವ್ಯಕ್ತಪಡಿಸಿದ್ದಾರೆ. ಇಂದು ಗ್ರಾಮ ಪಂಚಾಯಿತಿ ಮುಂಭಾಗ ಗ್ರಾಮಸ್ಥರು ದಿಢೀರ್‌ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ತಾಲೂಕು ಆಡಿನಕೊಟ್ಟಿಗೆ ಗ್ರಾಮದಲ್ಲಿ ಕಳೆದ ಎರಡು ದಿನದ ಹಿಂದೆ ಆನೆ ಕಂದಕಕ್ಕೆ ಬಿದ್ದು ಗ್ರಾಮದ ನಾಗರಾಜ್‌ ಎಂಬುವವರು ಮೃತಪಟ್ಟಿದ್ದರು. ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿ ಗ್ರಾಮಸ್ಥರು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಆನೆ ನಿಯಂತ್ರಣ … Read more

ತಮ್ಮಡಿಹಳ್ಳಿ ಸಮೀಪ ನಡುರಾತ್ರಿ ಕೊಟ್ಟಿಗೆಗೆ ನುಗ್ಗಿದ ಚಿರತೆ, ಕರುವಿನ ಮೇಲೆ ದಾಳಿ

290125 leopard attack on cow at tammadihalli

SHIVAMOGGA LIVE NEWS, 29 JANUARY 2025 ಶಿವಮೊಗ್ಗ : ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ದಾಳಿ (Attack) ಮಾಡಿ ಗಾಯಗೊಳಿಸಿದೆ. ಶಿವಮೊಗ್ಗ ತಾಲೂಕು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮ ಎಂಬುವವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಅದು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದೆ. ಕೂಡಲೆ ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಸಮೀಪದ … Read more

ಶಿವಮೊಗ್ಗದಲ್ಲಿ ರಾತ್ರೋರಾತ್ರಿ ಜಮೀನಿಗೆ ನುಗ್ಗಿದ ಕಾಡಾನೆಗಳು

wild-Elephant-attack-on-farm-at-sirigere-in-Shimoga

SHIMOGA NEWS, 21 SEPTEMBER 2024 : ಕಾಡಾನೆ (Wild Elephant) ದಾಳಿಗೆ ಸಿರಿಗೆರೆ ಭಾಗದಲ್ಲಿ ಬೆಳೆ ನಷ್ಟ ಉಂಟಾಗಿದೆ. ಕಳೆದ ರಾತ್ರಿ ಈ ಭಾಗದಲ್ಲಿ ತೋಟ, ಹೊಲಕ್ಕೆ ನುಗ್ಗಿರುವ ಕಾಡಾನೆಗಳು ಬೆಳೆ ಹಾನಿ ಮಾಡಿದೆ. ಶಿವಮೊಗ್ಗ ತಾಲೂಕು ಸಿರಿಗೆರೆಯ ಆಂಧ್ರ ಕ್ಯಾಂಪ್‌ ಭಾಗದಲ್ಲಿ ಕಳೆದ ರಾತ್ರಿ ಹಲವರ ಜಮೀನಿಗೆ ಕಾಡಾನೆಗಳು ದಾಳಿ ನಡೆಸಿವೆ. ಜೋಳ, ಬಾಳೆ, ಅಡಿಕೆ, ತೆಂಗು ಬೆಳೆಗೆ ಹಾನಿಯಾಗಿದೆ. ಆನೆಗಳ ಉಪಟಳ ತಡೆಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಮನವಿಗೆ ಮಾಡಿದ್ದಾರೆ. ಈ ಸಂಬಂಧ … Read more

ಓಮ್ನಿ ಕಾರು ಡಿಕ್ಕಿಯಾಗಿ ಪಾದಚಾರಿ ಸಾವು, ಕಾರು ಬಿಟ್ಟು ಚಾಲಕ ಪರಾರಿ, ಮೃತ ವ್ಯಕ್ತಿಯ ಗುರುತು ಪತ್ತೆಗೆ ಪ್ರಕಟಣೆ

ACCIDENT-NEWS-GENERAL-IMAGE.

SHIVAMOGGA LIVE NEWS | 31 MARCH 2024 BHADRAVATHI : ಓಮ್ನಿ ಕಾರು ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕು ತಮ್ಮಡಿಹಳ್ಳಿ ಬಳಿ ಶುಕ್ರವಾರ ಬೆಳಗಿನ ಜಾವ ಘಟನೆ ಸಂಭವಿಸಿದೆ. ಅಪಘಾತದ ಪರಿಣಾಮ ವಾಹನ ಮುಂದಕ್ಕೆ ಚಲಾಯಿಸಲು ಸಾಧ್ಯವಾಗದೇ ಓಮ್ನಿ ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಪೊಲೀಸರು ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ. ಮೃತ ವ್ಯಕ್ತಿ ಸುಮಾರು 45 ವರ್ಷದವರೆಂದು ಅಂದಾಜಿಸಲಾಗಿದೆ. ಸಾಧಾರಣ ಮೈಕಟ್ಟು. ಎಣ್ಣೆಗೆಂಪು … Read more

ತಮ್ಮಡಿಹಳ್ಳಿ ಸಮೀಪ ವಿಷ ಸೇವಿಸಿ ಯುವಕ ಸಾವು

crime name image

SHIVAMOGGA LIVE NEWS | 22 NOVEMBER 2023 KUMSI : ವಿಷ ಸೇವಿಸಿದ್ದ ಯುವಕನೋರ್ವ ಮೃತಪಟ್ಟಿದ್ದಾನೆ. ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಿನಕೊಟ್ಟಿಗೆ ಗ್ರಾಮದ ವಿನೋದ್‌ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಸೋಮವಾರ ಸಂಜೆ ಮನೆಯಲ್ಲಿ ವಿಷ ಸೇವಿಸಿ ತೀವ್ರ ಅಸ್ವಸ್ಥನಾಗಿದ್ದ. ವಿನೋದ್‌ನನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಒಂದೇ … Read more