ಹೋರಿ ಹಬ್ಬದಲ್ಲಿ ಹೋರಿ ತಿವಿದು ಯುವಕ ಸಾವು

SHIKARIPURA-TALUK-NEWS-1.jpg

SHIVAMOGGA LIVE NEWS | 23 JANUARY 2024 SHIKARIPURA : ರಾಜ್ಯಮಟ್ಟದ ಹೋರಿ ಹಬ್ಬದಲ್ಲಿ ಹೋರಿ ತಿವಿದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಈಸೂರು ಗ್ರಾಮದ ಪರಶುರಾಮ (27) ಮೃತ ವ್ಯಕ್ತಿ. ಹೋರಿ ತಿವಿದು ಗಂಭೀರ ಗಾಯಗೊಂಡಿದ್ದ ಪರಶುರಾಮನನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಮದುವೆಗೆ 13 ದಿನ ಇರುವಾಗ ಯುವತಿ ನೇಣು ಬಿಗಿದುಕೊಂಡು … Read more

ಜಮೀನಿನಲ್ಲೆ ವಿಷ ಸೇವಿಸಿ ತರಲಘಟ್ಟದ ರೈತ ಆತ್ಮಹತ್ಯೆ

SHIKARIPURA-TALUK-NEWS-1.jpg

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 25 JUNE 2021 ಸಾಲ ಬಾಧೆ ತಾಳಲಾರದೆ ರೈತರೊಬ್ಬರು ತಮ್ಮ ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಹನುಮಂತ (30), ಮೃತ ರೈತ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹನುಮಂತ ಅವರನ್ನು ಕುಟುಂಬದವರು, ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹನುಮಂತ ಅವರು ಮೃತಪಟ್ಟಿದ್ದಾರೆ. ಕೃಷಿಗಾಗಿ ಖಾಸಗಿ ಬ್ಯಾಂಕ್‍ನಲ್ಲಿ ಸಾಲ ಮಾಡಿದ್ದರು. ಆದರೆ ಸಾಲ ತೀರಿಸಲಾಗಿದೆ … Read more