ದೇವಸ್ಥಾನಕ್ಕೆ ಪೂಜೆಗೆ ಬಂದ ಅರ್ಚಕರಿಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ
ಭದ್ರಾವತಿ: ತಾಷ್ಕೆಂಟ್ ನಗರದ ಹೊರವಲಯದಲ್ಲಿರುವ ಶ್ರೀ ಕೆರೆಏರಿ ಚೌಡೇಶ್ವರಿ ದೇವಸ್ಥಾನದಲ್ಲಿ (temple) ಕಳ್ಳತನ ನಡೆದಿದೆ. ಕಳ್ಳರು ದೇವಸ್ಥಾನದ ಬಾಗಿಲು ಮುರಿದು ಸುಮಾರು ₹89,000 ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣ ಕಳವು ಮಾಡಿದ್ದಾರೆ. ಅರ್ಚಕ ಉಮೇಶ್ ಅವರು ಪೂಜೆ ಮುಗಿಸಿ ದೇವಸ್ಥಾನದ ಬಾಗಿಲಿಗೆ ಬೀಗ ಹಾಕಿಕೊಂಡು ತೆರಳಿದ್ದರು. ಮರುದಿನ ಬೆಳಗ್ಗೆ ಪೂಜೆಗೆ ಬಂದಾಗ ದೇವಸ್ಥಾನದ ಬಾಗಿಲನ್ನು ಆಯುಧದಿಂದ ಮೀಟಿ ಮುರಿದಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೇವಸ್ಥಾನದ ಒಳಗೆ ಪರಿಶೀಲಿಸಿದಾಗ ದೇವಿಯ ವಿಗ್ರಹದ ಮೇಲಿದ್ದ ₹16,000 ಮೌಲ್ಯದ … Read more