ಸಿಗಂದೂರು ಲಾಂಚ್ ನೌಕರ ಹೃದಯಾಘಾತದಿಂದ ಸಾವು, ಕಂಬನಿ ಮಿಡಿದ ಜನ, ಶಾಸಕರು

Sigandur-Launch-worker-dies-of-heart-attack

SHIVAMOGGA LIVE NEWS | SIGANDUR | 26 ಮೇ 2022 ಸಿಗಂದೂರು ಲಾಂಚ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತರಾಗಿದ್ದಾರೆ. ಅವರ ಸಾವಿಗೆ ಹಿನ್ನೀರು ಭಾಗದ ಜನರು, ಶಾಸಕ ಹರತಾಳು ಹಾಲಪ್ಪ ಅವರು ಕಂಬನಿ ಮಿಡಿದಿದ್ದಾರೆ. ಹುಲಿದೇವರಬನದ ಭಾಸ್ಕರ್ (51) ಮೃತರು. ಬುಧವಾರ ಬೆಳಗ್ಗೆ ಹೃದಯಾಘಾತ ಸಂಭವಿಸಿ ಭಾಸ್ಕರ್ ಅವರು ಮೃತರಾಗಿದ್ದಾರೆ. ಹಿನ್ನೀರು ಭಾಗದಲ್ಲಿ ಹೆಸರುವಾಸಿ ಭಾಸ್ಕರ್ ಅವರು ಹಿನ್ನೀರು ಭಾಗದಲ್ಲಿ ಹೆಸರುವಾಸಿಯಾಗಿದ್ದರು. ಸುಮಾರು 15 ವರ್ಷದಿಂದ ಇವರು ಲಾಂಚ್’ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮೊದಲು ಹಸಿರುಮಕ್ಕಿ ಲಾಂಚ್’ನಲ್ಲಿ … Read more

ಭದ್ರಾವತಿಯಲ್ಲಿ ಲಕ್ಷ್ಮೀ ನರಸಿಂಹಸ್ವಾಮಿ ವೈಭವದ ಬ್ರಹ್ಮರಥೋತ್ಸವ

Bhadravathi-Lakshmi-Narasimha-Swamy-Ratotsava

SHIVAMOGGA LIVE NEWS | TEMPLE | 17 ಮೇ 2022 ಭದ್ರಾವತಿಯ ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ ವೈಭವದಿಂದ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು, ರಥೋತ್ಸವವನ್ನು ಕಣ್ತುಂಬಿಕೊಂಡರು. ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವರ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಸೋಮವಾರ ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಎದುರು ಹೂವಿನಿಂದ ಅಲಂಕರಿಸಿದ ರಥದಲ್ಲಿ ಭೂದೇವಿ ಶ್ರೀದೇವಿ ಸಹಿತನಾದ ಶ್ರೀನಿವಾಸಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು. ಇದನ್ನೂ ಓದಿ – ಶಿವಮೊಗ್ಗ … Read more

ಭದ್ರಾವತಿಯಲ್ಲಿ ಹಳದಮ್ಮ ದೇವಿ ಜಾತ್ರೆ, ಸಿಡಿ ಉತ್ಸವ ಕಣ್ತುಂಬಿಕೊಳ್ಳಲು ಜನವೋ ಜನ

Sidi-Utsava-in-Bhadaravathi-old-town-haladamma-temple

SHIVAMOGGA LIVE NEWS | BHADRAVATHI | 06 ಮೇ 2022 ಭದ್ರಾವತಿ ಹಳೆನಗರದ ಹಳದಮ್ಮ ದೇವಿ ಜಾತ್ರಾ ಮಹೋತ್ಸವ ಮತ್ತು ಊರ ಹಬ್ಬದ ಅಂಗವಾಗಿ ಮಹಾ ಸಿಡಿ ಉತ್ಸವ ನೆರವೇರಿಸಲಾಯಿತು. ಜಾತ್ರೆ ಮತ್ತು ಸಿಡಿ ಉತ್ಸವ ಕಣ್ತುಂಬಿಕೊಳ್ಳಲು ದೊಡ್ಡ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಇಲ್ಲಿನ ಸಿಡಿ ಉತ್ಸವ ಮೈ ನವಿರೇಳಿಸುತ್ತದೆ. ಹಲವು ವರ್ಷದಿಂದ ನಡೆದುಕೊಂಡು ಬಂದಿರುವ ಈ ಉತ್ಸವ ಕಣ್ತುಂಬಿಕೊಳ್ಳುವುದಕ್ಕೆ ದೊಡ್ಡ ಸಂಖ್ಯೆಯ ಜನ ಸೇರಿದ್ದರು. ಏನಿದು ಸಿಡಿ ಉತ್ಸವ? ಜಾತ್ರೆ ಅಂಗವಾಗಿ ಸಿಡಿ ಕಂಬಕ್ಕೆ … Read more

ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ರುದ್ರಹೋಮ

Shimoga-Ravindra-Nagara-Ganapathi-Temple-a-pa-ramabhatta

SHIVAMOGGA LIVE NEWS | SHIMOGA PRAYER | 26 ಏಪ್ರಿಲ್ 2022 ರವೀಂದ್ರನಗರ ಶ್ರೀ ಗಣಪತಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಏ.30ರಂದು ಬೆಳಗ್ಗೆ 11 ಗಂಟೆಯಿಂದ ಶ್ರೀ ರುದ್ರಹೋಮ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಅ.ಪ.ರಾಮಭಟ್ಟ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅ.ಪ.ರಾಮಭಟ್ಟ ಅವರು, ಭಜನಾ ಪರಿಷತ್, ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಅರ್ಚಕವೃಂದ, ಸಂಸ್ಕಾರ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಹೋಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ಲೋಕಕಲ್ಯಾಣಾರ್ಥವಾಗಿ ಶತಕೋಟಿ ಓಂ ನಮಃ ಶಿವಾಯ ಜಪ ಯಜ್ಞ … Read more

ಮಾಜಿ ಸಚಿವ ಈಶ್ವರಪ್ಪಗಾಗಿ 101 ಈಡುಗಾಯಿ ಸಮರ್ಪಿಸಿದ ಮಹಿಳೆಯರು

101-edugayi-for-Eshwarappa-in-Shimoga

SHIVAMOGGA LIVE NEWS | ESHWARAPPA | 19 ಏಪ್ರಿಲ್ 2022 ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎದುರಾಗಿರುವ ಸಮಸ್ಯೆ ನಿವಾರಣೆಗೆ ಮಹಿಳೆಯರು 101 ತೆಂಗಿನ ಕಾಯಿ ಹೊಡೆದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಳದಲ್ಲಿ ಮಾರಿಕಾಂಬ ಟ್ರಸ್ಟ್ ಮಹಿಳಾ ಸಂಯೋಜಕರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. 40 ವರ್ಷದ ರಾಜಕೀಯ ಇತಿಹಾಸದಲ್ಲಿ ಕೆ.ಎಸ್. ಈಶ್ವರಪ್ಪ ಅವರು ಯಾವುದೇ ರೀತಿಯ ಕಪ್ಪು ಚುಕ್ಕಿ ಇಲ್ಲದಂತ ರಾಜಕಾರಣಿಯಾಗಿದ್ದರು. ಇತ್ತೀಚೆಗೆ ಕೆ.ಎಸ್. ಈಶ್ವರಪ್ಪ ಅವರಿಗೆ ಬಂದಿರುವ ದೋಷವನ್ನು ವಿಮೋಚನೆ … Read more

ಕೂಡ್ಲಿ ಜಾತ್ರೆ | ತುಂಗಾ – ಭದ್ರಾ ಸಂಗಮದಲ್ಲಿ ಮಿಂದೆದ್ದ ಭಕ್ತ ಸಮೂಹ, ಹೇಗಿದೆ ಈ ಭಾರಿ ವೈಭವ?

Shimoga-Kudli-Sangameshwara-Jathre

SHIVAMOGGA LIVE NEWS | 3 ಏಪ್ರಿಲ್ 2022 ಶಿವಮೊಗ್ಗದ ಕೂಡ್ಲಿಯಲ್ಲಿ ಪುರಾಣ ಪ್ರಸಿದ್ಧ ಶ್ರೀ ಸಂಗೇಶ್ವರ ಸ್ವಾಮಿ ಜಾತ್ರೆ ಅದ್ಧೂರಿಯಿಂದ ನಡೆಯುತ್ತಿದೆ. ತುಂಗಾ, ಭದ್ರಾ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿ, ಭಕ್ತರು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಇವತ್ತು ರಥೋತ್ಸವ ನಡೆಯಲಿದ್ದು ಸುಮಾರು 200 ಹಳ್ಳಿಯ ಜನರು ಪಾಲ್ಗೊಳ್ಳಲಿದ್ದಾರೆ. ಯುಗಾದಿ ಹಬ್ಬದಂದು ಶ್ರೀ ಸಂಗಮೇಶ್ವರ ಜಾತ್ರೆಗೆ ಚಾಲನೆ ನೀಡಲಾಗುತ್ತದೆ. ಸುತ್ತಮುತ್ತಲ ಗ್ರಾಮಗಳು, ನೆರಹೊರೆಯ ಜಿಲ್ಲೆಯಿಂದಲು ಭಕ್ತರು ಇಲ್ಲಿಗೆ ಆಗಮಿಸಿ ಪುಣ್ಯ ಸ್ನಾನ ಮಾಡುತ್ತಾರೆ. ಸಂಗಮದಲ್ಲಿ ವಿಶೇಷ … Read more

ಕೋಟೆ ಮಾರಿಕಾಂಬಾ ದೇವಿ ಜಾತ್ರೆ ಸಿದ್ಧತೆ, ಹೇಗಿದೆ ಈ ಭಾರಿ ಉತ್ಸವ? ಇಲ್ಲಿದೆ ಟಾಪ್ 10 ಪಾಯಿಂಟ್

Kote-Marikamba-Jathre-Preparation

SHIVAMOGGA LIVE NEWS | 18 ಮಾರ್ಚ್ 2022 ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಸರಳವಾದರೂ ಧಾರ್ಮಿಕ ವಿಧಿವಿಧಾನಗಳನ್ನು ಎಂದಿನಂತೆ ಪಾಲಿಸಿಕೊಂಡು ಬರಲಾಗುತ್ತದೆ. ಈ ಬಾರಿ ಜಾತ್ರೆಯ ವಿಶೇಷತೆಗಳೇನು? ಹೇಗಿರುತ್ತೆ ಜಾತ್ರೆ ಅನ್ನುವುದರ ಪೂರ್ಣ ಮಾಹಿತಿ ಇಲ್ಲಿದೆ. ಶ್ರೀ ಕೋಟೆ ಮಾರಿಕಾಂಬಾ ಸೇವಾ ಸಮಿತಿಯ ಅಧ್ಯಕ್ಷ ಎಸ್.ಕೆ. ಮರಿಯಪ್ಪ, ಪ್ರಧಾನ ಕಾರ್ಯದರ್ಶಿಎನ್. ಮಂಜುನಾಥ್ ಮತ್ತು ಪ್ರಮುಖರು ಜಾತ್ರೆಯ ಕುರಿತು ಪೂರ್ಣ ಮಾಹಿತಿ ನೀಡಿದ್ದಾರೆ. ಅದರ ವಿವರ ಇಲ್ಲಿದೆ. ಹೇಗಿರುತ್ತೆ ಈ ಭಾರಿ … Read more

ಇತಿಹಾಸ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ವೈಭವದ ತೆರೆ

Marikamba-Jathre-in-Thirthahalli

SHIVAMOGGA LIVE NEWS | 17 ಮಾರ್ಚ್ 2022 ಇತಿಹಾಸ ಪ್ರಸಿದ್ಧ ತೀರ್ಥಹಳ್ಳಿಯ ಮಾರಿಕಾಂಬಾ ಜಾತ್ರೆ ವಿಜೃಂಭಣೆಯಿಂದ ತೆರೆ ಕಂಡಿತು. ಪಟ್ಟಣದಲ್ಲಿ ಮಾರಿ ಗೊಂಬೆ ಮೆರವಣಿಗೆ ನಡೆಸಲಾಯಿತು. ಮಾರಿಗೊಂಬೆಯ ವಿಸರ್ಜನೆ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿ ಗೊಂಬೆಗೆ ಬೆಳಗ್ಗೆ ಪೂಜೆ ಸಲ್ಲಿಸಲಾಯಿತು. ಸಂಜೆ ರಾಜಬೀದಿ ಉತ್ಸವ ನಡೆಯಿತು. ಮಾರಿಕಾಂಬಾ ದೇವಸ್ಥಾನದಿಂದ ಆರಂಭವಾದ ಮಾರಿ ಗೊಂಬೆ ಮೆರವಣಿಗೆ ಆಜಾದ್ ರಸ್ತೆ ಮಾರ್ಗದಲ್ಲಿ ಸಾಗಿತು. ಮಾರಿ ಗೊಂಬೆ ಯನ್ನು ಕುಶಾವತಿಯ ತುಂಗಾನದಿಯಲ್ಲಿ ಭಕ್ತರ ಸಮ್ಮುಖ ವಿಸರ್ಜನೆ ಮಾಡಲಾಯಿತು. ವಿವಿಧ ವೇಷ ಭೂಷಣದೊಂದಿಗೆ ವಿವಿಧ … Read more

ಚಂದ್ರಗುತ್ತಿಯಲ್ಲಿ ಅದ್ಧೂರಿ ರಥೋತ್ಸವ, ಸಾವಿರ ಸಾವಿರ ಭಕ್ತರು ಭಾಗಿ, ಹೇಗಿತ್ತು ವೈಭವ?

Chandragutti-renukamba-jathre-soraba-shimoga

SHIVAMOGGA LIVE NEWS | 11 ಮಾರ್ಚ್ 2022 ಚಂದ್ರಗುತ್ತಿ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಿ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಇವತ್ತು ಬ್ರಹ್ಮ ರಥೋತ್ಸವ ಇತ್ತು. ದೊಡ್ಡ ಸಂಖ್ಯೆಯ ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ಸಾಗರ ಉಪ ವಿಭಾಗಾಧಿಕಾರಿ ಡಾ. ಎಲ್.ನಾಗರಾಜ್ ಅವರು ಪೂಜೆ ಸಲ್ಲಿಸಿ, ರಥೋತ್ಸವಕ್ಕೆ ಚಾಲನೆ ನೀಡಿದರು. ಘೋಷಣೆಗಳನ್ನು ಕೂಗುತ್ತ ಭಕ್ತರು ಶ್ರೀ ರೇಣುಕಾಂಬ ದೇವಿಯ ರಥೋತ್ಸವ ನೆರವೇರಿಸಿದರು. ಸಾವಿರ ಸಾವಿರ ಸಂಖ್ಯೆಯ ಭಕ್ತರು ಬ್ರಹ್ಮ ರಥೋತ್ಸವ ಕಣ್ತುಂಬಿಕೊಳ್ಳಲು ಸಾವಿರ ಸಾವಿರ ಸಂಖ್ಯೆಯ … Read more

ಸಿಗಂದೂರು ಸಮೀಪ ರಾತ್ರಿ ಭೀಕರ ಅಪಘಾತ, ಮಹಿಳೆ ಸಾವು

Accident-Near-Sigandur-temple-bykodu

SHIVAMOGGA LIVE NEWS | 3 ಮಾರ್ಚ್ 2022 ಸಿಗಂದೂರು ಚೌಡೇಶ್ವರಿ ದೇವಿ ಸನ್ನಿಧಿಗೆ ತೆರಳುತ್ತಿದ್ದ ಭಕ್ತರಿದ್ದ ಕ್ರೂಸರ್ ಪಲ್ಟಿಯಾಗಿ ಕಂದಕ್ಕೆ ಉರುಳಿದೆ. ಮಹಿಳೆಯೊಬ್ಬರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ. ಬ್ಯಾಕೋಡು ಸಮೀಪ ಒಕ್ಕೋಡಿ ಬಳಿ ರಸ್ತೆ ಪಕ್ಕದ ಗುಂಡಿಗೆ ಕ್ರೂಸರ್ ಪಲ್ಟಿಯಾಗಿದೆ. ರಾತ್ರಿ 9 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಸ್ಥಳದಲ್ಲೇ ಮಹಿಳೆ ಸಾವು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ 11 ಮಂದಿ ಮುರುಡೇಶ್ವರ ಪ್ರವಾಸ ಮುಗಿಸಿ ಸಿಗಂದೂರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದರು. ಒಕ್ಕೋಡಿ ಬಳಿ ರಸ್ತ ಪಕ್ಕದ … Read more