ಶಿವಮೊಗ್ಗದಲ್ಲಿ ಕ್ರಿಕೆಟರ್‌ ಮಯಾಂಕ್‌, ಕರುಣ್‌ ನಾಯರ್‌, ಶ್ರೇಯಸ್‌ ಗೋಪಾಲ್‌, ಅರ್ಜುನ್‌ ತೆಂಡೂಲ್ಕರ್‌ ಪ್ರಾಕ್ಟೀಸ್‌

241025-Mayank-Agarwal-Karun-Nair-and-Arjun-Tendulkar-practise-in-Shimoga-KSCA-Stadium-1.webp

ಶಿವಮೊಗ್ಗ: ಕರ್ನಾಟಕ ಮತ್ತು ಗೋವಾ ತಂಡಗಳ ಮಧ್ಯೆ ರಣಜಿ ಪಂದ್ಯಕ್ಕೆ ಶಿವಮೊಗ್ಗ ಕೆಎಸ್‌ಸಿಎ ಮೈದಾನ ಸಜ್ಜಾಗಿದೆ. ಉಭಯ ತಂಡದ ಆಟಗಾರರು (Cricketers) ಈಗಾಗಲೇ ಶಿವಮೊಗ್ಗಕ್ಕೆ ಆಗಮಿಸಿದ್ದು ಕಳೆದ ಎರಡು ದಿನದಿಂದ ನೆಟ್‌ ಪ್ರಾಕ್ಟಿಸ್‌ ಮಾಡುತ್ತಿದ್ದಾರೆ. ತಂಡದಲ್ಲಿ ಯಾರೆಲ್ಲ ಇದ್ದಾರೆ? ಕರ್ನಾಟಕ ತಂಡ ಮಯಾಂಕ್‌ ಅಗರ್‌ವಾಲ್‌ (ನಾಯಕ), ಕರುಣ್‌ ನಾಯರ್‌ (ಉಪ ನಾಯಕ), ಸ್ಮರಣ್‌.ಆರ್‌, ಶ್ರೀಜಿತ್‌ (ವಿಕೆಟ್‌ ಕೀಪರ್‌), ಶ್ರೇಯಸ್‌ ಗೋಪಾಲ್‌, ವಿದ್ವತ್‌ ಕಾವೇರಪ್ಪ, ಯಶೋವರ್ಧನ್‌, ಅಭಿಲಾಷ್‌ ಶೆಟ್ಟಿ, ವಂಕಟೇಶ್‌.ಎಂ, ನಿಕಿನ್‌ ಜೋಸ್‌.ಎಸ್.ಜೆ, ಅಭಿನವ್‌ ಮನೋಹರ್‌, ಕೃತಿಕ್‌ ಕೃಷ್ಣ … Read more

ಶಿವಮೊಗ್ಗ ಲೋಕಸಭೆ ಚುನಾವಣೆ‌, ಅಭ್ಯರ್ಥಿಗಳಿಗೆ ಸ್ವಂತ ವರದಿಗಾರರ ತಂಡ, ಕ್ಯಾಮರಾ ಟೀಮ್, ಏನಿವರ ಕೆಲಸ?

reporters-and-cameraman-for-Shimoga-loksabha-candidates.

SHIVAMOGGA LIVE NEWS | 26 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಪ್ರಚಾರ ಕಣ ರಂಗೇರುತ್ತಿದೆ. ಮತದಾರರನ್ನು ತಲುಪಲು ಅಭ್ಯರ್ಥಿಗಳು ನಾನಾ ಕಸರತ್ತು ನಡೆಸುತ್ತಿದ್ದಾರೆ. ಈ ಮಧ್ಯೆ ತಮ್ಮ ಪ್ರಚಾರ ಸಭೆಗಳ ಮಾಹಿತಿಯನ್ನು ಮಾಧ್ಯಮಗಳು, ಜನರಿಗೆ ತಲುಪಿಸಲು ಸ್ವಂತ ವರದಿಗಾರರ ಪಡೆ, ಕ್ಯಾಮರಾ ಟೀಮ್‌ ನಿಯೋಜನೆ ಮಾಡಿಕೊಂಡಿದ್ದಾರೆ. ವರದಿಗಾರರ ನೇಮಕ ಪತ್ರಿಕೆ, ಮಾಧ್ಯಮಗಳಿಗೆ ವರದಿಗಾರರು ಇರುವುದು ಸಾಮಾನ್ಯ. ಆದರೆ ಶಿವಮೊಗ್ಗದಲ್ಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳು ತಮ್ಮ ಕಾರ್ಯಕ್ರಮದ ವರದಿಯನ್ನು ಜನರಿಗೆ ತಲುಪಿಸಲು … Read more

ಗುಂಡೇಟಿಗೆ ಬಲಿಯಾದ ಬಿಜೆಪಿ ಮುಖಂಡನ ಅಂತ್ಯ ಸಂಸ್ಕಾರ, ಮನೆಗೆ ಗೃಹ ಸಚಿವರ ಭೇಟಿ

Firing-at-Thirthahalli-BJP-Leader-Dies

SHIVAMOGGA LIVE NEWS | 28 ಮಾರ್ಚ್ 2022 ಗುಂಡೇಟಿಗೆ ಬಲಿಯಾದ ನೊಣಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜು ಅಂತ್ಯಕ್ರಿಯೆ ಭಾನುವಾರ ನೆರವೇರಿತು. ಮೃತನ ಮನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂತರಾಜು ಅವರ ಮನೆಗೆ ಭೇಟಿ ನೀಡಿ, ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಕಾಂತರಾಜು ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಘಟನೆಗೆ ನ್ಯಾಯ ದೊರಕಿಸುವ … Read more

ಐಪಿಎಲ್ ಹವಾ | ಸಾಗರದಲ್ಲಿ RCB ಕಾರ್, ವಿಡಿಯೋ ವೈರಲ್, ಹೇಗಿದೆ ಕಾರು?

RCB-Car-in-Sagara-Sadguru-Santhosh

SHIVAMOGGA LIVE NEWS | 25 ಮಾರ್ಚ್ 2022 ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಗೆ ಕ್ಷಣಗಣನೆ ಶುರುವಾಗಿದೆ. ಈ ಭಾರಿಯೂ ರಾಯಲ್ ಚಾಲೆಂಜರ್ಸ್ (RCB) ಕ್ರೇಜ್ ಜೋರಾಗಿದೆ. ಅಭಿಮಾನಿಯೊಬ್ಬರು RCBಗಾಗಿ ತಮ್ಮ ಕಾರಿಗೆ ಹೊಸ ರೂಪ ಕೊಟ್ಟಿದ್ದಾರೆ. ಸಾಗರದ ಸದ್ಗುರು ಸಂತೋಷ್ ಅವರು RCB ತಂಡದ ಅಪ್ಪಟ ಅಭಿಮಾನಿ. ಇದೆ ಕಾರಣಕ್ಕೆ ತಮ್ಮ ಫಿಯಟ್ ಕಾರಿಗೆ ಹೊಸ ಲುಕ್ ಕೊಟ್ಟಿದ್ದಾರೆ. ಈ ಕಾರು ಸಾಗರದಲ್ಲಿ ಜನರ ಗಮನ ಸೆಳೆಯುತ್ತಿದೆ. ಸೆಲ್ಫಿ, ಫೋಟೊಗಾಗಿ ಜನರು ಮುಗಿಬಿದ್ದಿದ್ದಾರೆ. 1980ರ … Read more

ಹರ್ಷ ಹತ್ಯೆ ಕೇಸ್ ತನಿಖೆಗೆ ಬೆಂಗಳೂರಿನಿಂದ ಬಂತು ಟೀಮ್, ಕಾರಣವೇನು?

Bajarangadal Worker Harsha Murdered

SHIVAMOGGA LIVE NEWS | 2 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರ ಜತೆಗೆ ಬೆಂಗಳೂರಿನ ವಿಶೇಷ ತನಿಖಾ ತಂಡ ಕೈಜೋಡಿಸಿದೆ. ಇದುವರೆಗೆ ಶಿವಮೊಗ್ಗ ಪೊಲೀಸರು ಮಾತ್ರ ತನಿಖೆ ನಡೆಸುತ್ತಿದ್ದರು. ಈ ಹಿಂದೆ ಎನ್ಐಎ ತನಿಖೆ ಮಾಡಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದರು. ಅದರ ಹೊರತಾಗಿ ಶಿವಮೊಗ್ಗದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾದ ಹಿನ್ನೆಲೆ ಇದೀಗ ಬೆಂಗಳೂರು ತಂಡವು ಶಿವಮೊಗ್ಗ ತಂಡದ ಜತೆ ತನಿಖೆ ಆರಂಭಿಸಿದೆ. ಈಗಾಗಲೇ 10 ಆರೋಪಿಗಳನ್ನು ಬಂಧಿಸಿರುವ ಶಿವಮೊಗ್ಗ ಪೊಲೀಸರಿಗೆ … Read more

ಶಿವಮೊಗ್ಗದ ಕಾಲೇಜುಗಳಿಗೆ ‘ಹೀರೋ’ ಭೇಟಿ, ಸೆಲ್ಫಿಗೆ ಮುಗಿಬಿದ್ದ ವಿದ್ಯಾರ್ಥಿಗಳು

130221 Hero Cinema Team Rishab Shetty Visit Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021 ‘ಹೀರೋ’ ನೋಡಲು ಮುಗಿಬಿದ್ದ ವಿದ್ಯಾರ್ಥಿಗಳು. ಸೆಲ್ಫಿಗಾಗಿ ನಾ ಮುಂದು, ತಾ ಮುಂದು ಎಂದ ಯುವ ಸಮೂಹ. ಶಿವಮೊಗ್ಗದ ವಿವಿಧ ಕಾಲೇಜುಗಳಿಗೆ ಹೀರೋ ಸಿನಿಮಾ ತಂಡ ಭೇಟಿ ನೀಡಿತ್ತು. ಸಿನಿಮಾದ ಪ್ರಚಾರಕ್ಕಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಟ ಪ್ರಮೋದ್ ಶೆಟ್ಟಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಇದನ್ನೂ ಓದಿ | ಶಿವಮೊಗ್ಗಕ್ಕೆ ಅವನೇ ಶ್ರೀಮನ್ನಾರಾಯಣ ಸಿನಿಮಾ ಟೀಂ, ರಕ್ಷಿತ್ ಶೆಟ್ಟಿ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್ ಜೆಎನ್‍ಎನ್‍ಸಿಇ … Read more